• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಬದನವಾಳು ಚಿತ್ರದ ಫಸ್ಟ್ ಲುಕ್ ಬಿಡುಗಡೆ

Sharadhi by Sharadhi
in ಮನರಂಜನೆ
ಬದನವಾಳು ಚಿತ್ರದ ಫಸ್ಟ್ ಲುಕ್ ಬಿಡುಗಡೆ
0
SHARES
0
VIEWS
Share on FacebookShare on Twitter

ಮೆಳೇಕೋಟೆ ಟೂರಿಂಗ್ ಟಾಕೀಸ್ ಹಾಗು ಸಿನಿಮಾ ಮಾರ್ಕೆಟ್ ಬ್ಯಾನರ್ ನ ಅಡಿಯಲ್ಲಿ ನೈಜ ಘಟನೆ ಆಧಾರಿತ ಚಿತ್ರವೊಂದು ತಯಾರಾಗಿದೆ.

‘ಬದನವಾಳು’ ಎನ್ನುವ ಶೀರ್ಷಿಕೆಯೊಂದಿಗೆ ಹಳೆ ಮೈಸೂರು ಪ್ರಾಂತ್ಯಕ್ಕೆ ಅಂಟಿಕೊಂಡಿರುವ ‘ಬದನವಾಳು’ ಗ್ರಾಮದ ಒಟ್ಟು ವ್ಯವಸ್ಥೆಯನ್ನು ಯಥಾವತ್ತಾಗಿ ಸಿನಿರಸಿಕರಿಗೆ ನೀಡುವ ಜವಾಬ್ದಾರಿಯನ್ನು ನಿರ್ದೇಶಕರಾಗಿ ಉದಯ್ ಪ್ರಸನ್ನ ಅವರು ನಿರ್ವಹಿಸಿದ್ದಾರೆ ಎನ್ನಲಾಗಿದೆ. ನಿರ್ಮಾಪಕರಾಗಿ ಪಾರ್ವತಿ ಚಂದ್ರಶೇಖರ್, ಲೀಲಾವತಿ ಸುರೇಶ ಕುಮಾರ್ ಮತ್ತು ಪ್ರೇಮ ಚಂದ್ರಯ್ಯ (ನಾಗಸಂದ್ರ) ನಿರ್ವಹಿಸಿದ್ದಾರೆ. ಮುಖ್ಯ ತಾರಾಗಣದಲ್ಲಿ ಉದಯೋನ್ಮುಖ ನಟರಾದ ರಾಜ್ ಮಂಜು ನಾಯಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದು. ಚಿತ್ರದ ನಾಯಕಿಯಾಗಿ ಬಿಂದುಶ್ರೀ ಮಿಂಚಲಿದ್ದಾರೆ.

ಮೂಲತಃ ಈ ಚಿತ್ರಕತೆ ಸಾಮಾಜಿಕ ವ್ಯವಸ್ಥೆಯ ದಾರಿದ್ರ್ಯವನ್ನು ಬಿಂಬಿಸುವಲ್ಲಿ ತಯಾರಿ ನಡೆಯುತ್ತಿದೆ. ಜಾತಿ ವ್ಯವಸ್ಥೆಯಲ್ಲಿ ಮೇಲು-ಕೀಳು,ಅಸ್ಪೃಶ್ಯತೆಯಲ್ಲಿ ಅರಳುವ ಪ್ರೀತಿ, ಮಾನಸಿಕ ದಾರಿದ್ರ್ಯಕ್ಕೆ ಅಂಟಿಕೊಂಡಿರುವ ಪ್ರೇಮ ವೈಫಲ್ಯ,ನೀಚಾ ರಾಜಕಾರಣಿಗಳು ಯಾವ ರೀತಿ ಯುವ ಪಿಳಿಗೆಯನ್ನು ಅವರ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದು. ಹಾಗು ದೇವರ ಹೆಸರಿನಲ್ಲಿ ನಡೆಯುತ್ತಿರುವ ಮೋಸ, ಹೀಗೆ ಹಲವಾರು ಪ್ರಮುಖ ಅಂಶಗಳನ್ನು ವಾಸ್ತವವಾಗಿ ಕಟ್ಟಿಕೊಡುವ ಕೆಲಸವನ್ನು ನಿರ್ದೇಶಕರು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ. ಈ ಮೇಲ್ಕಂಡ ಅಂಶಗಳನ್ನು ಯಾವ ರೀತಿ ತೆರೆ ಮೇಲೆ ಬಿಂಬಿತವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Related News

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ
ಮನರಂಜನೆ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

June 9, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 8, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.