• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅನ್ನಭಾಗ್ಯ ಯೋಜನೆ ಹಳ್ಳ ಹಿಡಿಯುವ ಎಲ್ಲಾ ಸೂಚನೆಗಳು ಕಾಣುತ್ತಿವೆ : ಜೆಡಿಎಸ್

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಅನ್ನಭಾಗ್ಯ ಯೋಜನೆ ಹಳ್ಳ ಹಿಡಿಯುವ ಎಲ್ಲಾ ಸೂಚನೆಗಳು ಕಾಣುತ್ತಿವೆ : ಜೆಡಿಎಸ್
0
SHARES
221
VIEWS
Share on FacebookShare on Twitter

ಅನ್ನಭಾಗ್ಯ ಯೋಜನೆ ಆರಂಭದಲ್ಲಿಯೇ ಹಳ್ಳ ಹಿಡಿಯುವ ಎಲ್ಲಾ ಸೂಚನೆಗಳು ಕಾಣುತ್ತಿವೆ. ಏಕೆಂದರೆ ಒಂದು ತಿಂಗಳು ನಡೆದ ಡಿಬಿಟಿ (failure of Annabhagya Yojana – JDS) ಶಾಸ್ತ್ರ 2ನೇ

ತಿಂಗಳಿಗೆ ಕೈಕೊಟ್ಟಿದೆ.

 failure of Annabhagya Yojana - JDS

ಮೂರನೇ ತಿಂಗಳ ಕಥೆ ಏನೋ ಗೊತ್ತಿಲ್ಲ. 29 ಲಕ್ಷ ಕುಟುಂಬಗಳು ಮೊಬೈಲ್ (Mobile) ಸಂದೇಶಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿವೆ ಎಂದು ಜೆಡಿಎಸ್ ರಾಜ್ಯ ಸರ್ಕಾರದ (State government)

ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ.ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಸಮರ್ಪಕ ಪೂರ್ವಸಿದ್ಧತೆಯ ಕೊರತೆ, ತಾಂತ್ರಿಕ (Technical) ಸಮಸ್ಯೆ ಸೇರಿ ಹಲವು ನೆಪಗಳನ್ನು ಸರಕಾರವೇ ಸೃಷ್ಟಿ

ಮಾಡಿಕೊಂಡು ಅನ್ನಭಾಗ್ಯದ ಹಣ ನೀಡಲು ಮೀನಾಮೇಷ ಎಣಿಸುತ್ತಿದೆ. ನುಡಿದಂತೆ ನಡೆಯದ ಸರಕಾರ, ಹೆಜ್ಜೆಹೆಜ್ಜೆಗೂ ಎಡವಿ ಬೀಳುತ್ತಿದೆ. ಅನ್ನದ ವಿಷಯದಲ್ಲಿ ಸರಕಾರ ಕಾರಣ ಹೇಳುವಂತಿಲ್ಲ.

ಲಿವರ್ ಅನ್ನು ಶುದ್ದೀಕರಿಸಲು ಸರಳ ಆಯುರ್ವೇದಿಕ್ ಮನೆಮದ್ದುಗಳಿವೆ ತಿಳಿದು ಕೊಳ್ಳಿ

ತಾಂತ್ರಿಕ ದೋಷಗಳಿದ್ದರೆ ಸಮರೋಪಾದಿಯಲ್ಲಿ ಸರಿ ಮಾಡಿಕೊಳ್ಳಬೇಕು. ತಡಮಾಡದೆ ಜನರಿಗೆ ಹಣ ನೀಡಬೇಕು. ದಿನಕ್ಕೊಂದು ನೆಪ ಹೇಳಿದರೆ ಅದು ಸರಕಾರಕ್ಕೂ ಲಾಯಕ್ಕಲ್ಲ. ಅನ್ನಭಾಗ್ಯವು

 failure of Annabhagya

ಹತಭಾಗ್ಯ ಆಗದಿರಲಿ ಎಂದು ಟೀಕಿಸಿದೆ.ಇನ್ನೊಂದು ಟ್ವೀಟ್ನಲ್ಲಿ, ಒಂದು ಕಡೆ ಶೂನ್ಯ ಬಿಲ್ ಎಂದು ಹೇಳುವ ರಾಜ್ಯ ಕಾಂಗ್ರೆಸ್ ಸರಕಾರ (Congress Government), ಜನತೆಯ ಮೇಲೆ ಅಘೋಷಿತ

ಲೋಡ್ ಶೆಡ್ಡಿಂಗ್ (Load Shedding) ಹೇರಿದೆ. ಈಗಾಗಲೇ ಬರಗಾಲದಿಂದ ತತ್ತರಿಸಿರುವ ರೈತರು ವಿದ್ಯುತ್ ಬರದಿಂದಲೂ ಹೈರಾಣವಾಗಿದ್ದಾರೆ. ಇದು ಸರಿಯಲ್ಲ. ಬೇಸಿಗೆ ಬರುವುದಕ್ಕೆ ಮುನ್ನವೇ

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ. ಬೆಳೆಗಳಿಗೆ ನೀರು ಹಾಯಿಸಲಾಗದೆ ರೈತರು (failure of Annabhagya Yojana – JDS) ಕಂಗಾಲಾಗಿದ್ದಾರೆ.

ಕೃಷಿ ಪಂಪುಸೆಟ್ಟುಗಳಿಗೆ ನಿತ್ಯ7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕಿದ್ದ ಸರಕಾರ, ಕೊನೆಪಕ್ಷ 3ಗಂಟೆ ಕಾಲವಾದರೂ ಪೂರೈಕೆ ಮಾಡುತ್ತಿಲ್ಲ. ಕೃಷಿಗೆ ಕಡೇ ಪ್ರಾಧಾನ್ಯತೆ ನೀಡುತ್ತಿರುವ ದ್ಯೋತಕವಾ ಇದು.

ವಿದ್ಯುತ್ತಿನ ಖೋತಾ ಆಗುತ್ತಿದ್ದರೂ ಬಿಲ್ ಮಾತ್ರ ಸುಡುತ್ತಿದೆ. ಹೀಗಾಗಿ ರೈತರು ಕೃಷಿ (Agriculture) ಮೇಲೆ ನಿರಾಸಕ್ತರಾಗುವ ಅಪಾಯ ಎದುರಾಗಿದೆ. ಈಗಾಗಲೇ ಆಹಾರ ಪದಾರ್ಥಗಳ ಬೆಲೆ

ವಿಪರೀತ ಎನ್ನುವಷ್ಟಿದೆ. ವಿದ್ಯುತ್ ಕೊರತೆ ಅದಕ್ಕೆ ಮತ್ತಷ್ಟು ಇಂಬು ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

Tags: CongressJDSKarnatakapoliticalpoliticsSiddaramaiah

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.