• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಮಮಂದಿರ ಊರಲ್ಲಿ ಕಟ್ಟಿದ್ರೇನು?, ಅಯೋಧ್ಯೆಯಲ್ಲಿ ಕಟ್ಟಿದ್ರೇನು?: ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಶ್ನೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ರಾಮಮಂದಿರ ಊರಲ್ಲಿ ಕಟ್ಟಿದ್ರೇನು?, ಅಯೋಧ್ಯೆಯಲ್ಲಿ ಕಟ್ಟಿದ್ರೇನು?: ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಶ್ನೆ
0
SHARES
0
VIEWS
Share on FacebookShare on Twitter

ಮೈಸೂರು, ಫೆ. 22: ನಮ್ಮೂರಲ್ಲಿ ರಾಮಮಂದಿರ ಕಟ್ಟುತ್ತೇನೆ ಎಂಬ ಮಾತು ಧರ್ಮ ವಿರೋಧಿ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಸಂಗತಿ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ಎಚ್‌.ಸಿ. ಮಹದೇವಪ್ಪ ಹರಿಹಾಯ್ದಿದ್ದಾರೆ.

ನಮ್ಮೂರಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವ್ಯಕ್ತವಾಗಿರುವ ಟೀಕೆಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ರಾಮಮಂದಿರವು ಊರಲ್ಲಿ ಕಟ್ಟಿದಾಗಲೂ ಸಹ ಅವನಿಗೆ ಮನ್ನಣೆ ಸಿಗುತ್ತಿದೆ ಎಂದರೆ ಅವನು ನಿಜವಾದ ರಾಮಭಕ್ತನಾಗಿರುತ್ತಾನೆ. ಇಲ್ಲ ಅಯೋಧ್ಯೆಯಲ್ಲೇ ಕಟ್ಟಬೇಕು, ಬೇರೆಲ್ಲಿ ಕಟ್ಟಿದರೂ ಅವನು ರಾಮ ವಿರೋಧಿ ಎಂದರೆ ಅವನು ಸಂವಿಧಾನ ವಿರೋಧಿ ಬಿಜೆಪಿ ಭಕ್ತನಾಗಿರುತ್ತಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂತಹ ಮೂರ್ಖರಿಗೆ ಧರ್ಮ ಗೊತ್ತಿಲ್ಲ, ದೇವರು ಗೊತ್ತಿಲ್ಲ, ಇವರಿಗೆ ಸಮಾಜದ ಬಗ್ಗೆ ಕಿಂಚಿತ್ತೂ ಕಾಳಜಿ ಇರುವುದಿಲ್ಲ. ಇವರಿಗೆ ಕೇವಲ ಕೋಮುವಾದಿ ರಾಜಕೀಯ ಪಕ್ಷವೊಂದರ ಹಿತ ಮುಖ್ಯವಾಗಿದೆಯೇ ಹೊರತು ಎಂದಿಗೂ ಸಹ ಧಾರ್ಮಿಕ ಸಾಮರಸ್ಯ, ಸಂವಿಧಾನದಾತ್ಮಕ, ಪ್ರಜಾಸತ್ತಾತ್ಮಕ ವಾತಾವರಣ ಎಂದಿಗೂ ಮುಖ್ಯವಾಗಿಲ್ಲ. ಆದರೆ, ಬಾಬಾ ಸಾಹೇಬರ ನೆಲದಲ್ಲಿ ಹುಟ್ಟಿ ಬಾಬಾ ಸಾಹೇಬರ ಆಲೋಚನೆಯಿಂದಲೇ ಪ್ರಭಾವಿತರಾದ ನಾವು ಎಂದಿಗೂ ಈ ಮನುವಾದಿ ಧಾರ್ಮಿಕ ಮತ್ತು ರಾಜಕೀಯ ಹುಚ್ಚರ ಕುತಂತ್ರಗಳಿಗೆ ಮನ್ನಣೆ ಕೊಡುವುದಿಲ್ಲ ಎಂದು ಈ ಮೂಲಕ ಸ್ಪಷ್ಟ ಪಡಿಸುತ್ತೇನೆ ಎಂದಿದ್ದಾರೆ.

ಇಲ್ಲ ಅಯೋಧ್ಯೆಯಲ್ಲೇ ಕಟ್ಟಬೇಕು, ಬೇರೆಲ್ಲಿ ಕಟ್ಟಿದರೂ ಅವನು ರಾಮ ವಿರೋಧಿ ಎಂದರೆ ಅವನು ಸಂವಿಧಾನ ವಿರೋಧಿ ಬಿಜೆಪಿ ಭಕ್ತನಾಗಿರುತ್ತಾನೆ.

ಇಂತಹ ಮೂರ್ಖರಿಗೆ ಧರ್ಮ ಗೊತ್ತಿಲ್ಲ, ದೇವರು ಗೊತ್ತಿಲ್ಲ, ಇವರಿಗೆ ಸಮಾಜದ ಬಗ್ಗೆ ಕಿಂಚಿತ್ತೂ ಕಾಳಜಿ ಇರುವುದಿಲ್ಲ.

ಇವರಿಗೆ ಕೇವಲ ಕೋಮುವಾದಿ ರಾಜಕೀಯ ಪಕ್ಷವೊಂದರ ಹಿತ ಮುಖ್ಯವಾಗಿದೆ ಅಷ್ಟೇ.

2/3

— Dr H.C.Mahadevappa (@CMahadevappa) February 21, 2021

Related News

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?
ಪ್ರಮುಖ ಸುದ್ದಿ

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?

September 27, 2023
ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!

September 27, 2023
ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ದೇಶ-ವಿದೇಶ

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!

September 27, 2023
2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.