• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಬ್ಬಬ್ಬಾ ಲಾಟ್ರಿ ; ಸಾಲದ ನೋಟಿಸ್ ಪಡೆದ ಕೆಲವೇ ಗಂಟೆಯಲ್ಲಿ ಮೀನು ವ್ಯಾಪಾರಿಗೆ ಹೊಡಿತು 70 ಲಕ್ಷ ರೂ. ಲಾಟ್ರಿ!

Mohan Shetty by Mohan Shetty
in ದೇಶ-ವಿದೇಶ
fisherman
0
SHARES
0
VIEWS
Share on FacebookShare on Twitter

Kerala : ಸಾಲ (Loan) ಪಡೆದು ಅದನ್ನು ಮರುಪಾವತಿ ಮಾಡುವಲ್ಲಿ ವಿಫಲವಾಗಿದ್ದ ಕೇರಳದ (Kerala) ಮೀನು ವ್ಯಾಪಾರಿಗೆ ಒಲಿದು ಬಂತು ಅದೃಷ!

ಸಾಲ ಮಾಡಿ ಅದನ್ನು ಮರುಪಾವತಿ ಮಾಡುವಲ್ಲಿ ಹಲವು ಬಾರಿ ವಿಫಲನಾಗಿದ್ದ ಮೀನು ವ್ಯಾಪಾರಿಗೆ, ಬ್ಯಾಂಕ್‌ನಿಂದ ಅಟ್ಯಾಚ್‌ಮೆಂಟ್ ನೋಟಿಸ್ ಮನೆ ಬಾಗಿಲಿಗೆ ಬಂದಿತ್ತು.

Jackpot

ಬ್ಯಾಂಕ್ ಕಳಿಸಿದ ಗಡುವು ನೋಟಿಸ್ ಸ್ವೀಕರಿಸಿದ ಕೆಲವೇ ಗಂಟೆಗಳ ಬಳಿಕ, ಕೇರಳದ ಮೀನು ವ್ಯಾಪಾರಿಗೆ ರಾಜ್ಯ ಸರ್ಕಾರದ 70 ಲಕ್ಷ ರೂಪಾಯಿ ಅಕ್ಷಯ ಲಾಟರಿ (Fish seller wins 70 lakh lottery) ಬಂಪರ್ ಉಡುಗೊರೆಯಾಗಿ ಬಂದಿದೆ.

ಅಕ್ಟೋಬರ್ 12 ರಂದು ಪೂಕುಂಜು ಎಂಬ ವ್ಯಕ್ತಿ ಮೀನು ಸಂಗ್ರಹಿಸಲು ತೆರಳುತ್ತಿದ್ದಾಗ ಮೊದಲ ಬಹುಮಾನದ 70 ಲಕ್ಷ ರೂಪಾಯಿಗಳ ಅಕ್ಷಯ ಲಾಟರಿ ಟಿಕೆಟ್ ಖರೀದಿಸಿದ್ದರು ಎನ್ನಲಾಗಿದೆ.

https://youtu.be/IYvNsQaVsQw

ಮಧ್ಯಾಹ್ನ ಮನೆಗೆ ಹಿಂದಿರುಗಿದಾಗ ಸುಮಾರು 9 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಕಾರಣ ಬ್ಯಾಂಕ್ ಅಧಿಕಾರಿಗಳು ಪೂಕುಂಜು ಮನೆಗೆ ಅಟ್ಯಾಚ್‌ಮೆಂಟ್ ನೋಟಿಸ್ ಕಳುಹಿಸಿದೆ.

ಈ ನೋಟಿಸ್ ನೋಡಿ ತಲೆಯ ಮೇಲೆ ಕೈಹೊತ್ತು ಕುಳಿತ ವ್ಯಕ್ತಿಗೆ ಅದೃಷ್ಟವೇ ಮನೆ (Fish seller wins 70 lakh lottery) ಬಾಗಿಲಿಗೆ ಬಂದಿದ್ದು ನಿಜಕ್ಕೂ ಅಶ್ಚರ್ಯವೇ!

ಇದನ್ನೂ ಓದಿ : https://vijayatimes.com/congress-points-out-bjp/

ಸ್ವತಃ ಈ ಬಗ್ಗೆ ಮಾತನಾಡಿದ ಪೂಕುಂಜು ಅವರ ಹೆಂಡತಿ, ಬ್ಯಾಂಕ್‌ನಿಂದ ನೋಟಿಸ್ ಬಂದ ನಂತರ ನಾವು ಹತಾಶೆಯಲ್ಲಿದ್ದೆವು, ನಮಗೆ ಏನು ಮಾಡಬೇಕೆಂದು ತಿಳಿಯಲಿಲ್ಲ. ನಮ್ಮ ಆಸ್ತಿಯನ್ನು ಮಾರಾಟ ಮಾಡಬೇಕೇ ಎಂಬ ಯೋಚನೆಯಲ್ಲಿ ಮುಳುಗಿದ್ದೆವು ಎಂದು ಹೇಳಿಕೊಂಡಿದ್ದಾರೆ.

ಯಾರಿಗೆ ಯಾವ ಸಮಯಕ್ಕೆ ಸರಿಯಾಗಿ ಏನು ಸೇರಬೇಕೋ ಅದು ಸೇರುತ್ತದೆ ಎಂಬ ಹಿರಿಯರ ಮಾತು ಸತ್ಯವಾದಂತೆ, ನೋಟಿಸ್ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಲಾಟರಿಯ ವಿಜೇತ ಸಂಖ್ಯೆ ಘೋಷಣೆಯಾಗಿ, ಪೂಕುಂಜು ಅವರಿಗೆ 70 ಲಕ್ಷ ರೂ. ನಗದು ಮೊದಲ ಬಹುಮಾನವಾಗಿ ದೊರೆತಿದೆ.

Fish seller wins 70 lakh lottery
ಕೆಲವೇ ಗಂಟೆಗಳ ಹಿಂದೆ ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿ ಈಗ ಲಕ್ಷಾಧಿಪತಿಯಾಗಿದ್ದಾನೆ ಎಂಬುದು ನಿಜಕ್ಕೂ ಅಚ್ಚರಿಯ ಸಂಗತಿ! ಪೂಕುಂಜು ಅವರ ಪತ್ನಿ, ಮೊದಲು ನಮ್ಮ ಪತಿ ಎಲ್ಲಾ ಸಾಲಗಳನ್ನು ತೀರಿಸುತ್ತಾರೆ ಮತ್ತು ನಂತರ ಅವರ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಮೀಸಲಿಡುತ್ತಾರೆ.

ಇದರಿಂದ ನಾವು ಜೀವನದಲ್ಲಿ ಉತ್ತಮ ಮಟ್ಟವನ್ನು ತಲುಪುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಹೇಳುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

Tags: 70 lakhJackpotkeralaLottery

Related News

13 ಗಂಟೆಗಳ ಕಾಲ ಹಾರಾಡಿ, ಮತ್ತೆ ಅದೇ ಸ್ಥಳದಲ್ಲಿ ಲಾಂಡ್‌ ಆದ ಎಮಿರೇಟ್ಸ್ ವಿಮಾನ
ದೇಶ-ವಿದೇಶ

13 ಗಂಟೆಗಳ ಕಾಲ ಹಾರಾಡಿ, ಮತ್ತೆ ಅದೇ ಸ್ಥಳದಲ್ಲಿ ಲಾಂಡ್‌ ಆದ ಎಮಿರೇಟ್ಸ್ ವಿಮಾನ

January 31, 2023
ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ ರಷ್ಯಾ ವಿದೇಶಾಂಗ ಸಚಿವ
ದೇಶ-ವಿದೇಶ

ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ ರಷ್ಯಾ ವಿದೇಶಾಂಗ ಸಚಿವ

January 31, 2023
ವಂದೇ ಭಾರತ್ ರೈಲಿನಲ್ಲಿ ರಾಶಿ ರಾಶಿ ಪ್ಲಾಸ್ಟಿಕ್‌ ಬಾಟಲಿಗಳು: ಕಾಣೆಯಾಯ್ತು ಸ್ವಚ್ಛ ಭಾರತ
ದೇಶ-ವಿದೇಶ

ವಂದೇ ಭಾರತ್ ರೈಲಿನಲ್ಲಿ ರಾಶಿ ರಾಶಿ ಪ್ಲಾಸ್ಟಿಕ್‌ ಬಾಟಲಿಗಳು: ಕಾಣೆಯಾಯ್ತು ಸ್ವಚ್ಛ ಭಾರತ

January 30, 2023
ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್
ದೇಶ-ವಿದೇಶ

ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್

January 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.