• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಚೈತ್ರಾ ಕುಂದಾಪುರ ಅರೆಸ್ಟ್‌: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಡೀಲ್ 7 ಕೋಟಿ ವಂಚನೆ ಆರೋಪ, ಸಿಸಿಬಿ ವಶಕ್ಕೆ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಚೈತ್ರಾ ಕುಂದಾಪುರ ಅರೆಸ್ಟ್‌: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಡೀಲ್ 7 ಕೋಟಿ ವಂಚನೆ ಆರೋಪ, ಸಿಸಿಬಿ ವಶಕ್ಕೆ
0
SHARES
784
VIEWS
Share on FacebookShare on Twitter

Bengaluru: ಹಿಂದೂಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ (Froud Case – Chaitra Kundapura) ಅವರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ

ರೂಪಾಯಿ ವಂಚಿಸಿರುವ ಆರೋಪದ ಅಡಿಯಲ್ಲಿ ಬೆಂಗಳೂರು (Bengaluru) ವಿಭಾಗದ ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿ ಕೃಷ್ಣ ಮಠದಿಂದ ವಶಕ್ಕೆ ಪಡೆದಿದ್ದಾರೆ ಹಾಗೂ

ಚೈತ್ರಾ ಕುಂದಾಪುರ ಸೇರಿದಂತೆ 8 ಮಂದಿಯ ವಿರುದ್ಧ ಕೂಡ ಉದ್ಯಮಿ ಗೋವಿಂದ ಪೂಜಾರಿ (Froud Case – Chaitra Kundapura) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Froud Case - Chaitra Kundapura

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ (Bainduru) ಸಮಾಜ ಸೇವಕರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ

ಆರೋಪದ ಮೇಲೆ ಇವರನ್ನು ಬಂಧಿಸಲಾಗಿದ್ದು, ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ಜೊತೆಗೆ ಪ್ರಸಾದ್ (Prasad) , ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್

(Ramesh), ಶ್ರೀಕಾಂತ್ ನನ್ನೂ ಕೂಡಾ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೇಂದ್ರದ ನಾಯಕರು ಹಾಗೂ ಆರೆಸ್ಸೆಸ್ (RSS) ಮುಖಂಡರ ಹೆಸರಲ್ಲಿ ಚೈತ್ರಾ ಹಾಗೂ ಅವರ ಸಂಗಡಿಗರು ಈ ಮೋಸ ಮಾಡಿದ್ದು, ಆಕೆ ಹಾಗೂ ಆಕೆಯ ನಾಲ್ಕೈದು ಜನರ ತಂಡವು ಆರ್ ಎಸ್ ಎಸ್

ಪ್ರಮುಖರು ಎಂದು ನಕಲಿ ನಾಯಕರ ತಂಡವನ್ನೂ ಸೃಷ್ಟಿಮಾಡಿದ್ದರು ಎನ್ನಲಾಗಿದೆ.

ಮೋಸಕ್ಕೆ ಒಳಗಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ (Govinda Babu Poojari) ಅವರು ನೀಡಿರುವ ದೂರಿನಲ್ಲಿ ತಮಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದ್ದು,

ತಾವು ಮೋಸಕ್ಕೆ ಒಳಗಾಗಿರೋದು ತಿಳಿಯುತ್ತಿದ್ದನಂತೆ ಅವರು ಚೈತ್ರಾರವರಿಗೆ ನೀಡಿದ್ದ ಹಣ ಹಿಂದಿರುಗಿಸುವಂತೆ ಕೇಳಿದ್ದಾರೆ ಆದರೆ ಹಣ ಕೇಳಿದ್ದಕ್ಕೆ ಧಮ್ಕಿ ಹಾಕಲಾಗಿದೆ ಎಂದು ಹೇಳಿದ್ದಾರೆ.

Froud Case - Chaitra Kundapura

ಒಂದು ವೇಳೆ ನೀವೇನಾದರೂ ಹಣ ವಾಪಸ್ ಕೇಳಲು ಮುಂದಾದರೆ ಜಡ್ಜುಗಳಿಗೆ ಹೇಳಿ ಶಾಶ್ವತವಾಗಿ ಜೈಲಿನಲ್ಲಿ ಇರಿಸುವುದಾಗಿ ಅಥವಾ ಭೂಗತ ಪಾತಕಿಗಳ ಸಂಪರ್ಕದಿಂದ ನನ್ನನ್ನು ಮಗಿಸಲು

ತಯಾರಿ ನಡೆಸಿದ್ದಾರೆ ಎಂದು ಹೇಳಲಾಗಿದೆ ಅಂತ ಉದ್ಯಮಿ ಹೇಳಿದ್ದು, ಇನ್ನು ಚೈತ್ರಾ ಕುಂದಾಪುರ ಮೋಸ ಮಾಡುವ ಉದ್ದೇಶದಿಂದಲೇ ಮೂವರನ್ನು ಕೇಂದ್ರ ನಾಯಕರು ಎಂದು ಸೃಷ್ಟಿಸಿ

ಉದ್ಯಮಿಯಿಂದ ಹಣ ಪೀಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೋಸಕ್ಕೆ ಒಳಗಾದ ಉದ್ಯಮಿ ಸೆಪ್ಟೆಂಬರ್ 8 ರಂದು ಚೈತ್ರಾ ಕುಂದಾಪುರ ವಿರುದ್ಧ ಬಂಡೆಪಾಳ್ಯ (Bandepalya) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, . ಈ ಪ್ರಕರಣ ಸಿಸಿಬಿಗೆ (CCB) ವರ್ಗಾವಣೆ

ಆಗಿತ್ತು. ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ನಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಸದ್ಯಕ್ಕೆ ಆರೋಪಿಗಳನ್ನು ಉಡುಪಿಯಿಂದ (Udupi) ಬೆಂಗಳೂರಿಗೆ ಕರೆ ತರಲಾಗಿದ್ದು, ಸಿಸಿಬಿ ಕಚೇರಿಯಲ್ಲಿ ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.

ಇದನ್ನು ಓದಿ: ಮಂಡಿ ನೋವು – ಕೀಲು ನೋವಿಗೆ ಈ ಆಹಾರಗಳನ್ನ ಸೇವಿಸೋದು ಬೆಸ್ಟ್..!

  • ಭವ್ಯಶ್ರೀ ಆರ್.ಜೆ
Tags: ArrestbengaluruCCB PoliceChaitra kundapuraGovinda Babu PoojariKarnataka

Related News

ತಳ್ಳುವ ಗಾಡಿ ವ್ಯಾಪಾರಿಗಳಿಗೂ ತೆರಿಗೆ ನೋಟಿಸ್​: ನಗದು ವ್ಯವಹಾರವೇ ಬೆಸ್ಟ್ ಎಂದ ವರ್ತಕರು
ಮಾಹಿತಿ

ತಳ್ಳುವ ಗಾಡಿ ವ್ಯಾಪಾರಿಗಳಿಗೂ ತೆರಿಗೆ ನೋಟಿಸ್​: ನಗದು ವ್ಯವಹಾರವೇ ಬೆಸ್ಟ್ ಎಂದ ವರ್ತಕರು

July 19, 2025
ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ,ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ
ಮಾಹಿತಿ

ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ,ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ

July 19, 2025
ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌
ರಾಜ್ಯ

ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌

July 19, 2025
ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
ಮಾಹಿತಿ

ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

July 19, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.