• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಫಾಫ್ ಡು ಪ್ಲೆಸಿಸ್ RCB ಬದಲು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ನಾಯಕನಾಗಬೇಕಿತ್ತು : ರವಿಶಾಸ್ತ್ರಿ!

Mohan Shetty by Mohan Shetty
in Sports
RAVISHASTHRI
0
SHARES
0
VIEWS
Share on FacebookShare on Twitter

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಫ್ಯಾಫ್ ಡು ಪ್ಲೆಸಿಸ್(Faf Du Plessis) ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡಕ್ಕೆ ಹೋಗಲು ಬಿಡಬಾರದಿತ್ತು ಎಂದು ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ(Ravishastri) ಹೇಳಿದ್ದಾರೆ. ಇದಕ್ಕೆ ಕಾರಣವೇನು ಎಂದರೆ, ಅವರು ಐಪಿಎಲ್ 2022(IPL 2022) ರ ಮೊದಲು ಸಿಎಸ್‌ಕೆ ನಾಯಕತ್ವದಿಂದ ಕೆಳಗಿಳಿದ ಎಂಎಸ್ ಧೋನಿ(MS Dhoni) ಅವರಿಗೆ ಸಾಥ್ ನೀಡಬಹುದಿತ್ತು.

du plesis

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2022 ರಲ್ಲಿ ತಮ್ಮ ಆರಂಭಿಕ ನಾಲ್ಕು ಪಂದ್ಯಗಳನ್ನು ಕಳೆದುಕೊಂಡಿದ್ದಾರೆ. ಇದು ಫ್ರಾಂಚೈಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಭವಿಸಿರುವುದು ಅಶ್ಚರ್ಯ ಎಂದೇ ಹೇಳಬಹುದು. ಐಪಿಎಲ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿಯಲ್ಲಿ ನಾಲ್ಕು ಬಾರಿ ಟ್ರೋಫಿ ಎತ್ತಿ ಹಿಡಿದಿದೆ, ಆದ್ರೆ ಈ ಸೀಸನ್ ನಲ್ಕಿ ಗೆಲುವು ಕಾಣಲು ಹೆಣಗಾಡುತ್ತಿದೆ. ಎಂ.ಎಸ್ ಧೋನಿ IPL 2022 ರ ಮೊದಲು ನಾಯಕತ್ವದಿಂದ ಕೆಳಗಿಳಿಯು ಮೂಲಕ ನಾಯಕನ ಸ್ಥಾನಕ್ಕೆ ರವೀಂದ್ರ ಜಡೇಜಾ ಅವರನ್ನು ಕೂರಿಸಿದಿರು. ಜಡೇಜಾ ಅವರು ಈ ಸೀಸನ್‌ ನಲ್ಲಿ ಇನ್ನೂ ತಮ್ಮ ಮೊದಲ ಗೆಲುವನ್ನು ದಾಖಲಿಸಬೇಕಿದೆ.

ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ರೂ 7 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫಾಫ್ ಡು ಪ್ಲೆಸಿಸ್ ಅವರನ್ನು ಖರೀದಿಸಿತು. ತಮ್ಮ ಸಂಪೂರ್ಣ ಐಪಿಎಲ್ ವೃತ್ತಿಜೀವನವನ್ನು ಸಿಎಸ್‌ಕೆಯೊಂದಿಗೆ ಕಳೆದಿರುವ ಫ್ಯಾಪ್ ಅವರು ಚೆನ್ನೈನ 2021ರ ಐಪಿಎಲ್ ವಿಜಯೋತ್ಸವದಲ್ಲಿ ಪ್ರಮುಖ ಪಾತ್ರ ವಹಿಸಿದವರು. 59 ಎಸೆತಗಳಲ್ಲಿ 86 ರನ್ ಗಳಿಸಿದರು, ಕೆಕೆಆರ್ ವಿರುದ್ಧದ ಫೈನಲ್‌ನಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಗೆದ್ದಿದ್ದರು. ಸಿಎಸ್‌ಕೆ ಫಾಫ್ ಡು ಪ್ಲೆಸಿಸ್‌ನನ್ನು ತಂಡದಿಂದ ಕೈ ಬಿಡಬಾರದಿತ್ತು ಮತ್ತು ರವೀಂದ್ರ ಜಡೇಜಾ ಅವರು ಕ್ರಿಕೆಟ್‌ನತ್ತ ಮತ್ತಷ್ಟು ಗಮನ ಹರಿಸಬೇಕು ಎಂದು ಹೇಳಿದರು.

ipl 2022

ಜಡೇಜಾ ಒಬ್ಬ ಪ್ರತಿಭಾವಂತ ಆಟಗಾರ, ಕ್ರಿಕೆಟ್‌ನತ್ತ ಗಮನ ಹರಿಸಬೇಕು ಎಂದು ಹೇಳುತ್ತೇನೆ. ಚೆನ್ನೈ ಫಾಫ್ ಡು ಪ್ಲೆಸಿಸ್ ಅವರನ್ನು ಮರೆತಿದ್ದು ತಪ್ಪಾಗಿದೆ. ಫಾಫ್ ಅವರು ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು ಮತ್ತು ಮ್ಯಾಚ್ ವಿನ್ನರ್ ಆಗಿದ್ದರು. ಎಂಎಸ್ ಧೋನಿ ಬದಲಿಗೆ ಸಿಎಸ್‌ಕೆ ನಾಯಕನಾಗಿ ಡು ಪ್ಲೆಸಿಸ್ ಅವರನ್ನು ನೇಮಿಸಬೇಕಿತ್ತು ಮತ್ತು ರವೀಂದ್ರ ಜಡೇಜಾ ತಂಡದ ಆಟಗಾರನಾಗಿ, ಯಾವುದೇ ಒತ್ತಡವಿಲ್ಲದೆ ಆಡಬೇಕಿತ್ತು ಎಂದು ರವಿಶಾಸ್ತ್ರಿ ಹೇಳಿದರು.

Tags: CricketCSKIPLrcbsports

Related News

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್
Sports

ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್

March 13, 2023
ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!
Sports

ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!

February 21, 2023
ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!
Sports

ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!

February 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.