• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ:ಬೆಂಗಳೂರಿನಲ್ಲಿ ಐಕ್ಯಾಟ್​ 3ನೇ ಕೇಂದ್ರ ಸ್ಥಾಪನೆ

Keerthana by Keerthana
in job, Vijaya Time, ಗುಡ್ ನ್ಯೂಸ್, ಜಾಬ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ:ಬೆಂಗಳೂರಿನಲ್ಲಿ ಐಕ್ಯಾಟ್​ 3ನೇ ಕೇಂದ್ರ ಸ್ಥಾಪನೆ
0
SHARES
23
VIEWS
Share on FacebookShare on Twitter

Bengaluru: ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು (Bangalore) ಮುಂಚೂಣಿಯಲ್ಲಿದೆ. ಆಟೋಮೊಬೈಲ್ (Automobile) ಕ್ಷೇತ್ರದ ಹಬ್​ ಆಗಿಯೂ ಬೆಳೆಯುತ್ತಿದೆ. ಹೀಗಾಗಿ, ಬೆಂಗಳೂರಿನಲ್ಲಿ (Bengaluru) ಅಂತಾರಾಷ್ಟ್ರೀಯ ಆಟೋಮೋಟಿವ್​ ಟೆಕ್ನಾಲಜಿ ಕೇಂದ್ರ-ಐಕ್ಯಾಟ್​ (Establishment of ICAT center in Bangolore) ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumarasawmy) ತಿಳಿಸಿದರು.

Good news for unemployed youth

ಕೆಲವು ಕಡೆಗಳಲ್ಲಿ ನಿರೋದ್ಯೋಗ ಸಮಸ್ಯೆಯಿದೆ. ಒಳ್ಳೆಯ ಶಿಕ್ಷಣ ಪಡೆದ ನವ ಯುವಕರಿಗೆ ಕೆಲಸವಿರದ ಹಾಗಾಗಿದೆ. ಇವೆಲ್ಲವುಗಳಿಗೆ ಉತ್ತಮ ಪರಿಹಾರವೆಂದರೆ ಹೊಸ ಹೊಸ ಕಂಪನಿಗಳು ಕರ್ನಾಟಕದಲ್ಲಿ ಸ್ಥಾಪನೆ ಆಗುವುದು.ಬೆಂಗಳೂರಿನಲ್ಲಿ ಐಕ್ಯಾಟ್​ (Icat) ಸ್ಥಾಪನೆ ಮಾಡುವುದರಿಂದ ಎಲೆಕ್ಟ್ರಿಕ್​ ವಾಹನ ತಂತ್ರಜ್ಞಾನ (Electric vehicle technology), ಸಾಫ್ಟ್​ವೇರ್​ ನಿಯಂತ್ರಿತ ವಾಹನಗಳು (Software controlled vehicles), ಸ್ವಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯ ದೃಷ್ಟಿಯಲ್ಲಿ ಐಕ್ಯಾಟ್​ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ.

ಇನ್ನು ಬೆಂಗಳೂರಿನಲ್ಲಿ ಐಕ್ಯಾಟ್​ ಕೇಂದ್ರ ಸ್ಥಾಪನೆ ಮಾಡುವುದರಿಂದ ಅಕ್ಕಪಕ್ಕದ ರಾಜ್ಯಗಳಿಗೂ ಅನುಕೂಲವಾಗಿದೆ. ಆಟೋಮೊಬೈಲ್​ (Automobile) ಆವಿಷ್ಕಾರಕ್ಕೆ ಉತ್ತೇಜನ ದೊರೆಯಲಿದೆ ಮತ್ತು ಐಕ್ಯಾಟ್​ ಸ್ಥಾಪನೆಯಿಂದ ಮುಂದಿನ ಪೀಳಿಗೆಗೆ ಆಟೋಮೊಬೈಲ್​ ಕ್ಷೇತ್ರದಲ್ಲಿ ಹೊಸ ಅವಿಷ್ಕಾರಕ್ಕೆ ಹೆಚ್ಚು ಉತ್ತೇಜನ ದೊರೆಯಲಿದೆ.ಇದಕ್ಕೂ ಮುನ್ನ ಗುರುಗ್ರಾಮ್ ಬಳಿಯ ಮನೇಸರ್‌ನಲ್ಲಿರುವ ಐಸಿಎಟಿಯ (ICAT) ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಹೆಚ್​ಡಿ ಕುಮಾರಸ್ವಾಮಿ, ಅವುಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags: bangloreHD KumaraswamyICATICAT centerJobKarnataka

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.