• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಪ್ರಥಮ ಏಕದಿನ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಕೃನಾಲ್ ಪಾಂಡ್ಯ-ಪ್ರಸಿದ್ಧ ಕೃಷ್ಣ

Sharadhi by Sharadhi
in Sports, ಪ್ರಮುಖ ಸುದ್ದಿ
ಪ್ರಥಮ ಏಕದಿನ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಕೃನಾಲ್ ಪಾಂಡ್ಯ-ಪ್ರಸಿದ್ಧ ಕೃಷ್ಣ
0
SHARES
0
VIEWS
Share on FacebookShare on Twitter

ಪುಣೆ, ಮಾ. 24: ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಾಂಘಿಕ ಪ್ರದರ್ಶನ ನೀಡಿದ ಟೀಂ ಇಂಡಿಯಾ, ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 66 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಅಲ್ಲದೆ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

ಇಲ್ಲಿನ ಎಸಿಎ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಹಗಲು ರಾತ್ರಿ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ, ನಿಗದಿತ 50 ಓವರ್‌ನಲ್ಲಿ 317 ರನ್ ಕಲೆಹಾಕಿತು. ಭಾರತದ ಪರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಶಿಖರ್ ಧವನ್(98) ರನ್‌ಗಳಿಸಿ ಶತಕ ವಂಚಿತರಾದರು. ನಂತರ ಬಂದ ನಾಯಕ ವಿರಾಟ್ ಕೊಹ್ಲಿ(56) ಉತ್ತಮ ಆಟವಾಡಿದರೂ ದೊಡ್ಡ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ. ‌ಬಳಿಕ ಜೊತೆಯಾದ ಕೆ.ಎಲ್. ರಾಹುಲ್(62) ಹಾಗೂ ಕೃನಾಲ್ ಪಾಂಡ್ಯ(58) 6ನೇ ವಿಕೆಟ್‌ಗೆ ಮುರಿಯದ 112 ರನ್‌ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.

ಬಳಿಕ 318 ರನ್‌ಗಳ ಕಠಿಣ ಗುರಿಯನ್ನು ಪಡೆದ ಇಂಗ್ಲೆಂಡ್‌ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್‌ ಪತನಗೊಂಡ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ 251 ರನ್‌ಗಳಿಗೆ ಆಲೌಟ್‌ ಆಯ್ತು. ಜಾನಿ ಬೈರ್‌ಸ್ಟೋವ್ ಹಾಗೂ ಜೇಸನ್ ರಾಯ್ ಮೊದಲ ವಿಕೆಟಿಗೆ 14.2 ಓವರ್‌ಗಳಲ್ಲಿ 135 ರನ್‌ ಜೊತೆಯಾಟವಾಡಿ ಉತ್ತಮ ಅಡಿಪಾಯ ಹಾಕಿದ್ದರು. ಆದರೆ ಶಾರ್ದೂಲ್‌ ಠಾಕೂರ್‌ ಮತ್ತು ಪ್ರಸಿದ್ಧ್‌ ಕೃಷ್ಣ ಅವರ ಮಾರಕ ಬೌಲಿಂಗ್‌ಗೆ ಇಂಗ್ಲೆಂಡಿನ ಮಧ್ಯಮ ಕ್ರಮಾಂಕ ಸಂಪೂರ್ಣ ಕುಸಿದ ಪರಿಣಾಮ ಭಾರತ ಸುಲಭವಾಗಿ ಪಂದ್ಯವನ್ನು ಗೆದ್ದುಕೊಂಡಿತು.

ಭಾರತದ ಪರ ಚೊಚ್ಚಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ 8.1 ಓವರ್‌ನಲ್ಲಿ 54 ರನ್‌ ನೀಡಿ 4 ವಿಕೆಟ್‌ ಪಡೆದರೆ. ಶಾರ್ದೂಲ್‌ ಠಾಕೂರ್‌ 6 ಓವರ್‌ನಲ್ಲಿ 37 ರನ್‌ ನೀಡಿ 3 ವಿಕೆಟ್‌ ಪಡೆದರು. ಉಳಿದಂತೆ ಭುವನೇಶ್ವರ್‌ ಕುಮಾರ್‌ 2 ವಿಕೆಟ್‌, ಕೃನಾಲ್‌ ಪಾಂಡ್ಯ 1 ವಿಕೆಟ್‌ ಪಡೆಯುವ ಮೂಲಕ ತಂಡದ ಗೆಲುವಿಗೆ ಕಾರಣರಾದರು.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.