• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಕರ್ನಲ್ ಶ್ರೇಣಿಗೆ ಬಡ್ತಿ ಪಡೆದ ಐವರು ಮಹಿಳಾ ಸೈನಾಧಿಕಾರಿಗಳು

Preetham Kumar P by Preetham Kumar P
in ಗುಡ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ
ಕರ್ನಲ್ ಶ್ರೇಣಿಗೆ ಬಡ್ತಿ ಪಡೆದ ಐವರು ಮಹಿಳಾ ಸೈನಾಧಿಕಾರಿಗಳು
0
SHARES
0
VIEWS
Share on FacebookShare on Twitter

ನವದೆಹಲಿ  ಆ 23 : ಭಾರತೀಯ ಸೈನ್ಯದಲ್ಲಿ 26 ವರ್ಷಗಳ ಕಾಲ ಗಣನೀಯ ಸೇವೆ ಸಲ್ಲಿಸಿದ್ದಕ್ಕಾಗಿ ಐವರು ಮಹಿಳಾ ಕಮಾಂಡೋಗಳಿಗೆ ಭಾರತೀಯ ಸೇನೆ ಕರ್ನಲ್ ಶ್ರೇಣಿಗೆ ಬಡ್ತಿ ನೀಡಿದೆ.

ಮೊದಲ ಬಾರಿಗೆ ಎಲೆಕ್ಟ್ರಾನಿಕ್ಸ್‌ ಮತ್ತು ಮೆಕಾನಿಕಲ್‌ ಇಂಜಿನಿಯರ್‌ಗಳ ವಿಭಾಗ ಹಾಗೂ ಇಂಜಿನಿಯರ್‌ಗಳ ವಿಭಾಗದಲ್ಲಿ ಮತ್ತು ಸಂಕೇತದಳದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಕರ್ನಲ್ ಹುದ್ದೆ ಲಭಿಸಿದ್ದು, ಇದು ಮಹಿಳೆಯರಿಗೆ ಸಂದ ಅತಿ ದೊಡ್ಡ ಗೌರವವಾಗಿದೆ.  ಇದಕ್ಕೂ ಮೊದಲು ಕರ್ನಲ್ ಹುದ್ದೆ ಕೇವಲ ಸೇನಾ ವೈದ್ಯಕೀಯ ದಳ, ಜಡ್ಜ್‌ ಅಡ್ವೋಕೇಟ್ ಜನರಲ್ ಮತ್ತು ಸೇನಾ ಶಿಕ್ಷಣ ದಳದವರಿಗೆ ಮಾತ್ರವೇ ಲಭಿಸುತ್ತಿತ್ತು. ಆದರೆ ಇದೀಗ ಬೇರೆ ಕ್ಷೇತ್ರಗಳನ್ನು ಪರಿಗಣಿಸುತ್ತಿರುವುದು ಮಹಿಳಾ ಅಧಿಕಾರಿಗಳಿಗೆ ಮತ್ತಷ್ಟು ಉತ್ತೇಜನವನ್ನು ನೀಡಿದೆ.

ಕರ್ನಲ್ ಶ್ರೇಣಿಗೆ ಬಡ್ತಿ ಪಡೆದ ಮಹಿಳಾ ಅಧಿಕಾರಿಗಳು  

  • ಲೆಫ್ಟಿನೆಂಟ್ ಕರ್ನಲ್ ಸೋನಿಯಾ ಆನಂದ್ (ಎಲೆಕ್ಟ್ರಾನಿಕ್ಸ್‌ ಮೆಕಾನಿಕಲ್‌ ಇಂಜಿನಿಯರ್‌ ವಿಭಾಗ)
  • ಲೆಫ್ಟಿನೆಂಟ್ ಕರ್ನಲ್ ರಿಚ್ಚಾ ಸಾಗರ್ (ಇಂಜಿನಿಯರ್ಸ್‌ ವಿಭಾಗ)
  • ಲೆಫ್ಟಿನೆಂಟ್ ಕರ್ನಲ್ ರೀನು ಖನ್ನಾ (ಇಂಜಿನಿಯರ್ಸ್‌ ವಿಭಾಗ)
  • ಲೆಫ್ಟಿನೆಂಟ್ ಕರ್ನಲ್ ಸಂಗೀತಾ ಸರ್ದಾನಾ (ಸಂಕೇತಗಳ ದಳ)
  • ಲೆಫ್ಟಿನೆಂಟ್ ಕರ್ನಲ್ ನವನೀತ್ ದುಗ್ಗಲ್ (ಎಲೆಕ್ಟ್ರಾನಿಕ್ಸ್‌ ಮೆಕಾನಿಕಲ್‌ ಇಂಜಿನಿಯರ್‌ ವಿಭಾಗ)

Related News

12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 23, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.