• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಾಂಗ್ರೆಸ್​ ವಿರುದ್ಧ ಪೋಸ್ಟರ್ ಅಂಟಿಸಿದ್ದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕಾಂಗ್ರೆಸ್​ ವಿರುದ್ಧ ಪೋಸ್ಟರ್ ಅಂಟಿಸಿದ್ದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​
0
SHARES
312
VIEWS
Share on FacebookShare on Twitter

Chikmagalur: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಪೋಸ್ಟರ್​ ಅಂಟಿಸಲಾಗಿದ್ದು, (FIR against BJP workers) ಬಿಜೆಪಿಯು ಯತೀಂದ್ರ ವಿಡಿಯೋ ವಿಚಾರವನ್ನ ದೊಡ್ಡ ಅಸ್ತ್ರವನ್ನಾಗಿ

FIR against BJP workers

ಮಾಡಿಕೊಂಡಿದೆ. ಇದೀಗ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಅಂಟಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ, ಶಶಿ ಅಲ್ದೂರು ಸೇರಿದಂತೆ ಐವರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್

ಠಾಣೆಯಲ್ಲಿ ಎಫ್​ಐಆರ್ (FIR against BJP workers)​ ದಾಖಲಿಸಲಾಗಿದೆ.

ಕಾಂಗ್ರೆಸ್ ಗ್ಯಾರಂಟಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, (D K Shivakumar) ಯತೀಂದ್ರ ಮತ್ತು ಕೆ‌ಜೆ ಜಾರ್ಜ್ ವಿರುದ್ಧ ವ್ಯಂಗ್ಯ ಪೋಸ್ಟರ್​​ ಅಂಟಿಸಿದ್ದ ಬಿಜೆಪಿ ಯುವ ಮೋರ್ಚಾ

ಜಿಲ್ಲಾಧ್ಯಕ್ಷ ಸಂತೋಷ, ಶಶಿ ಅಲ್ದೂರು, ಸೇರಿದಂತೆ ಐವರ ವಿರುದ್ಧ ಎಫ್​ಐಆರ್​ (FIR) ಹಾಕಲಾಗಿದ್ದು, ತಾಲೂಕು ಕಚೇರಿ, ಕೆ.ಇ.ಬಿ ಕಚೇರಿ (KEB Office) ಸೇರಿದಂತೆ ಉಸ್ತುವಾರಿ ಸಚಿವರ

ಕಚೇರಿಯಲ್ಲಿ ಪೋಸ್ಟರ್ ಅಂಟಿಸಿದ್ದರು.

ಬಿಜೆಪಿ, ಜೆಡಿಎಸ್​ (BJP JDS) ನಾಯಕರು ಒಮ್ಮೆಲೆ ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರನ ವಿರುದ್ಧ ಮುಗಿಬಿದ್ದಿದ್ದು, ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah)

ಮಾತನಾಡಿದ್ದ ವಿಡಿಯೋ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಸದ್ಯ ಇದು ಬೂದಿ ಮುಚ್ಚಿದ ಕೆಂಡದಂತಿರುವಾಗ ಚಿಕ್ಕಮಗಳೂರಿನಲ್ಲಿ ಪೋಸ್ಟರ್​ ವಾರ್​ ಜೋರಾಗಿದೆ.

ಪೋಸ್ಟರ್​ನಲ್ಲಿ ವೈಎಸ್​ಟಿ ಸಂಗ್ರಹ ಸಮಿತಿಯ ಸುತ್ತೋಲೆ ಎಂದು ಬರೆದು ಲೇವಡಿ ಮಾಡಿರುವ ಬಿಜೆಪಿ ‘ಹಲೋ ಅಪ್ಪಾ, ಆ್ಯಪ್ ಡೌನ್‌ಲೋಡ್ (Hello Appa, app download) ಮಾಡಿ ಪೇಮೆಂಟ್

ಮಾಡಿ ಅಂತ ಟೀಕಿಸಿದೆ. ಕಾಂಗ್ರೆಸ್​ನಿಂದ ಹಗಲು ದರೋಡೆ ಅಂತ ಸಿಕ್ಕ ಸಿಕ್ಕ ಕಡೆಗಳೆಲ್ಲಾ ಅಂಟಿಸಲಾಗಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಪೋಸ್ಟರ್ (Poster) ತೆರವು ಮಾಡಿದ್ದಾರೆ.

ರಾಜ್ಯದಲ್ಲಿ ಜನರು ವಿದ್ಯುತ್ ಕಡಿತ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ಇಂಧನ ಇಲಾಖೆ (Department of Energy) ಸಚಿವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದ್ದು,

BJP workers

ರಾಜ್ಯವನ್ನು ಕತ್ತಲೆಗೆ ದೂಡಿ ಇಂಧನ ಸಚಿವ ಕೆ.ಜೆ ಜಾಜ್೯ (K J George) ಕಾಣೆಯಾಗಿದ್ದಾರೆ‌. ಹುಡುಕಿಕೊಟ್ಟವರಿಗೆ ಕನಿಷ್ಠ ಸಿಂಗಲ್ ಫೇಸ್ ವಿದ್ಯುತ್ ಉಚಿತ, ಖಚಿತ, ನಿಶ್ಚಿತ ಎಂದು ಪೋಸ್ಟರ್​ನಲ್ಲಿ

ಬರೆಯಲಾಗಿದೆ. ಕರ್ನಾಟಕ ಎಟಿಎಂ (Karnataka ATM) ಎಂದು ಕಾಂಗ್ರೆಸ್ ಹೈಕಮಾಂಡ್​ಗೆ ಬಿಜೆಪಿ ಆರೋಪಿಸುತ್ತಲೇ ಇದೆ. ಇದೀಗ ಪೋಸ್ಟರ್​ ಮೂಲಕವೂ ಆರೋಪಿಸಿದ್ದು, ಕಾಂಗ್ರೆಸ್ ನಾಯಕಿ

ಸೋನಿಯಾ ಗಾಂಧಿ (Sonia Gandhi) ಮತ್ತು ಕೆಜೆ ಜಾರ್ಜ್ ಸಂಭಾಷಣೆ ನಡೆಸುವ ರೀತಿಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಈ ತಿಂಗಳ ಕಪ್ಪ ಎಲ್ಲಿ ಎಂದು ಸೋನಿಯಾ ಗಾಂಧಿ ಕೇಳುತ್ತಾರೆ.

ಇದಕ್ಕೆ ಕೆಜೆ ಜಾರ್ಜ್, ಈಗ ತಾನೇ ವಿದ್ಯುತ್ ಬಿಲ್ ಜಾಸ್ತಿ ಮಾಡಿದ್ದೀವಿ. ಬರುತ್ತೆ ತಡೀರಿ ಮೇಡಂ ಎಂದು ಹೇಳುವ ರೀತಿ ಬರೆಯಲಾಗಿದೆ.

ಇದನ್ನು ಓದಿ: ಸಮಾನತೆಗಾಗಿ, ಈ GiLeBi ಯ ಜನ್ಮ-ಆಧಾರಿತ ಸವಲತ್ತುಗಳನ್ನು ಕಿತ್ತುಹಾಕಬೇಕು – ನಟ ಚೇತನ್

  • ಭವ್ಯಶ್ರೀ ಆರ್.ಜೆ
Tags: bjpCongressk j georgeKarnatakapoliticalpoliticsSiddaramaiahsoniya gandhi

Related News

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ
ದೇಶ-ವಿದೇಶ

ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ

November 8, 2025
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಪ್ರಮುಖ ಸುದ್ದಿ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.