• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಾವು ಅಧಿಕಾರಕ್ಕೆ ಬಂದ್ರೆ ಪ್ರತಿ ತಿಂಗಳು, ಪ್ರತಿ ಕುಟುಂಬಕ್ಕೆ 30,000 ಮೌಲ್ಯದ ಉಚಿತ ಯೋಜನೆಗಳು : AAP ಘೋಷಣೆ

Mohan Shetty by Mohan Shetty
in ರಾಜಕೀಯ
ನಾವು ಅಧಿಕಾರಕ್ಕೆ ಬಂದ್ರೆ ಪ್ರತಿ ತಿಂಗಳು, ಪ್ರತಿ ಕುಟುಂಬಕ್ಕೆ 30,000 ಮೌಲ್ಯದ ಉಚಿತ ಯೋಜನೆಗಳು : AAP ಘೋಷಣೆ
0
SHARES
0
VIEWS
Share on FacebookShare on Twitter

Ahemadabad :  ಗುಜರಾತ್‌ (Gujarat) ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (Give us the Chance) ಅಧಿಕಾರಕ್ಕೆ ಬಂದರೆ ಗುಜರಾತ್‌ನ ಪ್ರತಿ ಕುಟುಂಬವು ತಿಂಗಳಿಗೆ 30,000 ಮೌಲ್ಯದ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ

ಎಂದು ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejrival) ಘೋಷಣೆ ಮಾಡಿದ್ದಾರೆ.

Aravind Kejrival

ಪಂಚಮಹಲ್ ಜಿಲ್ಲೆಯ ಮೊರ್ವಾ ಹದಾಫ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ  ಅರವಿಂದ್‌ ಕೇಜ್ರಿವಾಲ್, “ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಆದ್ಯತೆಯ ಮೇಲೆ ದೆಹಲಿ ಮತ್ತು ಪಂಜಾಬ್‌ನಲ್ಲಿ ಮಾಡಿದಂತೆ ರಾಜ್ಯದಲ್ಲಿ ಭ್ರಷ್ಟಾಚಾರವನ್ನು(Corruption) ಕೊನೆಗೊಳಿಸುತ್ತೇವೆ.

ಇನ್ನು ಗುಜರಾತ್ ದೇಶದಲ್ಲೇ ಅತಿ ಹೆಚ್ಚು ಹಣದುಬ್ಬರವನ್ನು ಹೊಂದಿದೆ. ನಾನು ಮೊದಲು ಹಣದುಬ್ಬರದಿಂದ ನಿಮ್ಮನ್ನು ಮುಕ್ತಗೊಳಿಸುತ್ತೇನೆ. ಮಾರ್ಚ್ 1ರ ನಂತರ, ನೀವು ವಿದ್ಯುತ್ ಬಿಲ್‌ಗಳನ್ನು ಪಾವತಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ಅವರು ಮೂರು ದಿನಗಳ ಗುಜರಾತ್‌ ರಾಜ್ಯ ಪ್ರವಾಸದಲ್ಲಿದ್ದು,

ಇದನ್ನೂ ಓದಿ : https://vijayatimes.com/hdk-questions-state-cm/

ಅನೇಕ ಸಾರ್ವಜನಿಕ ಸಭೆಗಳನ್ನು ನಡೆಸುತ್ತಿದ್ದಾರೆ. ಇದೇ ವೇಳೆ ಹಣದುಬ್ಬರದ ವಿಷಯವನ್ನು ಪ್ರಸ್ತಾಪಿಸಿದ ಅವರು, ಎಎಪಿ ಅಧಿಕಾರಕ್ಕೆ ಬಂದ ನಂತರ, ಒಂದು ಕುಟುಂಬವು ವಿದ್ಯುತ್ ಬಿಲ್‌ನಲ್ಲಿ 3,000 ಮತ್ತು ಶಿಕ್ಷಣ ವೆಚ್ಚದಲ್ಲಿ 10,000 ಉಳಿಸುತ್ತದೆ.

ನಿರುದ್ಯೋಗಿ ಯುವಕರಿಗೆ 3,000 ಸ್ಟೈಫಂಡ್ ಮತ್ತು ಮಹಿಳೆಯರಿಗೆ 1,000 ಗೌರವಧನವನ್ನು (Give us the Chance) ನೀಡಲಾಗುತ್ತದೆ.

ಇವೆಲ್ಲವೂ ಸೇರಿ ಪ್ರತಿ ಮನೆಗೆ ತಿಂಗಳಿಗೆ  30,000 ಮೌಲ್ಯದ ಯೋಜನೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಇನ್ನು ಎಎಪಿಯ ಈ ನಡೆಯನ್ನು ಟೀಕಿಸಿರುವ ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ, “ಎಎಪಿ ಬಿಜೆಪಿಯನ್ನು ಹೋಲುತ್ತದೆ ಮತ್ತು ಅವರು ಪ್ರಚಾರದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ.

Give us the Chance

ಮಾಸಿಕ ಪ್ರಯೋಜನಗಳ ಘೋಷಣೆಯು ಬಿಜೆಪಿಯ ₹ 15 ಲಕ್ಷ ‘ಜುಮ್ಲಾ’ಗೆ ಹೋಲುತ್ತದೆ. ಗುಜರಾತ್‌ನಲ್ಲಿ 38,000 ಸರ್ಕಾರಿ ಶಾಲೆಗಳಿಗೆ ಹೋಲಿಸಿದರೆ ದೆಹಲಿಯಲ್ಲಿ 700 ಸರ್ಕಾರಿ ಶಾಲೆಗಳಿವೆ.

ಹಾಗಾದರೆ, ದೆಹಲಿಯ ಶಾಲೆಗಳಲ್ಲಿ ಈ ತಥಾಕಥಿತ ಸುಧಾರಣೆಗಳನ್ನು ತರಲು ಎಎಪಿ ಎಂಟು ವರ್ಷಗಳನ್ನು ತೆಗೆದುಕೊಂಡರೆ,

ಇದನ್ನೂ ಓದಿ : https://vijayatimes.com/amazing-palaces-of-india/

ಗುಜರಾತ್‌ನಲ್ಲಿ ಅದು ಎಷ್ಟು ವರ್ಷಗಳನ್ನು ತೆಗೆದುಕೊಳ್ಳುತ್ತದೆ? ಅವರು ಮೊಹಲ್ಲಾ ಕ್ಲಿನಿಕ್‌ಗಳ ಬಗ್ಗೆ ಮಾತನಾಡುತ್ತಾರೆ, ಅಲ್ಲಿ ಮದ್ಯವನ್ನು ಹತ್ತಿರದಲ್ಲಿ ಮಾರಾಟ ಮಾಡಲಾಗುತ್ತದೆ.

ಪಂಜಾಬ್‌ನಿಂದ ತೆರಿಗೆದಾರರ ಹಣವನ್ನು ಗುಜರಾತ್‌ನಲ್ಲಿ ಜಾಹೀರಾತುಗಳು ಮತ್ತು ಹೋರ್ಡಿಂಗ್‌ಗಳನ್ನು ಹಾಕಲು ಬಳಸುವ ಬದಲು ಅವರು ಅದನ್ನು ಪಂಜಾಬ್‌ನಲ್ಲಿ ಬಳಸಬೇಕು ಎಂದು ಟೀಕಿಸಿದ್ದಾರೆ.
  • ಮಹೇಶ್.ಪಿ.ಎಚ್
Tags: AAPAravind KejrivalIndiapoliticalpolitics

Related News

ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ
ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

June 6, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಪ್ರಮುಖ ಸುದ್ದಿ

200 ಯೂನಿಟ್ ಫ್ರೀ ಕರೆಂಟ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ : ಪ್ರತಿ ಯೂನಿಟ್‌ಗೆ 51 ಪೈಸೆ ಏರಿಕೆ

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.