• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ವಿದೇಶಿ ಪ್ರಜೆಗಳಿಂದ ಅಕ್ರಮ ಗಾಂಜಾ ವಶ

Preetham Kumar P by Preetham Kumar P
in ರಾಜ್ಯ
ವಿದೇಶಿ ಪ್ರಜೆಗಳಿಂದ ಅಕ್ರಮ ಗಾಂಜಾ ವಶ
0
SHARES
3
VIEWS
Share on FacebookShare on Twitter

 ಬೆಂಗಳೂರು ಸೆ 28: ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ ಕೇಸ್ ಗೆ ಸಂಬಂಧಿಸಿ ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದಿದ್ದ ಇಬ್ಬರು ಇರಾನ್ ದೇಶಿ ಪ್ರಜೆಗಳು ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನಗರದಲ್ಲಿ ನೆಲೆಸಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ

ಆರೋಪಿಗಳು ಡಾರ್ಕ್ ವೆಬ್ ಸೈಟ್ನಲ್ಲಿ ಹೈಡ್ರೋ ಗಾಂಜಾ ಬೀಜಗಳನ್ನ ತರಿಸಿಕೊಳ್ತಿದ್ದರು. ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ಹೈಡ್ರೋ ಗಾಂಜಾ ಪ್ಲಾಂಟ್ಸ್ ಬೆಳೆಸಿದ್ರು. ಸೆಪ್ಟೆಂಬರ್ 26 ರಂದು ಡಿ.ಜೆ ಹಳ್ಳಿಯ ಕಾವೇರಿನಗರದಲ್ಲಿ ಸಿಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಎಲ್.ಎಸ್.ಡಿ, ಹೈಡ್ರೋ ಗಾಂಜಾ ಸಮೇತ ಸಿಸಿಬಿ ಕೈಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸೆಪ್ಟೆಂಬರ್ 27ರಂದು ಬಿಡದಿಯ ಈಗಲ್ಟನ್ ವಿಲೇಜ್ ವಿಲ್ಲಾ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಆಗ ಮತ್ತಿಬ್ಬರು ಆರೋಪಿಗಳು ಸಿಸಿಬಿ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ.

ಮತ್ತೊಂದೆಡೆ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳು ಹಾಗೂ ಉದ್ಯಮಿಗಳಿಗೆ ಸಿಂಥೆಟಿಕ್ ಡ್ರಗ್ ಹಾಗೂ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ರು. ಸದ್ಯ ಬಂಧಿತರಿಂದ 130 ಹೈಡ್ರೋ ಗಾಂಜಾ ಗಿಡಗಳು, ಯುವಿ ಲೈಟ್ಸ್, ಎಲ್.ಇ.ಡಿ ಲ್ಯಾಂಪ್ಸ್, ಎಲೆಕ್ಟ್ರಿಕಲ್ ವೆಯ್ಟಿಂಗ್ ಮಷಿನ್, 1 ಕೋಟಿ ಬೆಲೆಯ 12 ಕೆಜಿ 850 ಗ್ರಾಂ ತೂಕದ ಹೈಡ್ರೋ ಗಾಂಜಾ, ಒಂದು ಸ್ಕೋಡಾ ಕಾರು, 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಇರಾನಿ ಮೂಲದ ಜಾವೀದ್ ರುಸ್ತುಂ ವಿರುದ್ಧ ಈ‌ ಹಿಂದೆ ಯಶವಂತಪುರ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ಬಂಧಿತ ನಾಲ್ವರ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

Related News

ಮೇಲ್ಜಾತಿಯ ಬಡವರಿಗೆ 10% ಮೀಸಲಾತಿ ನೀಡಿದ್ದನ್ನು ನಾನು ಹಲವು ಬಾರಿ ಪ್ರಶ್ನಿಸಿದ್ದೇನೆ : ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ
ರಾಜಕೀಯ

ಮೇಲ್ಜಾತಿಯ ಬಡವರಿಗೆ 10% ಮೀಸಲಾತಿ ನೀಡಿದ್ದನ್ನು ನಾನು ಹಲವು ಬಾರಿ ಪ್ರಶ್ನಿಸಿದ್ದೇನೆ : ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ

February 6, 2023
ಬಬಲೇಶ್ವರ್‌ ಕ್ಷೇತ್ರಕ್ಕೆ ಶಿವಾನಂದ ಪಾಟೀಲ್‌ ಅರ್ಜಿ ; ಎಂ.ಬಿ.ಪಾಟೀಲ್‌ ಕೆಂಡಾಮಂಡಲ
ರಾಜಕೀಯ

ಬಬಲೇಶ್ವರ್‌ ಕ್ಷೇತ್ರಕ್ಕೆ ಶಿವಾನಂದ ಪಾಟೀಲ್‌ ಅರ್ಜಿ ; ಎಂ.ಬಿ.ಪಾಟೀಲ್‌ ಕೆಂಡಾಮಂಡಲ

February 4, 2023
ಕಳೆದ ವರ್ಷ ಹ್ಯಾಕ್‌ ಆದ ಸರ್ಕಾರಿ ವೆಬ್‌ಸೈಟ್‌ಗಳ ಸಂಖ್ಯೆ ಎಷ್ಟು ಗೊತ್ತಾ ; ಇಲ್ಲಿದೆ ಅಚ್ಚರಿ ಮಾಹಿತಿ
ರಾಜ್ಯ

ಕಳೆದ ವರ್ಷ ಹ್ಯಾಕ್‌ ಆದ ಸರ್ಕಾರಿ ವೆಬ್‌ಸೈಟ್‌ಗಳ ಸಂಖ್ಯೆ ಎಷ್ಟು ಗೊತ್ತಾ ; ಇಲ್ಲಿದೆ ಅಚ್ಚರಿ ಮಾಹಿತಿ

February 4, 2023
ಒಂದೇ ಕ್ಷೇತ್ರದ ಮೇಲೆ ಕಣ್ಣಿಟ್ಟ ಅಪ್ಪ-ಮಗ ; ಇಕ್ಕಟ್ಟಿಗೆ ಸಿಲುಕಿ ತಲೆಕೆಡಿಸಿಕೊಂಡ ಕಾಂಗ್ರೆಸ್‌ ನಾಯಕರು
ರಾಜಕೀಯ

ಒಂದೇ ಕ್ಷೇತ್ರದ ಮೇಲೆ ಕಣ್ಣಿಟ್ಟ ಅಪ್ಪ-ಮಗ ; ಇಕ್ಕಟ್ಟಿಗೆ ಸಿಲುಕಿ ತಲೆಕೆಡಿಸಿಕೊಂಡ ಕಾಂಗ್ರೆಸ್‌ ನಾಯಕರು

February 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.