• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸ್ಲಿಂಮರು ಎಲ್ಲಿದ್ದರು..? ಪಂಡಿತರನ್ನು ಮತಾಂತರ ಮಾಡಲಾಯ್ತು : ಗುಲಾಂ ನಬಿ ಆಜಾದ್

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ
600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸ್ಲಿಂಮರು ಎಲ್ಲಿದ್ದರು..? ಪಂಡಿತರನ್ನು ಮತಾಂತರ ಮಾಡಲಾಯ್ತು : ಗುಲಾಂ ನಬಿ ಆಜಾದ್
0
SHARES
2.4k
VIEWS
Share on FacebookShare on Twitter

Srinagar: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ (ghulam nabi azad statement) ಅವರು ಭಾರತದಲ್ಲಿನ ಧರ್ಮಗಳ ಐತಿಹಾಸಿಕ ಹಿನ್ನೆಲೆಯ ಕುರಿತು ತಮ್ಮ

ghulam nabi azad statement
Gulam Nabi Azad

ಹೇಳಿಕೆಗಳ ಮೂಲಕ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸ್ಲಿಂಮರು ಎಲ್ಲಿದ್ದರು..? ಕಾಶ್ಮೀರಿ ಪಂಡಿತರನ್ನು ಬಲವಂತವಾಗಿ ಮತಾಂತರ ಮಾಡಲಾಯಿತು.

ಭಾರತದಲ್ಲಿರುವ ಎಲ್ಲಾ ವ್ಯಕ್ತಿಗಳು ಪುರಾತನ ಹಿಂದೂ ಧರ್ಮದೊಂದಿಗೆ ಸಂಬಂಧ ಹೊಂದಿದ್ಧಾರೆ ಎಂದು ಗುಲಾಂ ನಬಿ ಆಜಾದ್ ನೀಡಿರುವ ಹೇಳಿಕೆ ಇದೀಗ ಎಲ್ಲೆಡೆ ವೈರಲ್ (Viral) ಆಗುತ್ತಿದೆ.

ಕಾಶ್ಮೀರದ ದೋಡಾ ಜಿಲ್ಲೆಯ ಥಾತ್ರಿ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಆಜಾದ್, ಸುಮಾರು 1,500 ವರ್ಷಗಳ ಹಿಂದೆ ಇಸ್ಲಾಂ (Islam) ಧರ್ಮ ಹುಟ್ಟಿಕೊಂಡಿತು.

BPL Card ಸರ್ವೇ: ನಕಲಿ ಬಿಪಿಎಲ್‌ ಕಾರ್ಡ್‌ದಾರರಿಗೆ ಕಾದಿದೆ ಶಾಕ್‌ ! ಅಸಲಿ-ನಕಲಿ ಸರ್ವೆಗೆ ಮುಂದಾಗಿದೆ ಆಹಾರ ಇಲಾಖೆ

ಆದರೆ ಹಿಂದೂ ಧರ್ಮವು ಪ್ರಾಚೀನ ಬೇರುಗಳನ್ನು ಹೊಂದಿದೆ. ಆರು ಶತಮಾನಗಳ ಹಿಂದೆ ಇಸ್ಲಾಂಗೆ ಗಣನೀಯವಾಗಿ ಪರಿವರ್ತನೆಯಾಗುವ ಮೊದಲು ಕಾಶ್ಮೀರ (Kashmir) ಪಂಡಿತರನ್ನು ಒಳಗೊಂಡಿತ್ತು.

ಹಿಂದೂ ಧರ್ಮ, ಹಿಂದೂ, ಮುಸ್ಲಿಂ, ರಜಪೂತ, ಬ್ರಾಹ್ಮಣ, ದಲಿತ, ಕಾಶ್ಮೀರಿ ಅಥವಾ ಗುಜ್ಜರ್ ಎಂದು ಗುರುತಿಸಲ್ಪಡಲಿ . ಆದರೆ ಧಾರ್ಮಿಕವಾಗಿ ಮುಸ್ಲಿಂಮರಾದ ನಮ್ಮ ಸಾಮಾನ್ಯ ಮೂಲಗಳು ನಮ್ಮನ್ನು

ಈ ಭೂಮಿಗೆ ಜೋಡಿಸುತ್ತವೆ, ನಮ್ಮ ಪೂರ್ವಜರ ಸಂಬಂಧಗಳು ಇಲ್ಲಿ ಆಳವಾಗಿ ಹುದುಗಿದೆ. ಹಿಂದೂ ಧರ್ಮವು ಅತ್ಯಂತ ಪುರಾತನ ಧರ್ಮವಾಗಿದೆ. ಮೊಘಲ್ ಸೇನೆಯು ಕೇವಲ 10-20 ಮುಸ್ಲಿಮರನ್ನು

ghulam nabi azad

ಭಾರತಕ್ಕೆ ಕರೆತಂದಿತು. ಆದರೆ ಬಹುಸಂಖ್ಯಾತರನ್ನು ಮತಾಂತರಗೊಳಿಸಲಾಯಿತು ಎಂದು (ghulam nabi azad statement) ಆಜಾದ್ ಹೇಳಿದ್ದಾರೆ.

ಇನ್ನು ಕಳೆದ ವರ್ಷ ಸೆಪ್ಟೆಂಬರ್ 26 ರಂದು ಕಾಂಗ್ರೆಸ್ ಪಕ್ಷದಿಂದ ನಿರ್ಗಮಿಸಿದ ನಂತರ ತಮ್ಮದೇ ಆದ ರಾಜಕೀಯ ಸಂಘಟನೆಯಾದ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ಯನ್ನು ಪ್ರಾರಂಭಿಸಿರುವ

ಗುಲಾಂ ನಬಿ ಆಜಾದ್ ಅವರು ಇತ್ತೀಚಿನ ದಿನಗಳಲ್ಲಿ ಕಾಶ್ಮೀರದಲ್ಲಿ ಪ್ರಬಲವಾದ ಶಕ್ತಿಯಾಗಿದ್ದಾರೆ. ಸುಮಾರು ಐದು ದಶಕಗಳನ್ನು ಕಾಂಗ್ರೆಸ್ ಪಕ್ಷದಲ್ಲಿ ಕಳೆದಿರುವ 73 ವರ್ಷದ ಆಜಾದ್,

ರಾಹುಲ್ ಗಾಂಧಿ (Rahul Gandhi) ನಾಯಕತ್ವ ವಿರುದ್ದ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದರು.

Tags: Gulam Nabi AzaadKarnatakakashmirmuslimssrinagarviral

Related News

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!
ದೇಶ-ವಿದೇಶ

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023
ಜಾತಿ ಗಣತಿ ಜಟಾಪಟಿ: ಬಿಹಾರ ಬಳಿಕ ಕರ್ನಾಟಕ ಸರದಿ, ಜಾತಿ ಗಣತಿ ಮಾಡುವುದರಿಂದ ಲಾಭ ಏನು?
ದೇಶ-ವಿದೇಶ

ಜಾತಿ ಗಣತಿ ಜಟಾಪಟಿ: ಬಿಹಾರ ಬಳಿಕ ಕರ್ನಾಟಕ ಸರದಿ, ಜಾತಿ ಗಣತಿ ಮಾಡುವುದರಿಂದ ಲಾಭ ಏನು?

October 3, 2023
2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!
ಪ್ರಮುಖ ಸುದ್ದಿ

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.