• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಇದೀಗ ರಾಜ್ಯಾದ್ಯಂತ ಮತ್ತೆ ನಕಲಿ ನೋಟುಗಳ ಹಾವಳಿ; ಕೇವಲ ಎರಡು ದಿನದಲ್ಲಿ ನಾಲ್ಕು ಪ್ರಕರಣಗಳು ಬೆಳಕಿಗೆ!

Rashmitha Anish by Rashmitha Anish
in ರಾಜ್ಯ
ಇದೀಗ ರಾಜ್ಯಾದ್ಯಂತ ಮತ್ತೆ ನಕಲಿ ನೋಟುಗಳ ಹಾವಳಿ; ಕೇವಲ ಎರಡು ದಿನದಲ್ಲಿ ನಾಲ್ಕು ಪ್ರಕರಣಗಳು ಬೆಳಕಿಗೆ!
0
SHARES
325
VIEWS
Share on FacebookShare on Twitter

ಬೆಂಗಳೂರು (ಜೂ.30) : ಇದೀಗ ರಾಜ್ಯಾದ್ಯಂತ ನಕಲಿ ನೋಟು(Fake Note) ಚಲಾವಣೆ ಮತ್ತು ಹಾವಳಿ ಮತ್ತೆ ಶುರುವಾಗಿದೆ ಈಗಾಗಲೇ ಕೇವಲ ಎರಡು ದಿನದಲ್ಲಿ ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ರಾಜ್ಯದ ಉಡುಪಿ(Udupi) , ಹುಬ್ಬಳ್ಳಿ(Hubli), ಮಣಿಪಾಲ(Manipal) ಮತ್ತು ಮಲ್ಲೇಶ್ವರ(Malleshwaram) ಬ್ರಾಂಚ್ ನ ಬ್ಯಾಂಕ್ ಗಳಲ್ಲಿ ಪತ್ತೆಯಾಗಿವೆ. ಈ ನಕಲಿ ನೋಟುಗಳು RBI ಗೆ ರಿಮೀಟ್ ಮಾಡುವ ಸಂಧರ್ಭದಲ್ಲಿ ಪತ್ತೆಯಾಗಿದೆ.

ಒಂದು ವೇಳೆ ನಕಲಿ ನೋಟುಗಳ ಚಲಾವಣೆಯಾದರೆ ಆ ಸಂದರ್ಭದಲ್ಲಿ ಆಯಾ ಬ್ಯಾಂಕ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗಿದೆ, ಈ ಸಂಬಂಧ ಒಟ್ಟು ನಾಲ್ಕು ಎಫ್‌ಐ ಆರ್‌ ಗಳನ್ನು(FIR) ಹಲವು ಬ್ಯಾಂಕ್‌ಗಳ ವಿರುದ್ಧ ದಾಖಲಿಸಲಾಗಿದೆ. ಆಯಾ ಬ್ಯಾಂಕ್‌ಗಳೇ ಇನ್ನು ಮುಂದೆ ನಕಲಿ ನೋಟುಗಳ ಪ್ರಕರಣಗಳಿಗೆ ಹೊಣೆ ಆಗಲಿದೆ .

ಇದನ್ನೂ ಓದಿ : ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣು..! ಅಕ್ಕಿ, ಬೇಳೆಕಾಳುಗಳ ಬೆಲೆಗೆ ನಿಯಂತ್ರಣ ಹಾಕಿ

ಇದೀಗ ಬ್ಯಾಂಕ್ ಆಫ್ ಬರೋಡಾ(Bank Of Baroda) , ಯುಬಿಐ ಬ್ಯಾಂಕ್(UBI Bank) , ಕೆನರಾ ಬ್ಯಾಂಕ್(Canara Bank) , ಮ್ಯಾನೇಜರ್ ಮೇಲೆ ನಕಲಿ ನೋಟುಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಬಿಐ(RBI) ಮ್ಯಾನೇಜರ್ ಆನಂದ ದೂರು ನೀಡಿದ್ದಾರೆ. ಈ ನಕಲಿ ನೋಟುಗಳ ಹಾವಳಿ ಬಗ್ಗೆ ಹಲಸೂರ್ ಗೇಟ್(Halsur Gate) ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು ನಂತರ ನಕಲಿ ನೋಟು ಜಾಲದ ಹಿಂದೆ ಬಿದ್ದ ಪೊಲೀಸರು.

ಕಳೆದ ವರ್ಷ ಅಪಾರ ಪ್ರಮಾಣದಲ್ಲಿ ನಕಲಿ ನೋಟುಗಳ ಪ್ರಕರಣ ದಾಖಲಾಗಿತ್ತು ಅದಾದ ನಂತರ ಆ ಪ್ರಕರಣಗಳ ಬಳಿಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಯಿತು ನಂತರ ಈ ನಕಲಿ ನೋಟುಗಳ ಹಾವಳಿ ನಿಯಂತ್ರಣಕ್ಕೆ ಬಂದಿತ್ತು ನಂತರದ ದಿನಗಳಲ್ಲಿ ಯಾವುದೇ ಪ್ರಕರಣಗಳು ಬೆಳಕಿಗೆ ಬಂದಿರಲಿಲ್ಲ. ಆದರೆ ಈಗ ರಾಜ್ಯಾದ್ಯಂತ ಅನೇಕ ಜಿಲ್ಲೆಗಳಲ್ಲಿ ನಕಲಿ ನೋಟು ಪತ್ತೆಯಾಗಿರುವುದು ಶಾಕ್ ನೀಡಿದೆ.

ರಶ್ಮಿತಾ ಅನೀಶ್

Tags: CongressFake Note ScamKarnataka

Related News

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023
ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ
ಪ್ರಮುಖ ಸುದ್ದಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.