• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮೋದಿ ಸರ್ಕಾರ ರಚಿಸಿದ್ದ 3 ಕೃಷಿ ತಿದ್ದುಪಡಿ ಕಾಯ್ದೆಗಳಲ್ಲಿ ಅಂತದ್ದೇನಿತ್ತು?

Preetham Kumar P by Preetham Kumar P
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಮೋದಿ ಸರ್ಕಾರ ರಚಿಸಿದ್ದ 3 ಕೃಷಿ ತಿದ್ದುಪಡಿ ಕಾಯ್ದೆಗಳಲ್ಲಿ ಅಂತದ್ದೇನಿತ್ತು?
1
SHARES
10
VIEWS
Share on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ(three farm law) ವಿರುದ್ಧ ರೈತರಿಂದ, ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಶುಕ್ರವಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ.ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ(PM Narendra Modi) ಮೂರು ತಿದ್ದುಪಡಿ ಕೃಷಿ ಕಾಯ್ದೆಗಳನ್ನು ಇದೇ ತಿಂಗಳ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಹಿಂಪಡೆಯಲಾಗುವುದು ಎಂದು ಘೋಷಿಸಿದ್ದಾರೆ. ಹಾಗದರೆ ಅಂತಹ ಕೃಷಿ ತಿದ್ದುಪಡಿ ಕಾಯ್ದೆಯಲ್ಲಿ ಅಂತದ್ದೇನಿತ್ತು ಎಂದು ತಿಳಿದುಕೊಳ್ಳೋಣ.

  • ಕೃಷಿ ಮಾರುಕಟ್ಟೆ ಕಾಯ್ದೆ
  • ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ತಾವು ಬೆಳೆದ ಬೆಳೆಯನ್ನ ಎಪಿಎಂಸಿಯ ಹೊರಗಡೆಯೂ ಮಾರಾಟ ಮಾಡಲು ಅನುವು ಮಾಡಿಕೊಡುತ್ತದೆ.
  • ಅವರ ತೋಟದ ಬಾಗಿಲಲ್ಲೇ ಯಾರೂ ಬೇಕಾದರೂ ಕೃಷಿ ಉತ್ಪನ್ನಗಳನ್ನ ಖರೀದಿಸಬಹುದು.
  • ಕ್ರಮವಾಗಿ ಮಂಡಿಗಳ ಕಮೀಶನ್ ಏಜೆಂಟ್‌ಗಳು ಮತ್ತು ರಾಜ್ಯಸರ್ಕಾರಗಳು ಕಮೀಶನ್ ಮತ್ತು ಮಂಡಿ ಶುಲ್ಕವನ್ನು ಕಳೆದುಕೊಳ್ಳುತ್ತಾರೆ
  • ಸ್ಪರ್ಧೆಯಿಂದಾಗಿ ರೈತರು ತಮ್ಮ ಬೆಳೆಗೆ ಹೆಚ್ಚು ಬೆಲೆ ಪಡೆಯುತ್ತಾರೆ. ಜೊತೆಗೆ, ಸರಬರಾಜಿನ ಖರ್ಚು ಸಹ ಉಳಿಯುತ್ತದೆ.
  • ಬೆಲೆ ಭರವಸೆಗಳ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ
  • ಒಪ್ಪಂದದ ಕೃಷಿ ಕಾಯ್ದೆಯು ರೈತರನ್ನ ಕೃಷಿ ಸಂಬಂಧಿತ ಉದ್ಯಮ ನಡೆಸುವ ಕಂಪನಿಗಳು ಅಥವಾ  ಉತ್ಪನ್ನಕ್ಕೆ  ಪೂರ್ವ ನಿಗದಿತ ಬೆಲೆಯಲ್ಲಿ ದೊಡ್ಡ ಪ್ರಮಾಣದ ಚಿಲ್ಲರೆ ವ್ಯಾಪಾರಿಗಳ ಜೊತೆ ಒಪ್ಪಂದ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತದೆ.
  • ಇದು ಮಾರುಕಟ್ಟೆ ಬೆಲೆಗಳ ಅನಿಶ್ಚತತೆಯ ರಿಸ್ಕ್‌ಅನ್ನು ವರ್ಗಾಯಿಸುವ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ಅನುಕೂಲ ಮಾಡಿಕೊಡುತ್ತದೆ
  • ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ
  • ಅಗತ್ಯ ಸರಕುಗಳ ಪಟ್ಟಿಯಿಂದ ಧಾನ್ಯಗಳು, ಬೇಳೆಕಾಳುಗಳು, ಎಣ್ಣೆ ಬೀಜಗಳು, ಖಾದ್ಯ ತೈಲಗಳು, ಈರುಳ್ಳಿ ಮತ್ತು ಆಲೂಗಡ್ಡೆ ಮುಂತಾದ ಸರಕುಗಳನ್ನು ತೆಗೆದುಹಾಕಲು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನುವು ಮಾಡಿಕೊಡುತ್ತದೆ.
  • ಯುದ್ಧ ಮತ್ತು ನೈಸರ್ಗಿಕ ವಿಪತ್ತುಗಳಂತಹ ಅಸಾಧಾರಣ ಸಂದರ್ಭಗಳಲ್ಲಿ ಹೊರತುಪಡಿಸಿ ಅಂತಹ ವಸ್ತುಗಳ ಮೇಲೆ ಸ್ಟಾಕ್ ಹೋಲ್ಡಿಂಗ್ ಮಿತಿ ಹೇರುವುದನ್ನು ಶಾಸನವು ತೆಗೆದುಹಾಕುತ್ತದೆ ಎಂದರ್ಥ.
  • ಈ ಕಾಯ್ದೆಯು ಕೃಷಿ ಕ್ಷೇತ್ರಕ್ಕೆ ಖಾಸಗಿ ವಲಯ / ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸುತ್ತದೆ.

ರೈತರ ಆತಂಕ ಏನಿತ್ತು

  • ಹೊಸ ಕೃಷಿ ಕಾಯ್ದೆಗಳು ಸದ್ಯ ಜಾರಿಯಲ್ಲಿರುವ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯನ್ನು ಕಿತ್ತು ಹಾಕುತ್ತವೆ
  • ಸ್ವಾಮಿನಾಥನ್ ವರದಿ ಉಲ್ಲೇಖ ಎಲ್ಲಿಯೂ ಇಲ್ಲ.
  • ಈ ಕಾಯ್ದೆಗಳ ನಿಯಮಾವಳಿಗಳನ್ವಯ ಮುಂದೊಂದು ದಿನ ಕಾರ್ಪೋರೇಟ್ ಕಂಪನಿಗಳು ರೈತರ ಮೇಲೆ ಸರ್ವಾಧಿಕಾರಿಯಾಗುತ್ತವೆ. ರೈತ ತಾನು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುವುದಿಲ್ಲ.
  • ಮಂಡಿ ವ್ಯವಸ್ಥೆಯನ್ನು ವಾಸ್ತವಿಕವಾಗಿ ವಿಸರ್ಜಿಸುವುದರಿಂದ, ತಮ್ಮ ಬೆಳೆಗಳಿಗೆ ಖಚಿತವಾದ ಬೆಲೆ ಸಿಗುವುದಿಲ್ಲ.
  • ಸಾಲ ನೀಡುತ್ತಿರುವ ಕಮೀಶನ್ ಏಜೆಂಟ್‌ಗಳು ಸಹ ಮರೆಯಾಗುತ್ತಾರೆ ಎಂಬುದು ಪಂಜಾಬ್ ಮತ್ತು ಹರಿಯಾಣ ರೈತರ ಆತಂಕವಾಗಿತ್ತು

ರೈತರ ಬೇಡಿಕೆ ಏನಿತ್ತು ?

  • ಮೂರೂ ಕಾಯ್ದೆಗಳ ತಮ್ಮ ಬೆಳೆಗಳ ಮಾರಾಟ ನಿಯಂತ್ರಿಸುವುದರಿಂದ ಮೂರೂ ಕಾಯ್ದೆಗಳನ್ನ ಹಿಂಪಡೆಯಬೇಕುಎಂಬುದು ಪ್ರಮುಖ ಬೇಡಿಕೆ
  • ವಿದ್ಯುತ್ (ತಿದ್ದುಪಡಿ) ಮಸೂದೆ 2020 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯ. ಈ ಕಾಯ್ದೆ ರೈತರಿಗೆ ನೀಡುತ್ತಿರುವ ವಿದ್ಯುತ್ ಸಬ್ಸಿಡಿ ಕಸಿಯಬಹುದೆಂಬ ಆತಂಕವಾಗಿತ್ತು.
Tags: Bharat Bandh modi governmentFarm BillsFarmers Protest

Related News

ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ
Sports

ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ

June 11, 2026
ಐಸಿಐಸಿಐ ಪ್ರುಡೆನ್ಶಿಯಲ್‌ನಿಂದ ಹೊಸ ಯುಲಿಪ್ ಯೋಜನೆ: ಖಾತರಿ ಆದಾಯದೊಂದಿಗೆ ಜೀವ ವಿಮೆ ರಕ್ಷಣೆ
ದೇಶ-ವಿದೇಶ

ಐಸಿಐಸಿಐ ಪ್ರುಡೆನ್ಶಿಯಲ್‌ನಿಂದ ಹೊಸ ಯುಲಿಪ್ ಯೋಜನೆ: ಖಾತರಿ ಆದಾಯದೊಂದಿಗೆ ಜೀವ ವಿಮೆ ರಕ್ಷಣೆ

June 11, 2026
ಹಸಿರು ಇಂಧನ ಬಳಕೆಗೆ ಕೇಂದ್ರದ ಉತ್ತೇಜನ : ಎಥನಾಲ್ ಮಿಶ್ರಿತ ಪೆಟ್ರೋಲ್‌ಗೆ ಅಬಕಾರಿ ಸುಂಕ ಸಂಪೂರ್ಣ ರದ್ದು
ದೇಶ-ವಿದೇಶ

ಹಸಿರು ಇಂಧನ ಬಳಕೆಗೆ ಕೇಂದ್ರದ ಉತ್ತೇಜನ : ಎಥನಾಲ್ ಮಿಶ್ರಿತ ಪೆಟ್ರೋಲ್‌ಗೆ ಅಬಕಾರಿ ಸುಂಕ ಸಂಪೂರ್ಣ ರದ್ದು

June 11, 2026
ಗೃಹಲಕ್ಷ್ಮಿ ಯೋಜನೆಗೆ ಹೊಸ ಟ್ವಿಸ್ಟ್: ಫಲಾನುಭವಿಗಳಿಗೆ ಬಯೋಮೆಟ್ರಿಕ್ ಕಡ್ಡಾಯ
ಪ್ರಮುಖ ಸುದ್ದಿ

ಗೃಹಲಕ್ಷ್ಮಿ ಯೋಜನೆಗೆ ಹೊಸ ಟ್ವಿಸ್ಟ್: ಫಲಾನುಭವಿಗಳಿಗೆ ಬಯೋಮೆಟ್ರಿಕ್ ಕಡ್ಡಾಯ

June 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.