• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ : ಹೆಚ್.ಸಿ.ಮಹದೇವಪ್ಪ- ಸಂಸದ ಪ್ರತಾಪ್‌ಸಿಂಹ ನಡುವೆ ಕ್ರೆಡಿಟ್‌ ವಾರ್‌..!

Rashmitha Anish by Rashmitha Anish
in ರಾಜಕೀಯ, ರಾಜ್ಯ
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ : ಹೆಚ್.ಸಿ.ಮಹದೇವಪ್ಪ- ಸಂಸದ ಪ್ರತಾಪ್‌ಸಿಂಹ ನಡುವೆ ಕ್ರೆಡಿಟ್‌ ವಾರ್‌..!
0
SHARES
33
VIEWS
Share on FacebookShare on Twitter

Mysore : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ(Mysore Bengaluru Express way) ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಇದೀಗ ಈ ಯೋಜನೆಯ  ಕ್ರೆಡಿಟ್‌ ತೆಗೆದುಕೊಳ್ಳಲು ಮೈಸೂರು ಸಂಸದ (expressway project Credit war) ಮತ್ತು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ(HC Mahadevappa) ನಡುವೆ ವಾರ್‌ ಶುರುವಾಗಿದೆ.

ಈ ಕುರಿತು ಟ್ವೀಟ್‌(Tweet) ಮಾಡಿರುವ ಮಾಜಿ ಸಚಿವ ಎಚ್.ಸಿ.ಮಹದೇವಪ್,

“ಬೆಂಗಳೂರು-ಮೈಸೂರು- ಬಂಟ್ವಾಳ ರಸ್ತೆ ನಿರ್ಮಾಣಕ್ಕೆ ಕಾರಣಕರ್ತರು ಆಸ್ಕರ್ ಫರ್ನಾಂಡೀಸ್, ಸಿದ್ದರಾಮಯ್ಯ, ಡಾ ಹೆಚ್ ಸಿ ಮಹದೇವಪ್ಪ ಮತ್ತು ನಿತಿನ್ ಗಡ್ಕರಿ ಎಂದು ಈ ಕೋಮು ಭಕ್ತರು

ಬಾಯಿಗೆ ಬಂದಂತೆ ಮಾತಾಡಿದಾಕ್ಷಣ ಸತ್ಯವು ಎಂದಿಗೂ ಬದಲಾಗುವುದಿಲ್ಲ ಈ ರಸ್ತೆಯನ್ನು ಮಂಜೂರು ಮಾಡಿಸಿ ಅನುದಾನ ಬಿಡುಗಡೆಯಾದಾಗ ಪ್ರತಾಪ್‌ಸಿಂಹ(Prathap Simha) ಎಂಪಿಯೇ ಆಗಿರಲಿಲ್ಲ.

expressway project Credit war

ರಾಜ್ಯ ಹೆದ್ದಾರಿಯಾಗಿದ್ದ ಬೆಂಗಳೂರು- ಮೈಸೂರು ರಸ್ತೆಯು ಯುಪಿಎ(UPA) ಅವಧಿಯಲ್ಲೇ ರಾಷ್ಟ್ರೀಯ ಹೆದ್ದಾರಿಯಾಗಿ ಮಾರ್ಪಾಟುಗೊಂಡು ಅದೇ ವೇಳೆ ಕ್ಯಾಬಿನೆಟ್ ನಲ್ಲಿ ಅನುಮೋದನೆಯೂ ದೊರಕಿತು.

ಮುಂದೆ ನಾನು ಸಚಿವನಾದ ವೇಳೆ ಈ ರಸ್ತೆಗೆ DPR ಮಾಡಿಸಿ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದೆ.

ಒಮ್ಮೆ ಕ್ಯಾಬಿನೆಟ್(Cabinet) ನಲ್ಲಿ ಅನುಮೋದನೆ ದೊರೆತ ಮೇಲೆ ಯಾವ ಸರ್ಕಾರ ಬಂದರೂ ಕೂಡಾ ಅದರ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು (expressway project Credit war) ಎಂಬುದು ಯಾವುದೇ ಜನ ಪ್ರತಿನಿಧಿಗಳಿಗೆ ಇರಬೇಕಾದ ಸಾಮಾನ್ಯ ಜ್ಞಾನ.

https://youtu.be/55oQD58mr1I

ಬಹುಶಃ ನಿಮಗೆ ಇದು ಚೆನ್ನಾಗಿಯೇ ಗೊತ್ತಿರುತ್ತದೆ ಹೀಗಾಗಿ ಹುಸಿ ಪ್ರಚಾರದ ಗೀಳು ಬಿಟ್ಟು ವಾಸ್ತವವನ್ನು ಯೋಚಿಸಿ ಮಾತಾಡಿ.

expressway project Credit war

ಈ ಬಗ್ಗೆ ಮೊಂಡುತನ ಏಕೆ? ಚುನಾವಣೆ ಸಂದರ್ಭದಲ್ಲಿ ಬಿಜೆಪಿಗರು ಸುಳ್ಳುಗಳನ್ನು ಗಟ್ಟಿಯಾಗಿ ಮತ್ತು ವಿಶ್ವಾಸದಿಂದ ಹೇಳುವಾಗ ಅಭಿವೃದ್ಧಿ ಕೆಲಸಗಳನ್ನು ಮಾಡಿದ ನಾವೆಲ್ಲರೂ ಸತ್ಯವನ್ನು ಅದಕ್ಕಿಂತಲೂ ಗಟ್ಟಿಯಾಗಿ ಹೇಳಬೇಕು.

ಇಲ್ಲದೇ ಹೋದರೆ ಸುಳ್ಳಿನ ಕಂತೆಗಳನ್ನೇ ಯುವ ಪೀಳಿಗೆಯು ನಿಜವೆಂದು ಭಾವಿಸುವ ಅಪಾಯವಿದೆ ಎಂದು ಟ್ವೀಟ್‌ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ ಸಿಂಹ,  ಏನಂದ್ರೀ ಮಹದೇವಪ್ಪನವರೇ,

ಬೆಂಗಳೂರು-ಮೈಸೂರು- ಬಂಟ್ವಾಳ ರಸ್ತೆ ನಿರ್ಮಾಣದ ಕುರಿತು  ಈ ಕೋಮು ಭಕ್ತರು ಬಾಯಿಗೆ ಬಂದಂತೆ ಮಾತಾಡಿದಾಕ್ಷಣ ಸತ್ಯವು ಎಂದಿಗೂ ಬದಲಾಗುವುದಿಲ್ಲ

ಈ ರಸ್ತೆಯನ್ನು ಮಂಜೂರು ಮಾಡಿಸಿ ಅನುದಾನ ಬಿಡುಗಡೆಯಾದಾಗ ಆ ಪ್ರತಾಪ್‌ಸಿಂಹ ಎಂಪಿಯೇ ಆಗಿರಲಿಲ್ಲ. 

ಹೌದಾ?! ಈ ಯೋಜನೆಯನ್ನು ಮೋದೀಜಿ(Narendra Modi)  ಮಹಾರಾಜ ಗ್ರೌಂಡ್ ನಲ್ಲಿ ಘೋಷಣೆ ಮಾಡಿದ್ದು 2018,

ಫೆಬ್ರುವರಿ 19ರಂದು, ಪ್ರಧಾನಿ ಅಧ್ಯಕ್ಷತೆಯ CCEA ಮಂಜೂರು ಕೊಟ್ಟಿದ್ದು ಫೆಬ್ರುವರಿ 13 ಮತ್ತು 20ರಂದು, ನಾನು ಎಂಪಿ ಆಗಿದ್ದು 2014 ಮೇನಲ್ಲಿ ಎಂದು ಟ್ವೀಟ್‌ ಮಾಡಿದ್ದಾರೆ.

Tags: hcmahadevappapoliticalprathapsimha

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.