• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸರ್ಕಾರದ ಬೊಕ್ಕಸಕ್ಕೆ ಸಾರಾಯಿ, ಸೇಂದಿ ಗುತ್ತಿಗೆದಾರರಿಂದ 723.42 ಕೋಟಿ ಬಾಕಿ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
excise minister
0
SHARES
5
VIEWS
Share on FacebookShare on Twitter

`ದ ಫೈಲ್ಸ್’ ಪತ್ರಿಕೆಯ ವರದಿ ಅನುಸಾರ, ಸಾರಾಯಿ, ಸೇಂದಿ ಗುತ್ತಿಗೆದಾರರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ಬೃಹತ್ ಮೊತ್ತವಾದ 723.42 ಕೋಟಿ ಮಾರ್ಚ್ ಕೊನೆಯ ವಾರದಲ್ಲಿ ಸರ್ಕಾರಕ್ಕೆ ತಲುಪಬೇಕಿತ್ತು. ಆದ್ರೆ ಈ ಕೋಟಿ ರೂ. ಹಾಗೆಯೇ ಬಾಕಿ ಇರುವುದು ಇದೀಗ ಬಟಾಬಯಲಾಗಿದೆ.

tree

ಹೌದು, ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಅವರು ಮಾತನಾಡಿದ್ದು, ಅಬಕಾರಿ ಗುತ್ತಿಗೆದಾರರಿಂದ ಯಾವುದೇ ತೆರಿಗೆ ಮತ್ತು ದಂಡಗಳು ಬಾಕಿ ಇಲ್ಲ ಎಂದು ಹೇಳಿದ್ದೆಯಾದರೂ ಸಾರಾಯಿ, ಸೇಂದಿ ಗುತ್ತಿಗೆದಾರರಿಂದ 723.42 ಕೋಟಿ ರೂ. ಬಾಕಿ ಇದ್ದರೂ ವಸೂಲಿಗೆ ಬಿಗಿ ಕ್ರಮ ಕೈಗೊಳ್ಳದೆಯೇ ಕಾಲಹರಣ ಮಾಡುತ್ತಿರುವುದು ಸ್ಪಷ್ಟವಾಗಿದೆ. ಸಾರಾಯಿ ಅಥವಾ ಸೇಂದಿ ಬಾಡಿಗೆ, ನಷ್ಟ, ಬಡ್ಡಿ ಇತ್ಯಾದಿ ಮೂಲಗಳಿಂದ 2021ರ ಮಾರ್ಚ್ ಅಂತ್ಯಕ್ಕೆ ಒಟ್ಟು 607 ಗುತ್ತಿಗೆದಾರರಿಂದ 723.42 ಕೋಟಿ ರೂ. ಸರ್ಕಾರಕ್ಕೆ ಬರಬೇಕಿರುವ ಅಗತ್ಯ ಬಾಕಿಯಾಗಿದೆ.

ಈ ಮೊತ್ತದಲ್ಲಿ 173.49 ಕೋಟಿ ಅಸಲು ಮೊತ್ತವಾಗಿದ್ದು, ಬಡ್ಡಿ 549.93 ಕೋಟಿ ರೂ. ಇದೆ ಎಂದು ಅಂಕಿ ಅಂಶವನ್ನು ಒದಗಿಸಿರುವುದು ಉತ್ತರದಿಂದ ಗೊತ್ತಾಗಿದೆ. ಆದ್ರೆ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ ನಾಮವನ್ನು ಸದ್ಯ ಬಹಿರಂಗಗೊಳಿಸಿಲ್ಲ. ಸಾರಾಯಿ, ಸೇಂದಿ ಗುತ್ತಿಗೆದಾರರಿಂದ ಕೋಟ್ಯಾಂತರ ರೂಪಾಯಿನಷ್ಟು ಬಾಕಿ ಇರುವುದಕ್ಕೆ ಸರ್ಕಾರದ ನೀತಿ ಮತ್ತು ನಿಯಮಗಳಲ್ಲಿ ಇರುವ ನ್ಯೂನತೆಗಳೇ ಕಾರಣ ಎಂದು ಉತ್ತರದಲ್ಲಿ ವಿವರಿಸಲಾಗಿದೆ. ಮುಂಗಡ ಠೇವಣಿ ಹಣವನ್ನು ಪಾವತಿಸಿ ಯಾರು ಬೇಕಾದರೂ ಹರಾಜಿನಲ್ಲಿ ಭಾಗವಹಿಸಬಹುದಾಗಿತ್ತು.

k.Gopalaiah

ಇದನ್ನು ಬದಲಾವಣೆ ಮಾಡಿ ಅಬಕಾರಿ ಗುತ್ತಿಗೆದಾರರಾಗಿ ಹೆಸರನ್ನು ನೋಂದಾಯಿಸಿಕೊಳ್ಳುವ ಪ್ರಕ್ರಿಯೆಯನ್ನು ಜಾರಿಗೆ ತಂದಿದ್ದು, ಬಾಕಿ ಉಳಿಯಲು ಪ್ರಮುಖ ಕಾರಣ ಎಂದು ಹೇಳಲಾಗಿದೆ. ಜಿಲ್ಲೆಯ ತಾಲೂಕುಗಳ ಸಾರಾಯಿ ಹಾಗೂ ಸೇಂದಿಯ ಹಕ್ಕನ್ನು ಚಾಲ್ತಿ ವರ್ಷ ಪೂರ್ಣಗೊಳ್ಳುವ ಅಂದ್ರೆ 3-4 ತಿಂಗಳ ಹಿಂದೆಯೇ ಹರಾಜು ಪ್ರಕ್ರಿಯೇ ನಡೆಸುವ ಅನಿವಾರ್ಯವಾಗಿತ್ತು. ಈ ಕಾರಣ ಮುಂದಿನ ಅಬಕಾರಿ ವರ್ಷದ ರಾಜಸ್ವ ಖೋತಾ ಆಗುವ ಸಂಭವ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಚಾಲ್ತಿವರ್ಷ ಪೂರ್ಣಗೊಳ್ಳುವ ಮುಂಚೆಯೇ ಮುಂದಿನ ಅಬಕಾರಿ ವರ್ಷದ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿತ್ತು.

ಈ ಹಿನ್ನೆಲೆಯಲ್ಲಿ ಹಿಂದಿನ ವರ್ಷದ ಬಾಕಿ ಉಳ್ಳ ಗುತ್ತಿಗೆದಾರರು ಹೊಸ ಅಬಕಾರಿ ವರ್ಷಕ್ಕೆ ಹೆಸರುಗಳನ್ನು ನೋಂದಾಯಿಸಿ ಗುತ್ತಿಗೆಯನ್ನು ಪಡೆಯಬಹುದಾದ ಸಾಧ್ಯತೆ ಇರುತ್ತಿತ್ತು ಎಂದು ಗೋಪಾಲಯ್ಯ ಅವರು ತಮ್ಮ ಉತ್ತರದಲ್ಲಿ ವಿವರಣೆ ನೀಡಿದ್ದಾರೆ. ಈ ಎಲ್ಲಾ ಕ್ರಮಗಳು ಹಾಗೂ ಯೋಜನೆಗಳನ್ನು ಜಾರಿಗೆ ತಂದಿದಾಗ್ಯೂ ಇಲಾಖೆಯಲ್ಲಿ ವಸೂಲಾಗದೇ ಬಾಕಿ ಉಳಿದಿರುತ್ತದೆ.

liquor

ಈ ಹಣವನ್ನು ವಸೂಲು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಮತ್ತು ಇಲಾಖೆಯ ಮಾಸಿಕ ಪ್ರಗತಿ ಸಭೆಗಳಲ್ಲಿ ಬಾಕಿ ವಸೂಲಾತಿ ಬಗ್ಗೆ ಅಬಕಾರಿ ಜಂಟಿ ಆಯುಕ್ತರು, ಅಬಕಾರಿ ಉಪ ಆಯುಕ್ತರುಗಳೊಂದಿಗೆ ಚರ್ಚಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿಲಾಗಿರುತ್ತದೆ ಎಂದು ಗೋಪಾಲಯ್ಯನವರು ವಿವರಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

  • Source Credits : ದ ಫೈಲ್ ಪತ್ರಿಕೆ
Tags: Exeise ministerGopalaiahKarnatakapolitics

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.