• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಉಪಮುಖ್ಯಮಂತ್ರಿಯಾಗಿದ್ರು ನನ್ನನ್ನು ದೇವಸ್ಥಾನದೊಳಕ್ಕೆ ಬಿಟ್ಟುಕೊಳ್ಳಲಿಲ್ಲ : ಜಿ ಪರಮೇಶ್ವರ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
parameshwar
0
SHARES
0
VIEWS
Share on FacebookShare on Twitter

ನಾನು ದಲಿತನಾಗಿದ್ದರಿಂದ ನಾನು ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರೂ ನನ್ನನ್ನು ದೇವಸ್ಥಾನದೊಳಗೆ ಬಿಟ್ಟುಕೊಳ್ಳಲಿಲ್ಲ ಎಂದು ಕಾಂಗ್ರೆಸ್‍ನ(Congress) ಹಿರಿಯ ನಾಯಕ(Leader) ಜಿ ಪರಮೇಶ್ವರ್(G Parameshwar) ಬೇಸರ ವ್ಯಕ್ತಪಡಿಸಿದರು.

parmeshwar

ಕೊರಟಗೆರೆ ಪಟ್ಟಣ ಪಂಚಾಯತಿ ಆವರಣದಲ್ಲಿ ಡಾ. ಬಿ.ಆರ್ ಅಂಬೇಡ್ಕರ್(BR Ambedkar) ಅವರ 131ನೇ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಮಾಜದಲ್ಲಿ ಇಂದಿಗೂ ದಲಿತರ ಪರಿಸ್ಥಿತಿ ಸುಧಾರಣೆ ಕಂಡಿಲ್ಲ. ನಾನು ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ರಾಜ್ಯ ನಂಬರ್ 2 ಸ್ಥಾನವಾದ ಉಪಮುಖ್ಯಮಂತ್ರಿಯಾಗಿದ್ದೇ, ಆದರೆ ನಾನು ದಲಿತ ಎಂಬ ಕಾರಣಕ್ಕೆ ನಾನು ದೇವಸ್ಥಾನಕ್ಕೆ ಹೋದರೆ, ಮಂಗಳಾರತಿ ತಟ್ಟೆಯನ್ನು ನನ್ನ ಮುಂದೆಯೇ ತರುತ್ತಿದ್ದರು.

https://vijayatimes.com/vaccination-dose-costlier-at-private/

ನಾನು ದೇವರ ಬಳಿ ಹೋಗಿ ಮಂಗಳಾರತಿ ತೆಗೆದುಕೊಳ್ಳುವ ಅವಕಾಶ ನೀಡುತ್ತಿರಲಿಲ್ಲ. ದೇವಸ್ಥಾನದೊಳಕ್ಕೆ ಬಂದು ಬಿಡುತ್ತಾನೆ ಎಂಬ ಕಾರಣಕ್ಕಾಗಿ ನಾನಿರುವಲ್ಲಿಗೆ ಮಂಗಳಾರತಿ ತಟ್ಟೆಯನ್ನು ತರುತ್ತಿದ್ದರು ಎಂದರು. ದೇಶದಲ್ಲಿ ಇಂದಿಗೂ ಅನೇಕ ಕಡೆ ದಲಿತರನ್ನು ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ. ರಾಜಕೀಯವಾಗಿ ನಾವು ಉನ್ನತ ಹುದ್ದೆ ಅಲಂಕರಿಸಿದರು ಸಾಮಾಜಿಕವಾಗಿ ನಮ್ಮನ್ನು ಇನ್ನು ಸಮಾನರಾಗಿ ಈ ಸಮಾಜ ಒಪ್ಪಿಕೊಂಡಿಲ್ಲ. ದಲಿತರನ್ನು ಕೀಳಾಗಿ ನೋಡುವ ಪ್ರವೃತ್ತಿ ಇಂದಿಗೂ ಇದೆ ಎಂದು ವಿಷಾದ ವ್ಯಕ್ತಪಡಿಸಿದರು.

ambedkar

ಇನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮೆಲ್ಲರ ಬಾಳಿಗೆ ಬೆಳಕು ನೀಡಿದರು. ದಲಿತ ಸಮುದಾಯಕ್ಕೆ ಒಂದು ಶಕ್ತಿ ನೀಡಿದರು. ತಾರತಮ್ಯ ರಹಿತ ಮತ್ತು ಎಲ್ಲರೂ ಸಮಾನರಾಗಿ ಬಾಳುವಂತ ಸಮಾಜ ಕಟ್ಟಲು ಸಂವಿಧಾನ ನೀಡಿದರು. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವೇ ನಮಗೆ ದಾರಿದೀಪ, ಅದುವೇ ನಮ್ಮೆಲ್ಲರ ಪರಮ ಶ್ರೇಷ್ಠ ಗ್ರಂಥ ಎಂದರು.

Tags: KarnatakaParmeshwarpoliticalpolitics

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.