• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

‘ಹಿಸಾಬ್ ದೇನಾ ಪಡೆಗಾ’; ಮಾಜಿ NCB ಅಧಿಕಾರಿ ಸಮೀರ್ ವಾಂಖೆಡೆಗೆ ಟ್ವಿಟರ್ನಲ್ಲಿ ಜೀವ ಬೆದರಿಕೆ!

Mohan Shetty by Mohan Shetty
in ದೇಶ-ವಿದೇಶ
Sameer Wankhade
0
SHARES
0
VIEWS
Share on FacebookShare on Twitter

ಮುಂಬೈ : ಮಹಾರಾಷ್ಟ್ರದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ (ಎನ್ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆ(Sameer Wankhade) ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ(Social Media) ಜೀವ ಬೆದರಿಕೆ ಹಾಕಲಾಗಿದೆ. ಆಗಸ್ಟ್ 14 ರಂದು ‘ಅಮನ್’ ಹೆಸರಿನ ಟ್ವಿಟರ್(Twitter) ಖಾತೆಯಿಂದ ಸಮೀರ್ ವಾಂಖೆಡೆ ಅವರಿಗೆ ಸಂದೇಶವನ್ನು ಕಳುಹಿಸಿದ್ದು, “ತುಮ್ಕೋ ಪಾತಾ ಹೈ ತುಮ್ನೆ ಕ್ಯಾ ಕಿಯಾ ಹೈ, ಇಸ್ಕಾ ಹಿಸಾಬ್ ತುಮ್ಕೋ ದೇನಾ ಪಡೆಗಾ (ನೀವು ಏನು ಮಾಡಿದ್ದೀರಿ ಎಂದು ನಿಮಗೆ ತಿಳಿದಿದೆ. ಅದರ ಬೆಲೆಯನ್ನು ನೀವು ತೆರಬೇಕಾಗುತ್ತದೆ )” ಎಂದು ಜೀವ ಬೆದರಿಕೆ ಹಾಕಿದ್ದಾರೆ.

aryan khan

ಮತ್ತೊಂದು ಸಂದೇಶದಲ್ಲಿ, “ತುಮ್ಕೋ ಖತಮ್ ಕರ್ ದೇಂಗೆ (ನಿಮ್ಮನ್ನು ಕೊಂದು ಹಾಕುತ್ತೇವೆ)” ಎಂದು ನೇರವಾಗಿ ಕೊಲ್ಲುವ ಬೆದರಿಕೆ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಮೀರ್ ವಾಂಖೆಡೆ ಅವರು ಗೋರೆಗಾಂವ್ ಪೊಲೀಸರನ್ನು ಸಂಪರ್ಕಿಸಿದ್ದು, ಪೊಲೀಸರು ಎಫ್ಐಆರ್(FIR) ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಗೋರೆಗಾಂವ್ ಪೊಲೀಸರು ತಿಳಿಸಿದ್ದಾರೆ. ಇನ್ನು ‘ಅಮನ್’ ಹೆಸರಿನ ಟ್ವಿಟರ್ ಖಾತೆಯು ಶೂನ್ಯ ಅನುಯಾಯಿಗಳನ್ನು ಹೊಂದಿದ್ದು, ಸಮೀರ್ವಾಂಖೆಡೆಗೆ ಬೆದರಿಕೆ ಹಾಕುವ ಉದ್ದೇಶದಿಂದ ರಚಿಸಲಾಗಿದೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ : https://vijayatimes.com/bilkis-bano-case/


2021ರ ಅಕ್ಟೋಬರ್ನಲ್ಲಿ ಮುಂಬೈನ ಕ್ರೂಸ್ನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ ಆರೋಪದ ಮೇಲೆ ಬಾಲಿವುಡ್ನ ಖ್ಯಾತ ನಟ ಶಾರುಖ್ ಖಾನ್(Sharukh Khan) ಅವರ ಮಗ ಆರ್ಯನ್ ಖಾನ್(Aryan Khan) ಸೇರಿದಂತೆ ಒಟ್ಟು 19 ಜನರನ್ನು ಮಹಾರಾಷ್ಟ್ರದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬಂಧಿಸಿತ್ತು. ಈ ವೇಳೆ ಎನ್ಸಿಬಿ ಮುಖ್ಯಸ್ಥರಾಗಿದ್ದ ಸಮೀರ್ ವಾಂಖೆಡೆ ಹೆಚ್ಚು ಚರ್ಚೆಯಾಗಿದ್ದರು.

Tags: NCBSameer Whankhadetwitter

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.