• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ನಟಿ ರಶ್ಮಿಕಾ ಅವರನ್ನು ನೋಡಲು ತೆಲಂಗಾಣದಿಂದ ವೀರಾಜಪೇಟೆಗೆ ಬಂದ ಫ್ಯಾನ್

Sharadhi by Sharadhi
in ಮನರಂಜನೆ
ನಟಿ ರಶ್ಮಿಕಾ ಅವರನ್ನು ನೋಡಲು ತೆಲಂಗಾಣದಿಂದ ವೀರಾಜಪೇಟೆಗೆ ಬಂದ ಫ್ಯಾನ್
0
SHARES
0
VIEWS
Share on FacebookShare on Twitter

ಮಡಿಕೇರಿ,ಜೂ.23: ಸಿನಿಮಾ ತಾರೆಯರಿಗೆ ಹಲವು ಬಗೆಯ ಹುಚ್ಚು ಅಭಿಮಾನಿಗಳು ಇರುವುದನ್ನು ಕಂಡಿದ್ದೇವೆ. ಆದರೆ ಇಲ್ಲೊಬ್ಬ ಅಭಿಮಾನಿ ತೆಲಂಗಾಣದಿಂದ ವೀರಾಜಪೇಟೆಗೆ ಶನಿವಾರ ರಾತ್ರಿ ಬಂದಿದ್ದಾನೆ.

ಮೈಸೂರಿನವರೆಗೂ ರೈಲಿನ್ನಲ್ಲಿ ಬಂದು ಬಳಿಕ ಗೂಡ್ಸ್‌ ಆಟೋದಲ್ಲಿ ವೀರಾಜಪೇಟೆ ತಲುಪಿದ ಆತ ಗೂಗಲ್‌ ಮ್ಯಾಪ್‌ ಹಾಕಿಕೊಂಡು ಮಗ್ಗುಲ ಗ್ರಾಮದಲ್ಲಿ ಮಂದಣ್ಣ ಎನ್ನುವವರಿಗೆ ಸೇರಿದ ಜಾಗ ಇರುವುದರಿಂದ ಇಲ್ಲಿಯೇ ರಶ್ಮಿಕಾ ಮಂದಣ್ಣ ಮನೆ ಇರಬೇಕು ಅಂದುಕೊಂಡು   ಆಟೋದಲ್ಲಿ ಮಗ್ಗುಲ ಗ್ರಾಮಕ್ಕೆ ಬಂದಿಳಿದು ಅಕ್ಕಪಕ್ಕದ ಜನರನ್ನು ರಶ್ಮಿಕಾ ಮಂದಣ್ಣ ಮನೆಯೆಲ್ಲಿ? ಎಂದು ವಿಚಾರಿಸಿ ಬಹಳ ಹೊತ್ತು ಹುಡುಕಾಟ ನಡೆಸಿದ್ದಾನೆ.

ಇಂಗ್ಲೀಷಿನ್ನಲ್ಲಿ ಮಾತನಾಡುತ್ತಾ ರಾತ್ರಿ ಹೊತ್ತಿನ್ನಲ್ಲಿ ರಶ್ಮಿಕಾ ಮಂದಣ್ಣನನ್ನು ಭೇಟಿಯಾಗಬೇಕು ಎಂದು ಹೇಳುತ್ತಿದ್ದನ್ನು ಕೇಳಿ ಸಾರ್ವಜನಿಕರಿಗೆ ಭಯವಾಗಿ ಪೊಲೀಸರಿಗೆ ಕರೆಮಾಡಿ  ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಈತನ ಬಗ್ಗೆ ವಿಚಾರಿಸಿದಾಗ ಆತನ ಡ್ರೈವಿಂಗ್‌ ಲೈಸೆನ್ಸ್‌ ತೋರಿಸಿದ ಅದರಲ್ಲಿಯೂ ತೆಲಂಗಾಣದ ವಿಳಾಸವಿತ್ತು. ಮತ್ತು ಆತನ ಹೆಸರು ಆಕಾಶ್‌ ತ್ರಿಪಾಠಿ ಎಂದು ಬರೆದಿತ್ತು.

ನಂತರ ಪೊಲೀಸರು ಆತನ ಸಂಬಂಧಿಕರಿಗೆ ಕರೆಮಾಡಿ ವಿಷಯ ತಿಳಿಸಿದಾಗ ಆತ ರಶ್ಮಿಕಾ ಅವರ ಹುಚ್ಚು ಅಭಿಮಾನಿಯಾಗಿದ್ದು, ಹೀಗಾಗಿ   ಆಕೆಯನ್ನು ಬೇಟಿಯಾಗಲು ಕೊಡಗಿಗೆ ಬಂದಿರುವುದಾಗಿ ತಿಳಿಸಿದ್ದಾರೆ. ನಂತರ ಪೊಲೀಸರೆ ಆತನನ್ನು ಅವನ ಊರಿಗೆ ಕಳುಹಿಸಿಕೊಟ್ಟಿದ್ದಾರೆ.

Related News

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​
ಪ್ರಮುಖ ಸುದ್ದಿ

ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.