• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬಾಂಗ್ಲಾದೇಶದ ಫುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಗಢ: 52ಕ್ಕೇರಿದ ಸಾವಿನ ಸಂಖ್ಯೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಬಾಂಗ್ಲಾದೇಶದ ಫುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಗಢ: 52ಕ್ಕೇರಿದ ಸಾವಿನ ಸಂಖ್ಯೆ
0
SHARES
0
VIEWS
Share on FacebookShare on Twitter

ಬಾಂಗ್ಲಾದೇಶ, ಜು. 10: ಇಲ್ಲಿನ ಢಾಕಾ ನಗರದ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಸುಮಾರು 52 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬಾಂಗ್ಲಾದೇಶದ 6 ಅಂತಸ್ತಿನ ಫ್ಯಾಕ್ಟರಿಯ ಮೇಲಿನ ಮಹಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತ್ತು. ಆ ಮಹಡಿಯಲ್ಲಿದ್ದ ಹಲವರು ಕೆಳಗೆ ಹಾರಿ ಜೀವ ಉಳಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಅವರಲ್ಲಿ ಅನೇಕರಿಗೆ ಗಂಭೀರ ಗಾಯಗಳಾಗಿದ್ದು, ಬಿದ್ದ ರಭಸಕ್ಕೆ 2-3 ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈಗಾಗಲೇ 52 ಜನರ ಸಾವನ್ನಪ್ಪಿದ ಬಗ್ಗೆ ವರದಿಯಾಗಿದ್ದು, ಸಾಕಷ್ಟು ಮಂದಿ ಬೆಂಕಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಒಳಗೆ ಇನ್ನೂ ಎಷ್ಟು ಮಂದಿ ಸಿಲುಕಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸುವ ಮೊದಲೇ ಬೆಂಕಿ ಕೆನ್ನಾಲಿಗೆ ಫ್ಯಾಕ್ಟರಿಯ 6ನೇ ಮಹಡಿಯನ್ನು ಸಂಪೂರ್ಣವಾಗಿ ಆವರಿಸಿಕೊಂಡಿತ್ತು. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ಇನ್ನೂ ಮಾಹಿತಿ ಲಭ್ಯವಾಗಿಲ್ಲ ಎಂದು ಎನ್​ಡಿಟಿವಿ ವರದಿ ಮಾಡಿದೆ.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.