• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

Farmers Delhi March: ವಿಫಲವಾದ 4ನೆಯ ಸುತ್ತಿನ ಮಾತುಕತೆ ಅನ್ನದಾತರಿಂದ ‘ದೆಹಲಿ ಮಾರ್ಚ್’ ಘೋಷಣೆ!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
Farmers Delhi March: ವಿಫಲವಾದ 4ನೆಯ ಸುತ್ತಿನ ಮಾತುಕತೆ ಅನ್ನದಾತರಿಂದ ‘ದೆಹಲಿ ಮಾರ್ಚ್’ ಘೋಷಣೆ!
0
SHARES
92
VIEWS
Share on FacebookShare on Twitter

New Delhi: ಕೇಂದ್ರದ ಪ್ರಸ್ತಾವವನ್ನು ತಿರಸ್ಕರಿಸಿದ ಪ್ರತಿಭಟನಾ ನಿರತ ರೈತರು ಇಂದಿನಿಂದ ದೆಹಲಿ ಚಲೋ (Delhi Chalo) ಪ್ರತಿಭಟನೆಯನ್ನು ಮತ್ತೆ ಮುಂದುವರಿಸಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ರಾಷ್ಟ್ರರಾಜಧಾನಿಯಲ್ಲಿ ಭದ್ರತೆ ಬಿಗಿ ಮಾಡಲಾಗಿದೆ. ಟಿಕ್ರಿ, ಸಿಂಘು ಮತ್ತು ಗಾಜಿಪುರ ಗಡಿಗಳಲ್ಲಿ ಪೊಲೀಸರು ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜಿಸಿದ್ದಾರೆ.

Delhi Chalo

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಖಾತರಿಗೆ ಕಾನೂನು ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ರೈತರು ಸರ್ಕಾರದ ಮುಂದಿಟ್ಟಿದ್ದಾರೆ. ಫೆಬ್ರುವರಿ (February) 13ರಂದು ಆರಂಭವಾಗಿರುವ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ದೇಶದ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳ ಸಾವಿರಾರು ರೈತರು ದೆಹಲಿಯ ಗಡಿ ಪ್ರದೇಶಗಳಿಗೆ ಬಂದು ಸೇರುತ್ತಿದ್ದಾರೆ.

ಕಿಸಾನ್ ಮಜದೂರ್ ಮೋರ್ಚಾ ಶಾಂತಿಯುತ ರ್ಯಾಲಿ (Rally) ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ಶಂಭು ಗಡಿಯಲ್ಲಿ 1,170 ಟ್ರ್ಯಾಕ್ಟರ್ಗಳು, ಖನೌರಿುಲ್ಲಿ 870 ಟ್ರ್ಯಾಕ್ಟರ್ಗಳನ್ನು ನಿಯೋ ಜಿಸಲಾಗಿದೆ. ಸಂಯುಕ್ತ ಕಿಸಾನ್ (SKM) ನಾಯಕ ಸರ್ವನ್ ಸಿಂಗ್ ಪಂಧೇರ್ (Sarwan Singh Pandher) ಮಾತನಾಡಿ, ರೈತರ ಪ್ರಮುಖ 3 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಿದ್ದೇವೆ. ಬುಧವಾರ ಬೆಳಗ್ಗೆ 11ಕ್ಕೆ ರ್ಯಾಲಿ ಆರಂಭಿಸುತ್ತಿದ್ದೇವೆ ಎಂದಿದ್ದಾರೆ. ಇತ್ತ ರೈತರ ದೆಹಲಿ ಪ್ರವೇಶದ ಕರೆ ಬೆನ್ನಲ್ಲೇ ರಾಜಧಾನಿಯಲ್ಲಿ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿದೆ.

Farmers Protest

ಮತ್ತೂಂದೆಡೆ ಅಶ್ರುವಾಯು, ರಬ್ಬರ್ ಬುಲೆಟ್ಗಳಿಂದ (Rubber Bullet) ತಪ್ಪಿಸಿಕೊಳ್ಳಲು ರೈತರು ಕಬ್ಬಿಣದ ಗುರಾಣಿ, ಸೆಣಬಿನ ಚೀಲಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಾರೆ.ಎಲ್ಲರಿಗೂ ಮೂಲಭೂತ ಹಕ್ಕುಗಳಿದೆ ಆದರೆ, ಹೆದ್ದಾರಿಗಳಲ್ಲಿ ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ತೆರಳಿ ಪ್ರತಿಭಟಿಸುವುದು ಮೋಟಾರು ವಾಹನ ಕಾಯ್ದೆ ಪ್ರಕಾರ ತಪ್ಪು. ಹಕ್ಕುಗಳನ್ನು ಚಲಾಯಿಸುವಾಗ ಸಾಂವಿಧಾನಿಕ ಕರ್ತವ್ಯಗಳನ್ನು ಮರೆಯದಿರಿ ಎಂದು ಪಂಜಾಬ್ -ಹರ್ಯಾಣ ಕೋರ್ಟ್ (Panjab-Haryana) ಮಂಗಳವಾರ ರೈತರಿಗೆ ಸೂಚನೆ ನೀಡಿದೆ. ಹೆದ್ದಾರಿಗಳಲ್ಲಿ ಹೆಚ್ಚಿನ ಜನರು ಸೇರದಂತೆ ಖಾತರಿ ಪಡಿಸಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಿದೆ.

Tags: Delhi ChaloFarmersNew Delhirally

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.