• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕೊರೊನಾ ಹಿನ್ನಲೆ ಗಣರಾಜ್ಯೋತ್ಸವ ಫಲಪುಪ್ಪ ಪ್ರದರ್ಶನ ರದ್ದು

Preetham Kumar P by Preetham Kumar P
in ರಾಜ್ಯ
ಕೊರೊನಾ ಹಿನ್ನಲೆ ಗಣರಾಜ್ಯೋತ್ಸವ ಫಲಪುಪ್ಪ ಪ್ರದರ್ಶನ ರದ್ದು
0
SHARES
0
VIEWS
Share on FacebookShare on Twitter

ಬೆಂಗಳೂರು ಜ 3 : ಕೊರೊನಾ ಹಿನ್ನಲೆಯಲ್ಲಿ ಲಾಲ್‌ಬಾಗ್‌ನಲ್ಲಿ ನಡೆಯಬೇಕಿದ್ದ ಫಲಪುಪ್ಪ ಪ್ರದರ್ಶನ ರದ್ದಾಗಲಿದೆ  ಈ ಬಾರಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಸಲು ಲಾಲ್‍ಬಾಗ್‍ನಲ್ಲಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ವರನಟ ಡಾ. ರಾಜ್‍ಕುಮಾರ್,  ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಗಾಜಿನ ಮನೆಯಲ್ಲಿ ಅವರದೇ ಹೂವಿನ ಪ್ರತಿಕೃತಿಗಳನ್ನು ನಿರ್ಮಿಸಲು ನಿರ್ಧರಿಸಲಾಗಿತ್ತು. ಇದಕ್ಕಾಗಿ ಕೋಟಿಗಟ್ಟಲೆ ಹಣ ಖರ್ಚು ಮಾಡಿ ಅದ್ಧೂರಿಯಾಗಿ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಏಕೆಂದರೆ ಕಳೆದ ಮೂರು ಬಾರಿಯಿಂದ ಪ್ರದರ್ಶನ ನಡೆಸಿರಲಿಲ್ಲ. ಈ ಬಾರಿಯಾದರೂ ಅದ್ಧೂರಿಯಾಗಿ ಮಾಡಿ, ನಷ್ಟವಾಗಿರುವ ಹಣ ತುಂಬಿಸಿಕೊಳ್ಳುವ ಯೋಜನೆಯೂ ಇತ್ತು. ಜತೆಗೆ ಈ ಬಾರಿ 10 ರಿಂದ 12 ದಿನಗಳ ಕಾಲ ಪ್ರದರ್ಶನ ನಡೆಸುವ ಬಗೆಗೂ ಚರ್ಚೆ ನಡೆಸಲಾಗಿತ್ತು

 ಇಡೀ ದಿನ ಜನ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಬರುತ್ತಾರೆ. ಅಷ್ಟು ಜನಸಂದಣಿ ತಡೆಯುವುದು ಕಷ್ಟ. ಒಂದು ವೇಳೆ 500 ಜನರನ್ನು ಬಿಟ್ಟರೆ ಅವರು ಪ್ರದರ್ಶನ ಮತ್ತು ಉದ್ಯಾನ ನೋಡಲು ಕನಿಷ್ಠವೆಂದರೂ 2-3 ಗಂಟೆ ಸಮಯ ತೆಗೆದುಕೊಳ್ಳುತ್ತಾರೆ. ಅಲ್ಲದೆ, ಹಾಗೆ ಬಂದವರು ಕೆಲವರು ಸಂಜೆಯವರೆಗೂ ಉದ್ಯಾನದಲ್ಲೇ ಇರುತ್ತಾರೆ. ಹೀಗಿರುವಾಗ, ನಾವು ಕೋಟಿಗಟ್ಟಲೆ ಹಣ ಖರ್ಚು ಮಾಡಿ ಕಡಿಮೆ ಜನರನ್ನು ಬಿಟ್ಟರೆ ನಮಗೆ ತೀವ್ರ ಪ್ರಮಾಣದಲ್ಲಿ ನಷ್ಟವಾಗುತ್ತದೆ. ಈಗಾಗಲೇ 2019ರಲ್ಲಿ ನಡೆಸಿದ ಪ್ರದರ್ಶನಗಳಿಂದಲೇ 40 ಲಕ್ಷ ರೂ.ಗೂ ಅಧಿಕ ಪ್ರಮಾಣದಲ್ಲಿ ನಷ್ಟ ಮಾಡಿಕೊಂಡಿದ್ದೇವೆ. ಈ ಬಾರಿ ಪ್ರದರ್ಶನ ಮಾಡಿ ಜನ ಬಾರದಿದ್ದರೆ ದೊಡ್ಡ ಮಟ್ಟದಲ್ಲಿ ನಷ್ಟವಾಗುತ್ತದೆ. ಹೀಗಾಗಿ, ಪ್ರದರ್ಶನ ಮಾಡದಿರಲು ತೀರ್ಮಾನಿಸಲಾಗಿದೆ ಎಂದು ಮೈಸೂರು ಉದ್ಯಾನ ಕಲಾಸಂಘದ ನಿರ್ದೇಶಕ ಎಂ. ಕುಪ್ಪುಸ್ವಾಮಿ  ತಿಳಿಸಿದರು.

Related News

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.