• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಹೊಸ ʼರೇಶನ್ ಕಾರ್ಡ್ʼ ಪಡೆಯುವವರಿಗೆ ಗುಡ್ ನ್ಯೂಸ್

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ
ಹೊಸ ʼರೇಶನ್ ಕಾರ್ಡ್ʼ ಪಡೆಯುವವರಿಗೆ ಗುಡ್ ನ್ಯೂಸ್
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 17: ರೇಶನ್ ಕಾರ್ಡ್ ಇಲ್ಲದವರು  ಮನೆಯಲ್ಲೇ ಕೂತು ಸ್ಮಾರ್ಟ್​ ಫೋನ್​​ನ ಸಹಾಯದಿಂದ ಆನ್​​ಲೈನ್​ ರೇಶನ್​ ಕಾರ್ಡ್​ನ್ನು ಆರ್ಡರ್​ ಮಾಡಬಹುದಾಗಿದೆ. ಇದಕ್ಕೆಂದೇ ದೇಶದ ಪ್ರತಿಯೊಂದು ರಾಜ್ಯವೂ ಪ್ರತ್ಯೇಕ ರೇಷನ್​ ಕಾರ್ಡ್​ ವೆಬ್​ಸೈಟ್​ಗಳನ್ನ ನಿರ್ಮಿಸಿದೆ.

ಭಾರತದ ಪ್ರತಿಯೊಬ್ಬ ನಾಗರಿಕನೂ ಪಡಿತರ ಚೀಟಿಯನ್ನ ಹೊಂದಲು ಅರ್ಹನಾಗಿದ್ದಾನೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನೂ ರೇಶನ್​ ಕಾರ್ಡ್​ನಲ್ಲಿ ಸೇರಿಸಿಕೊಳ್ಳಲಾಗುತ್ತೆ. 18 ವರ್ಷ ತುಂಬಿದ ಬಳಿಕ ಸೂಕ್ತ ದಾಖಲೆಗಳನ್ನ ನೀಡಿ ಪ್ರತ್ಯೇಕ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ರೇಶನ್​ ಕಾರ್ಡ್ ಮಾಡಲು ನೀವು ಮೊದಲು ನಿಮ್ಮ ರಾಜ್ಯದ ಅಧಿಕೃತ ವೆಬ್​ಸೈಟ್​ ಖಾತೆಗೆ ಲಾಗಿನ್ ಆಗಿರಿ. ಈ ವೆಬ್​ಸೈಟ್​ನಲ್ಲಿ Apply online for ration card ಲಿಂಕ್​ ಮೇಲೆ ಕ್ಲಿಕ್​ ಮಾಡಿ .

ರೇಶನ್​ ಕಾರ್ಡ್​ನ್ನು ಪಡೆಯಲು ನಿಮ್ಮ ಐಡಿ ಪ್ರೂಫ್​ಗಳ ರೂಪದಲ್ಲಿ ವೋಟರ್​ ಐಡಿ, ಪಾಸ್​ಪೋರ್ಟ್, ಆಧಾರ್​ ಕಾರ್ಡ್, ವಾಹನ ಪರವಾನಿಗೆ ಸೇರಿದಂತೆ ವಿವಿಧ ದಾಖಲೆಗಳನ್ನ ಸಲ್ಲಿಸಬಹುದಾಗಿದೆ.

ರೇಶನ್​ ಕಾರ್ಡ್​ಗೆ ಅರ್ಜಿ ಸಲ್ಲಿಸಲು 05 ರೂಪಾಯಿಗಳಿಂದ 45 ರೂಪಾಯಿಗಳವರೆಗೆ ಶುಲ್ಕ ಇದೆ. ಅರ್ಜಿ ಶುಲ್ಕವನ್ನ ಭರಿಸಿದ ಬಳಿಕ ಅಪ್ಲಿಕೇಶನ್​ನ್ನು ಸಬ್​ಮಿಟ್​ ಮಾಡಿ. ಫೀಲ್ಡ್ ವೆರಿಫಿಕೇಶನ್​ ಮಾಡಿದ ಬಳಿಕ ನಿಮ್ಮ ದಾಖಲೆಗಳು ಸೂಕ್ತವಾಗಿದ್ದರೆ ನಿಮಗೆ ಹೊಸ ರೇಶನ್​ ಕಾರ್ಡ್ ಸಿಗುತ್ತದೆ.

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.