• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಷ್ಟ್ರ ರಾಜಧಾನಿ ಮತ್ತೆ‌ ಉದ್ವಿಗ್ನ: ಸ್ಥಳೀಯರಿಂದ ರೈತರ ಟೆಂಟ್‌ಗಳ ಮೇಲೆ ಕಲ್ಲು ತೂರಾಟ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ರಾಷ್ಟ್ರ ರಾಜಧಾನಿ ಮತ್ತೆ‌ ಉದ್ವಿಗ್ನ: ಸ್ಥಳೀಯರಿಂದ ರೈತರ ಟೆಂಟ್‌ಗಳ ಮೇಲೆ ಕಲ್ಲು ತೂರಾಟ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಜ. 29: ದಿಲ್ಲಿ ಹರಿಯಾಣಾ ಗಡಿಯಲ್ಲಿ ರೈತರು ನಿರ್ಮಿಸಿರುವ ಟೆಂಟ್‌ಗಳನ್ನು ನಾಶ ಮಾಡಿರುವ ಗುಂಪೊಂದು, ಕಲ್ಲು ತೂರಾಟ ನಡೆಸಿರುವ ಘಟನೆ ಇಂದು ಜರುಗಿದೆ.

ಸ್ಥಳೀಯರು ಎಂದು ಹೇಳಿಕೊಂಡಿರುವ ಗುಂಪೊಂದು ಈ ಕೃತ್ಯ ಎಸಗಿದ್ದು, ಪ್ರತಿಭಟನಾನಿರತ ರೈತರು ಹಾಗೂ ಈ ಗುಂಪಿನ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ತಿಳಿದುಬಂದಿದೆ.

ಗುಂಪುಗಳನ್ನು ಚದುರಿಸುವ ಸಲುವಾಗಿ ಪೊಲೀಶರು ಅಶ್ರುವಾಯು ಪ್ರಯೋಗಿಸಿದ್ದಾರೆ. 200ಕ್ಕಿಂತ ಹೆಚ್ಚು ಜನರಿದ್ದ ಗುಂಪೊಂದು ಹರಿಯಾಣ – ದಿಲ್ಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಜಾಗಕ್ಕೆ ಬಂದು ಕಲ್ಲು ತೂರಾಟ ನಡೆಸಿದ್ದು, ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇಡ್‌ ನಂತರ ಶಾಂತಿಯುತವಾಗಿದ್ದ ಪ್ರತಿಭಟನೆ ಮತ್ತೆ ಹಿಂಸಾ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳು ದಟ್ಟೈಸಿವೆ.
ಘಟನೆಯಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಆಗಿಮಿಸಿದ ಗುಂಪು ಹೋರಾಟ ನಿರತ ರೈತರು ಬಳಸುತ್ತಿದ್ದ ವಾಷಿಂಗ್‌ ಮಷೀನ್‌ಗಳು ಹಾಗೂ ಮೂಲ ಸೌಕರ್ಯಗಳನ್ನು ನಾಶ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಹಿನ್ನೆಲೆಯಲ್ಲಿ ಘಾಜಿಪುರದಲ್ಲಿರುವ ದಿಲ್ಲಿ-ಉತ್ತರಪ್ರದೇಶ ಗಡಿಯಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ವಿದ್ಯುತ್‌, ನೀರು, ಶೌಚಾಲಯ ಕಟ್‌: ಹೋರಾಟ ನಡೆಸುತ್ತಿರುವ ರೈತರನ್ನು ಹತ್ತಿಕ್ಕುವ ಸಲುವಾಗಿ ವಿದ್ಯುತ್‌, ನೀರಿ ಮೊದಲಾದ ಮೂಲ ಸೌಕರ್ಯಗಳನ್ನು ನಿಲ್ಲಿಸಲಾಗಿದೆ. ರೈತರು ಬಳಸುತ್ತಿದ್ದ ಸಾರ್ವಜನಿಕ ಶೌಚಾಲಯಗಳನ್ನೂ ಬಂದ್‌ ಮಾಡಲಾಗಿದ್ದು ರೈತರ ಪರಿಸ್ಥಿತಿ ಹೇಳತೀರದಾಗಿದೆ. ಸರ್ಕಾರದ ಈ ನಡೆಯನ್ನು ಆಮ್‌ ಆದ್ಮಿ ಪಕ್ಷದ ನಾಯರಕರೂ ಸೇರಿದಂತೆ ಹಲವರು ಖಂಡಿಸಿದ್ದಾರೆ.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.