• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು: ಒಂದು ಕೆ.ಜಿ ಬಾಳೆಹಣ್ಣು 3.300 ರೂ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು: ಒಂದು ಕೆ.ಜಿ ಬಾಳೆಹಣ್ಣು 3.300 ರೂ
0
SHARES
0
VIEWS
Share on FacebookShare on Twitter

ಉತ್ತರ ಕೊರಿಯಾ,ಜೂ.21 ಉತ್ತರ ಕೊರಿಯಾ ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿದ್ದು ಅಗತ್ಯ ವಸ್ತುಗಳ ಬೆಲೆ ಗಗನಕ್ಕೆರಿದೆ.

ಕಳೆದ ವಷ೯ ಚಂಡಮಾರುತದಿಂದ ಉಂಟಾದ ಹಾನಿಯಿಂದಾಗಿ ಕೃಷಿ ವಲಯವು ತನ್ನ ಉತ್ಪದನಾ ಯೋಜನೆಯನ್ಜು ಪೂರೈಸಲು ವಿಫಲವಾದ ಕಾರಣ ಜನರ ಆಹಾರ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಉತ್ತರ ಕೊರಿಯಾದ ಸವೋ೯ಚ್ಚ ನಾಯಕ ಕಿಮ್‌ ಜೊಂಗ್ ಉನ್‌ ದೇಶದ ಆಡಳಿತ ಪಕ್ಷದ ಕೇಂದ್ರ ಸಮಿತಿಯ ಸಭೆಯಲ್ಲಿ ತಿಳಿಸಿದ್ದಾರೆ.

ವರದಿಯ ಪ್ರಕಾರ ಉತ್ತರ ಕೊರಿಯಾದ ರಾಜಧಾನಿ ಪ್ಯೊಂಗ್ಯಾಂಗ್‌ನಲ್ಲಿ ಅಗತ್ಯ ಆಹಾರ ಪದಾಥ೯ಗಳ ಬೆಲೆ ಗಗನಕ್ಕೆರಿದೆ. ಒಂದು ಕೆ.ಜಿ ಬಾಳೆಹಣ್ಣು $45 (ಸುಮಾರು 3,335 ರೂ.) ಒಂದು ಕಪ್ಪು ಚಹಾ $70  (ಸುಮಾರು 5,190 ರೂ.) ಮತ್ತು ಒಂದು ಪ್ಯಾಕೆಟ್‌ ಕಾಫಿ $100 (ಸುಮಾರು 7,414 ರೂ.)

ಯುಎನ್‌ನ ಆಹಾರ ಮತ್ತು ಕೃಷಿ ಸಂಸ್ಥೆಯ ಇತ್ತೀಚಿನ ವರದಿ ಪ್ರಕಾರ, ಉತ್ತರ ಕೊರಿಯಾ 8,60,000 ಟನ್ ಆಹಾರದ ಕೊರತೆಯನ್ನು ಎದುರಿಸುತ್ತಿದೆ. ಇಂಧನ ಮತ್ತು ಆಹಾರ ಸೇರಿದಂತೆ ಉತ್ಪಾದಿಸಲಾಗದ ಅನೇಕ ವಸ್ತುಗಳಿಗೆ ಕೊರಿಯಾ ಚೀನಾವನ್ನು ಅವಲಂಬಿಸಿತು. ಆದರೆ ಕೊರೊನಾ ಕಾರಣದಿಂದಾಗಿ ದೇಶದ ಗಡಿಗಳು ಮುಚ್ಚಲ್ಪಟ್ಟಿದ್ದು ಎಲ್ಲಾ ರೀತಿಯ  ಆಮದು-ರಫ್ತು ಸೇವೆಗಳು ಸ್ಥಗಿತಗೊಂಡಿದೆ. ಇದೇ ಆಹಾರ ಬಿಕ್ಕಟ್ಟಿಗೆ  ಮುಖ್ಯ ಕಾರಣ ಎಂದಿದ್ದಾರೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.