• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕ್ಷಮೆಯನ್ನು ಒಪ್ಪಿಕೊಳ್ಳುವ ದೊಡ್ಡತನವಿಲ್ಲವೇ? ಇಷ್ಟೊಂದು ದ್ವೇಷ ಏಕೆ? – ನಟ ಉಪೇಂದ್ರ ಪ್ರಶ್ನೆ

Teju Srinivas by Teju Srinivas
in ಪ್ರಮುಖ ಸುದ್ದಿ, ಮನರಂಜನೆ, ವಿಜಯ ಟೈಮ್ಸ್‌
ಕ್ಷಮೆಯನ್ನು ಒಪ್ಪಿಕೊಳ್ಳುವ ದೊಡ್ಡತನವಿಲ್ಲವೇ? ಇಷ್ಟೊಂದು ದ್ವೇಷ ಏಕೆ? – ನಟ ಉಪೇಂದ್ರ ಪ್ರಶ್ನೆ
0
SHARES
4.4k
VIEWS
Share on FacebookShare on Twitter

Bengaluru: ಒಂದು ಸಮುದಾಯದ ಕುರಿತು ಆಕ್ಷೇಪಾರ್ಯ ಹೇಳಿಕೆ ನೀಡಿದ್ಧಾರೆ ಎಂದು ಆರೋಪಿಸಿ ನಟ, ನಿರ್ದೇಶಕ ಉಪೇಂದ್ರ (fir on Upendra) ವಿರುದ್ದ ಬೆಂಗಳೂರಿನ ವಿವಿಧ ಪೊಲೀಸ್

ಠಾಣೆಗಳಲ್ಲಿ ದೂರು ದಾಖಲಾಗುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ನಟ ಉಪೇಂದ್ರ ಅವರು ನೀಡಿರುವ ಹೇಳಿಕೆ ಎಲ್ಲೆಡೆ ಸದ್ದು

ಮಾಡುತ್ತಿದ್ದಂತೆ, ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚನೆ (fir on Upendra) ಮಾಡಿದ್ದಾರೆ.

Upendra

ಈ ಕುರಿತು ತಮ್ಮ ಫೇಸ್ಬುಕ್ (Facebook) ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಅನೇಕರು ಅಂದು ಹುಟ್ಟಿರಲಿಲ್ಲ. 50 ವರ್ಷಗಳ

ಹಿಂದಿನ ನನ್ನ ಬಾಲ್ಯ, ಎಂತಹ ವಾತಾವರಣದಲ್ಲಿ ಬೆಳೆದೆ.. ಬಾಲ್ಯದಲ್ಲಿ ಕಂಡ ಕ್ರೂರ ಬಡತನ, ಕಣ್ಣೆದುರೇ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗಳು, ಹಸಿವು, ಅವಮಾನ, ದಬ್ಬಾಳಿಕೆ…. ನಾನು ಬೆಳೆಯುವುದೇ?

ಇಂದು ಒಂದು ವರ್ಗದ ಜನರಿಗೆ ಈ ಅವಮಾನವನ್ನು ಅನುಭವಿಸುತ್ತಿದೆಯೇ? ನಾನು ಹುಚ್ಚನಾ? ಅದಕ್ಕೆ ಕಾರಣವೇನು? ಅದರಿಂದ ನನಗೇನು ಲಾಭ? ಕ್ಷಮೆಯನ್ನು ಒಪ್ಪಿಕೊಳ್ಳುವ ದೊಡ್ಡತನವಿಲ್ಲವೇ?

ಇಷ್ಟೊಂದು ದ್ವೇಷ ಏಕೆ? ಎಂದು ಪ್ರಶ್ನಿಸಿದ್ದಾರೆ.

ಲೋಕಸಮರ ಗೆಲ್ಲಲು ಬಿಜೆಪಿ-ಜೆಡಿಎಸ್ ನಾಯಕರಿಗೆ ಗಾಳ ಹಾಕುತ್ತಿದೆ ಕಾಂಗ್ರೆಸ್..!

ಇನ್ನು ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ (Bhairappa Harish Kumar) ಅವರು ಬೆಂಗಳೂರಿನ ಹಲಸೂರು ಗೇಟ್ ಪೊಲೀಸರಿಗೆ ನಟ ಉಪೇಂದ್ರ ವಿರುದ್ದ

ದೂರು ನೀಡಿದ್ದಾರೆ. ಅದೇ ರೀತಿ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂಧನ್ ಕೆ.ಎನ್ (Madhusudhan K.N) ಅವರು ಬೆಂಗಳೂರಿನ ಚನ್ನಮಮ್ನ ಕೆರೆ

ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಉಪೇಂದ್ರ ವಿರುದ್ಧ ದಾಖಲಾದ ಎರಡನೇ ಎಫ್ಐಆಆರ್ ಇದಾಗಿದೆ. ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಈ ಎರಡು ದೂರುಗಳನ್ನು

ಪೊಲೀಸರು ದಾಖಲಿಸಿದ್ದಾರೆ. ಇನ್ನೊಂದೆಡೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಟ ಉಪೇಂದ್ರ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಗಳು, ಸಮತಾ ಸೈನಿಕ ದಳ, ದಲಿತ ಪರ ಒಕ್ಕೂಟಗಳು ಆಕ್ರೋಶ ಹಾಕಿ,

ಪ್ರತಿಭಟನೆ ನಡೆಸಿವೆ.

Tags: actorbengaluruSandalwoodUpendra

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.