• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

Mandya : ಕಟ್ಟಡದ ನೀರಿನ ಸಂಪ್‌ನಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆ ; ತನಿಖೆ ಪ್ರಾರಂಭ!

Mohan Shetty by Mohan Shetty
in ರಾಜ್ಯ
dead body
0
SHARES
0
VIEWS
Share on FacebookShare on Twitter

Mandya : ಮಂಗಳವಾರ ಸಂಜೆ ಕರ್ನಾಟಕ(Karnataka) ರಾಜ್ಯದ ಮಂಡ್ಯ(Mandya) ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ ಸಂಪ್‌ನಲ್ಲಿ(Water Sump) 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ(Girl Dead Body in water sump). ಪೊಲೀಸ್ ಅಧಿಕಾರಿಗಳು ಮೃತದೇಹವನ್ನು(Dead Body) ಮರಣೋತ್ತರ(Autopsy Report) ಪರೀಕ್ಷೆಗೆ ಕಳುಹಿಸಿದ್ದು, ಈ ಬಗ್ಗೆ ಚುರುಕು ತನಿಖೆ ಆರಂಭಿಸಿದ್ದಾರೆ.

Girl Dead Body in water sump

ಮಂಡ್ಯ ಜಿಲ್ಲೆಯ, ಮಳವಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು(Police) ಶೋಧ ನಡೆಸುತ್ತಿದ್ದಾರೆ.

ಮೃತ 10 ವರ್ಷದ ಬಾಲಕಿ ಮಂಗಳವಾರ ಸಂಜೆ ಟ್ಯೂಷನ್ ತರಗತಿಗೆ ತೆರಳಲು(Girl Dead Body in water sump) ಮನೆಯಿಂದ ಹೊರಟಿದ್ದಳು ಎನ್ನಲಾಗಿದೆ. ಆದರೆ ಮೂಲಗಳ ಪ್ರಕಾರ ಆಕೆ ತರಗತಿಗೆ ತಲುಪಿರಲಿಲ್ಲ ಎಂಬುದು ಮಾಹಿತಿ.

ಅಕ್ಟೋಬರ್ 11 ರಂದು ಸಂಜೆ ನಂತರ ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ ಸಂಪ್‌ನಲ್ಲಿ ಆಕೆಯ ಶವವನ್ನು ಎಸೆದಿರುವುದು ಪತ್ತೆಯಾಗಿದೆ.

https://youtu.be/B17BlX9yaF8

ಶವ ಪತ್ತೆಯಾದ ನಂತರ, ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಎಫ್‌ಐಆರ್(FIR) ಕೂಡ ದಾಖಲಿಸಲಾಗಿದೆ.

ಇದನ್ನೂ ಓದಿ : https://vijayatimes.com/congress-slams-bs-yedurappa/

ಬಾಲಕಿ ಪ್ರತಿದಿನ ಹೋಗುತ್ತಿದ್ದ ಟ್ಯೂಷನ್‌ನ ಶಿಕ್ಷಕ 45 ವರ್ಷದ ಕಾಂತರಾಜು ಎಂದು ಗುರುತಿಸಲಾಗಿದ್ದು, ಅವರನ್ನು ಕೂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಡಿಸಿಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಡ್ಯ ಅಧೀಕ್ಷಕ ಪಿ. ವೇಣುಗೋಪಾಲ್ ಅವರು ಮಾತನಾಡಿ, ಮೃತದೇಹ ಇದೀಗ ಪತ್ತೆಯಾಗಿದ್ದು,

dead body

ಯಾವುದೇ ರೀತಿಯ ದಿಢೀರ್ ಪ್ರತಿಕ್ರಿಯೆ ನೀಡಲು ಇದು ಸರಿಯಾದ ಸಮಯವಲ್ಲ, ಸದ್ಯ ಮೃತದೇಹ ಪೋಸ್ಟ್‌ ಮಾರ್ಟಮ್ಗೆ ತಲುಪಿದೆ. ಅಲ್ಲಿಂದ ನಮಗೆ ವರದಿ ದೊರೆಯುತ್ತಿದ್ದಂತೆ ನಾವು ಮುಂದಿನ ಕ್ರಮವನ್ನು ಶೀಘ್ರವೇ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

Tags: Dead BodyKarnatakaMandyaWater Sump

Related News

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.