• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮನೆ ಮುಂದೆ ನಿಲ್ಲಿಸಿದ್ದ ಕಾರ್‌ಗಳಿಗೆ ಹಾನಿ ಐವರ ಬಂಧನ

Preetham Kumar P by Preetham Kumar P
in ರಾಜ್ಯ
ಮನೆ ಮುಂದೆ ನಿಲ್ಲಿಸಿದ್ದ ಕಾರ್‌ಗಳಿಗೆ ಹಾನಿ ಐವರ ಬಂಧನ
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 27 : ನಗರದಆರ್‌ಆರ್‌ ನಗರದಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದ ಐದು ಮಂದಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದುಷ್ಕರ್ಮಿಗಳ ದುಷ್ಕೃತ್ಯ ಇದೀಗ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಆರ್‌ಆರ್‌ ನಗರದಲ್ಲಿನ 6 ಕಡೆ ಹಾಗೂ ಕೆಂಗೇರಿಯಲ್ಲಿ 8 ಕಾರುಗಳನ್ನು ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಒಟ್ಟು 14 ಕಾರುಗಳ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದರು. ಈ ಹಿನ್ನೆಲೆಯಲ್ಲಿ ಆರ್‌ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಐದು ಆರೋಪಿಗಳನ್ನು ಬಂಧಿಸಿದ್ದಾರೆ. 

ಬಂಧಿತ ಆರೋಪಿಗಳೆಲ್ಲರೂ ಇಂಜಿನಿಯರಿಂಗ್‌ ವಿದ್ಯಾರ್ಥಿಗಳಾಗಿದ್ದಾರೆ. ಎಲ್ಲರೂ ಕೂಡ 7 ನೇ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು. ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸ್ನೇಹಿತನ ಬರ್ತಡೇ ಪಾರ್ಟಿ ಮಾಡಿದ್ದರು. ನಂತರದಲ್ಲಿ ಕೂಲ್‌ ಡ್ರಿಂಗ್ಸ್‌ ಖರೀದಿಸಲು ಹೊರಗೆ ಬಂದಿದ್ದ ತಂಡ ಪೆಟ್ರೋಲ್‌ ಬಂಕ್‌ಗೆ ತೆರಳುವ ಮೊದಲು ರಸ್ತೆಯ ಪಕ್ಕದಲ್ಲಿ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಒಡೆದಿದ್ದಾರೆ. 

ಐವರು ಆರೋಪಿಗಳ ಪೈಕಿ ಮೂವರು ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದರು. ಉಳಿದ ಇಬ್ಬರು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. ವಾಹನಗಳನ್ನು ಜಖಂ ಮಾಡಿ ಪುಂಡಾಟ ನಡೆಸಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳನ್ನು ಬಂಧಿಸಿದ್ದು, ತನಿಖೆಗೆ ನಡೆಸುತ್ತಿದ್ದಾರೆ.

Related News

ಮಹಿಳಾ ಮೀಸಲಾತಿ ಜಾರಿಯಾಗಿದೆ ಎಂದು ನಂಬಿ ಚಪ್ಪಾಳೆ ತಟ್ಟಬೇಡಿ, ಇದಕ್ಕೆ ಇನ್ನೂ ಇದೆ ಅಡ್ಡಿ ಆತಂಕ: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಮಹಿಳಾ ಮೀಸಲಾತಿ ಜಾರಿಯಾಗಿದೆ ಎಂದು ನಂಬಿ ಚಪ್ಪಾಳೆ ತಟ್ಟಬೇಡಿ, ಇದಕ್ಕೆ ಇನ್ನೂ ಇದೆ ಅಡ್ಡಿ ಆತಂಕ: ಸಿಎಂ ಸಿದ್ದರಾಮಯ್ಯ

September 25, 2023
ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 25, 2023
ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.