• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

“ಮುರುಗೇಶ್‌ ನಿರಾಣಿ ಪೇಮಂಟ್‌ ಕೋಟಾದಲ್ಲಿ ಮಂತ್ರಿಯಾದವರು” : ಬಸವನಗೌಡ ಯತ್ನಾಳ್‌

Mohan Shetty by Mohan Shetty
in ರಾಜಕೀಯ, ರಾಜ್ಯ
“ಮುರುಗೇಶ್‌ ನಿರಾಣಿ ಪೇಮಂಟ್‌ ಕೋಟಾದಲ್ಲಿ ಮಂತ್ರಿಯಾದವರು” : ಬಸವನಗೌಡ ಯತ್ನಾಳ್‌
0
SHARES
41
VIEWS
Share on FacebookShare on Twitter

Bengaluru : ಮುರುಗೇಶ್‌ ನಿರಾಣಿ (explosive statement about Murugeshnirani) ಪೇಮಂಟ್‌ ಕೋಟಾದಲ್ಲಿ ಮಂತ್ರಿಯಾದವರು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ತಮ್ಮ ಪಕ್ಷದ ವಿರುದ್ಧವೇ ಸ್ಪೋಟಕ ಹೇಳಿಕೆ ನೀಡಿರುವುದು ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.ರಾಜ್ಯ ರಾಜಕೀಯದಲ್ಲಿ ದಿನೇ ದಿನೇ ಪಕ್ಷಗಳ ನಡುವೆ ಚುನಾವಣಾ ರಂಗು ಕಾವೇರುತ್ತಿದ್ದು,

Basavanagowda Patil Yatnal has made an explosive statement

ಕಾಂಗ್ರೆಸ್-ಬಿಜೆಪಿ(Bjp) ನಡುವೆ ಮಾತಿನ ಚಕಮಕಿ ತಾರಕಕ್ಕೇರಿದೆ. ರಾಜ್ಯ ಕಾಂಗ್ರೆಸ್‌ (Congress), ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಪಟ್ಟಿ ಮಾಡಿ ವಾಗ್ವಾದ ನಡೆಸುತ್ತಿದೆ.

ಈ ಮಧ್ಯೆ ಮೀಸಲಾತಿ ವಿಚಾರವಾಗಿ ಭಾರಿ ಚರ್ಚೆ ನಡೆಸಿದ ಕಾಂಗ್ರೆಸ್‌, ಬಿಜೆಪಿ ಸರ್ಕಾರದ (explosive statement about Murugeshnirani) ವಿರುದ್ಧ ಕಿಡಿಕಾರಿತು.

ರಾಜ್ಯ ಕಾಂಗ್ರೆಸ್‌ ಸರಣಿ ಟ್ವೀಟ್‌ ಮೂಲಕ ಬಿಜೆಪಿ ಪಕ್ಷದ ಹಗರಣಗಳನ್ನು ಚುನಾವಣಾ ಸಲುವಾಗಿ ಬೆಂಬಿಡದೆ ಮುನ್ನೆಲೆಗೆ ತಂದು ಪ್ರಶ್ನಿಸುತ್ತಿರುವ ವೇಳೆಗೆ ಸರಿಯಾಗಿ, ಬಿಜೆಪಿ ಪಕ್ಷದ ಶಾಸಕರಾದ ಬಸವನಗೌಡ ಪಾಟೀಲ್‌ ಯತ್ನಾಳ್‌ (Basavana gowda patil yathnal) ನೀಡಿರುವ ಹೇಳಿಕೆ, ಕಾಂಗ್ರೆಸ್‌ಗೆ ವೈದ್ಯ ಹೇಳಿದ್ದು ಹಾಲು ಅನ್ನ, ರೋಗಿ ಬಯಸಿದ್ದು ಹಾಲು ಅನ್ನ ಎಂಬಂತಾಗಿದೆ.

http://ಇದನ್ನೂ ನೋಡಿ:https://fb.watch/hxlS7UCah0/

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ತಮ್ಮ ಪಕ್ಷದೊಳಗೆ ಭಿನ್ನಭಿಪ್ರಾಯ ಏಳುವಂತ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಸಚಿವ ಮುರುಗೇಶ್‌ ನಿರಾಣಿ ಪೇಮಂಟ್‌ ಕೋಟಾದಲ್ಲಿ(Payment quota) ಮಂತ್ರಿಯಾದವರು ಎಂದು ಹೇಳಿಕೆ ನೀಡಿದ್ದಾರೆ.

Murugesh Nirani became a minister on payment quota.

ಈ ಹೇಳಿಕೆಯನ್ನು ಪ್ರತ್ಯೇಕವಾಗಿ ಗುರಿಯಾಗಿಸಿಕೊಂಡು ಪ್ರಶ್ನಿಸಿದ ರಾಜ್ಯ ಕಾಂಗ್ರೆಸ್, ನಿರಾಣಿಯವರು #ಪೇಸಿಎಂ ಮಾಡಿದಾರಾ? #ಪೇಪಿಎಂ ಮಾಡಿದಾರಾ? ಯಾರಿಗೆ? ಎಷ್ಟು ಹಣ ನೀಡಿದ್ದಾರೆ?

ಬಿಜೆಪಿಯಲ್ಲಿ ಎಲ್ಲವೂ ಪೇಮೆಂಟ್‌ ಆಧಾರದಲ್ಲಿಯೇ ನಡೆಯುತ್ತಿರುವುದು ಎಂಬುದು ಇತ್ತೀಚಿನ ಬಿಜೆಪಿ vs ಬಿಜೆಪಿ ಕಿತ್ತಾಟದಲ್ಲಿ ಹೊರಬರುತ್ತಿದೆ.

http://ಇದನ್ನೂ ಓದಿ:https://vijayatimes.com/cbi-raid-on-dkc-2/

ಆದ್ರೆ, ತನಿಖೆ ಮಾತ್ರ ಇಲ್ಲ ಯಾಕೆ? ಎಂದು ಟ್ವೀಟ್‌ ಮೂಲಕ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಈ ಹಿಂದೆಯೂ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಇದೇ ರೀತಿ ತಮ್ಮ ಪಕ್ಷದ ವಿರುದ್ಧವೇ ಭಿನ್ನ ಹೇಳಿಕೆ ನೀಡಿದ್ದರು! ಆ ಹೇಳಿಕೆ ಕೂಡ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಗೊಂದಲಗಳನ್ನು ಉಂಟು ಮಾಡಿತ್ತು.

ಸದ್ಯ ಇದೀಗ ಅದೇ ಸಾಲಿನಲ್ಲಿ ಮತ್ತೊಂದು ಸ್ಪೋಟಕ ಹೇಳಿಕೆ ಹೊರಬಂದಿರುವುದು, ರಾಜ್ಯ ಬಿಜೆಪಿ ಪಕ್ಷಕ್ಕೆ ಮುಳುವಾಗಿದೆ.

ವಿಪಕ್ಷ ಕಾಂಗ್ರೆಸ್‌ಗೆ ತಾವು ಬಯಸಿದ ಊಟ ತಮ್ಮ ಬಾಯಿಗೆ ಇಟ್ಟಂತಾಗಿದೆ ಎಂದೇ ಹೇಳಬಹುದು.

Tags: bjpCongressKarnatakamurugesh nippanipolitical

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.