• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬೆಂಗಳೂರು ಜಿಕೆವಿಕೆಯಲ್ಲಿ ನ 11 ರಿಂದ 14ರ ವರೆಗೆ ಕೃಷಿ ಮೇಳ

Preetham Kumar P by Preetham Kumar P
in ರಾಜ್ಯ
ಬೆಂಗಳೂರು ಜಿಕೆವಿಕೆಯಲ್ಲಿ ನ 11 ರಿಂದ 14ರ ವರೆಗೆ ಕೃಷಿ ಮೇಳ
0
SHARES
1
VIEWS
Share on FacebookShare on Twitter

ಬೆಂಗಳೂರು ನ 8 : ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಕರ್ನಾಟಕ ಸರ್ಕಾರದ ವಿವಿಧ ಅಭಿವೃದ್ಧಿ ಇಲಾಖೆಗಳ ಸಹಕಾರದೊಂದಿಗೆ ಕೃಷಿ ಮೇಳ -2021 ವನ್ನು , ನವೆಂಬರ್ 11 ರಿಂದ 14 ವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ( ಜಿಕೆವಿಕೆ ) ಆವರಣದಲ್ಲಿ ಕೋವಿಡ್ -19 , ನಿಯಮಗಳ ಅನುಸಾರ ನಾಲ್ಕು ದಿನಗಳ ಕಾಲ ಆಯೋಜಿಸಿರುತ್ತದೆ.


ಕೃಷಿಮೇಳದ ವಿಶೇಷತೆಗಳು:

ಕೃಷಿ ಮೇಳವನ್ನು ಭೌತಿಕವಾಗಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಬಹುದು . ಕೃಷಿ ಮೇಳದಲ್ಲಿ ಕೃಷಿ ವಿಶ್ವವಿದ್ಯಾನಿಲಯ , ಬೆಂಗಳೂರು ಹೊರತಂದಿರುವ ನೂತನ 10 ತಳಿಗಳು ಮತ್ತು 28 ಕೃಷಿ ತಂತ್ರಜ್ಞಾನಗಳನ್ನು ಬಿಡುಗಡೆಗೊಳಿಸಲಾಗುತ್ತದೆ . ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ರಾಜ್ಯ , ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಗುವುದು.

ಕರ್ನಾಟಕ ರಾಜ್ಯದ ಯಾವುದೇ ರೈತರು ಇದರಲ್ಲಿ ಭಾಗವಹಿಸಬಹುದು, ಹಾಗೂ ಈ ಕೃಷಿಮೇಳದಲ್ಲಿ ಎಲ್ಲ ಕೃಷಿ ವಿಜ್ಞಾನಿಗಳು ಇರುವುದರಿಂದ ರೈತರು ತಮ್ಮ ಸಮಸ್ಯೆಗಳನ್ನು ಅಲ್ಲಿಯ ಪರಿಹಾರ ಮಾಡಿಕೊಳ್ಳಬಹುದು, ಹಾಗೂ ವಿವಿಧ ತಂತ್ರಜ್ಞಾನಗಳು ಅಥವಾ ಉಪಕರಣಗಳ ಬಗ್ಗೆ ಮಾಹಿತಿ ತಿಳಿದಿರುವುದಿಲ್ಲ ಅದನ್ನು ಸಹ ಇಲ್ಲಿ ನಿಖರವಾಗಿ ರೈತರಿಗೆ ತಿಳಿಯುವಂತೆ ಹೇಳಲಾಗುತ್ತದೆ.

ಕೃಷಿ ವಸ್ತು ಪ್ರದರ್ಶನದಲ್ಲಿ ಆಧುನಿಕ ಕೃಷಿ ತಂತ್ರಜ್ಞಾನಗಳು , ಕೃಷಿ ಇಂಜಿನಿಯರಿಂಗ್ ಮತ್ತು ಕೃಷಿ ಪರಿಕರಗಳ ಸುಮಾರು 250 ಮಳಿಗೆಗಳಿರುತ್ತವೆ . ರೈತರು ತಮ್ಮ ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ಸಲಹೆಯನ್ನು ಸ್ಥಳದಲ್ಲೇ ಪಡೆದುಕೊಳ್ಳಬಹುದು . ಜಿ.ಕೆ.ವಿ.ಕೆ ಯ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣಕ್ಕೆ ತಲುಪಲು ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ . ಪ್ರವೇಶ ಉಚಿತವಾಗಿರುತ್ತದೆ . ರೈತಬಾಂಧವರು ಮತ್ತು ಸಾರ್ವಜನಿಕರು ಕೃಷಿ ಮೇಳದಲ್ಲಿ ಭಾಗವಹಿಸಬಹುದು

Related News

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023
ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು
ಪ್ರಮುಖ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು

September 27, 2023
ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ಕಾವೇರಿ ರಾಜಿ ಇಲ್ಲ: CWRC ಆದೇಶವನ್ನ ಚಾಲೆಂಜ್ ಮಾಡುತ್ತೇವೆ, ಸಿದ್ದರಾಮಯ್ಯ ಖಡಕ್ ಮಾತು

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.