• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೋವಿಡ್ ನಿಯಮ ಉಲ್ಲಂಘನೆ: ಟೈಗರ್ ಶ್ರಾಫ್ ಹಾಗೂ ದಿಶಾ ಪಟಾನಿ ವಿರುದ್ಧ ಎಫ್‌ಐಆರ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ
ಕೋವಿಡ್ ನಿಯಮ ಉಲ್ಲಂಘನೆ: ಟೈಗರ್ ಶ್ರಾಫ್ ಹಾಗೂ ದಿಶಾ ಪಟಾನಿ ವಿರುದ್ಧ ಎಫ್‌ಐಆರ್
0
SHARES
0
VIEWS
Share on FacebookShare on Twitter

ಮುಂಬೈ, ಜೂ. 03: ಕೊರೊನಾ ನಿಯಮ ಉಲ್ಲಂಘಿಸಿ ವಿನಾಕಾರಣ ಸಾರ್ವಜನಿಕ ಸ್ಥಳದಲ್ಲಿ ಓಡಾಡಿದ ಕಾರಣಕ್ಕೆ ನಟ ಟೈಗರ್ ಶ್ರಾಫ್ ಹಾಗೂ ದಿಶಾ ಪಟಾನಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ದಿಶಾ ಮತ್ತು ಟೈಗರ್​ ಇಬ್ಬರೂ ಬುಧವಾರ(ಜೂ.2) ಜಿಮ್​ ಮುಗಿಸಿ ತಮ್ಮ ಐಷಾರಾಮಿ ಕಾರಿನಲ್ಲಿ ಮುಂಬೈ ಸುತ್ತಾಟ ನಡೆಸೋಕೆ ಮುಂದಾಗಿದ್ದಾರೆ. ದಿಶಾ ಕಾರಿನಲ್ಲಿ ಮುಂಭಾಗದಲ್ಲಿ ಕೂತಿದ್ದರೆ ಟೈಗರ್​ ಹಿಂಭಾಗದಲ್ಲಿ ಕೂತಿದ್ದರು. ಬಾಂದ್ರಾದ ಬ್ಯಾಂಡ್​​ಸ್ಟ್ಯಾಂಡ್​ ಸಮೀಪ ಎರಡನೇ ರೌಂಡ್ ಹಾಕುವಾಗ ಪೊಲೀಸರು ಇವರನ್ನು ತಡೆದಿದ್ದಾರೆ. ನಂತರ ಇವರ ಆಧಾರ್​ ಕಾರ್ಡ್​ ಪರಿಶೀಲಿಸಲಾಯಿತು. ಇತರ ಔಪಚಾರಿಕ ಕ್ರಮಗಳನ್ನು ಪೂರ್ಣಗೊಳಿಸಿದ ನಂತರ ಪೊಲೀಸರು ಬಿಟ್ಟುಕಳುಹಿಸಿದ್ದಾರೆ. ಅಲ್ಲದೆ, ಸುಖಾಸುಮ್ಮನೆ ಸುತ್ತಾಡದಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ವರದಿ ಆಗಿತ್ತು. ಆದರೆ ಈಗ ಎಫ್​ಐಆರ್​ ದಾಖಲಾಗಿರುವುದು ತಿಳಿದುಬಂದಿದೆ.

ಬಾಂದ್ರಾ ಸುತ್ತಮುತ್ತ ಟೈಗರ್​ ಶ್ರಾಫ್​ ಮತ್ತು ದಿಶಾ ಪಟಾನಿ ಅನವಶ್ಯಕವಾಗಿ ತಿರುಗಾಡುತ್ತಿರುವುದು ಗಮನಕ್ಕೆ ಬಂತು. ಅವರನ್ನು ತಡೆದು ಪರಿಶೀಲನೆ ನಡೆಸಿದಾಗ ಅವರಿಂದ ಸೂಕ್ತ ಉತ್ತರ ಸಿಗಲಿಲ್ಲ. ಹೊರಗಡೆ ಸುತ್ತಾಡುತ್ತಿರುವುದಕ್ಕೆ ಸರಿಯಾದ ಕಾರಣವನ್ನು ಅವರು ನೀಡಿಲ್ಲ. ಐಪಿಸಿ ಸೆಕ್ಷನ್​ 188 ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆದರೆ ಅವರನ್ನು ಬಂಧಿಸಿಲ್ಲ’ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Related News

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 5, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 5, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 5, 2023
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..
ಆರೋಗ್ಯ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.