• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸರ್ಕಾರಿ ನೌಕರರ ವೇತನದಲ್ಲಿ ಶೇ.೧೭ ಏರಿಕೆ ! ಮೂಗಿಗೆ ತುಪ್ಪ ಸವರಿದ್ರಾ ಸಿಎಂ

Rashmitha Anish by Rashmitha Anish
in ಪ್ರಮುಖ ಸುದ್ದಿ
ಖಜಾನೆ ಸಂಘರ್ಷ ಪದ ಬಳಕೆ ಕಠಿಣವಾಗಿದ್ದರೆ ಕ್ಷಮೆ ಇರಲಿ.
0
SHARES
75
VIEWS
Share on FacebookShare on Twitter

Karnataka: ಏಳನೇ ವೇತನ ಆಯೋಗದ ವರದಿ ಜಾರಿ ಸೇರಿದಂತೆ ಅನೇಕ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದ್ಯಂತ ಮುಷ್ಕರಕ್ಕೆ (government employees salary hike) ಇಳಿದ ಸರ್ಕಾರಿ ನೌಕರರ ಬೇಡಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಧ್ಯಂತರ ಪರಿಹಾರ ನೀಡಿದ್ದಾರೆ.

ತಕ್ಷಣವೇ ನೌಕರರ ವೇತನವನ್ನು ಶೇ. 17 ರಷ್ಟು ಹೆಚ್ಚಳ ಮಾಡುವ ಹಾಗೂ ಏಳನೇ ವೇತನ ಆಯೋಗದ ವರದಿ ಬಂದ ತಕ್ಷಣವೇ ಜಾರಿ ಮಾಡುವ ಭರವಸೆ ಕೊಟ್ಟು ಮುಷ್ಕರಕ್ಕೆ ಬ್ರೇಕ್ ಹಾಕಲು ಪ್ರಯತ್ನಿಸಿದ್ದಾರೆ.

ಇನ್ನು ಎನ್‌ಪಿಎಸ್(NPS) ರದ್ದು ಮಾಡುವ ಬಗ್ಗೆ ಸಮಿತಿ ರಚನೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಅಂತ ಹೇಳಿ ಮುಖ್ಯಮಂತ್ರಿ ಚುನಾವಣಾ ಸಂದರ್ಭದಲ್ಲಿ ಬೀಸೋ (government employees salary hike) ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ.

strike

ಮುಖ್ಯಮಂತ್ರಿಗಳ ಆಫರ್‌ಗೆ ಪ್ರತಿಕ್ರಿಯೆ ನೀಡಿರುವ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿಯವರು, ಸರ್ಕಾರದಿಂದ ಈ ಬಗ್ಗೆ ಸ್ಪಷ್ಟ ಆದೇಶ (government employees salary hike) ಬರುವವರೆಗೂ ಮುಷ್ಕರ ಪ್ರಶ್ನೆಯೇ ಇಲ್ಲ.

government employees salary hike


ಆದ್ರೆ ಸಿಎಂ ಬೊಮ್ಮಾಯಿ (Bommai) ಅವರು ಇಲ್ಲಿ ಬಹಳ ಜಾಣ್ಮೆಯ ನಡೆಯನ್ನಿಟ್ಟು ಸರ್ಕಾರಿ ನೌಕರರ ವೇತನದಲ್ಲಿ ಶೇ. 17 ಏರಿಕೆ ಮಾಡಿ ಮೂಗಿಗೆ ತುಪ್ಪ ಸವರಿದ್ರು. ಸಿಎಂ ಒಂದು ಕೊಟ್ಟು ಇನ್ನೊಂದು ಕಸಿದು ಕೊಂಡ್ರಾ

ಅನ್ನೋ ಅನುಮಾನ ಈಗ ಸ್ವತ: ಸರ್ಕಾರಿ ನೌಕರರಿಗೇ ಮೂಡಲಾರಂಭಿಸಿದೆ.

ಏಳನೇ ವೇತನ ಆಯೋಗದ ವರದಿ ಬಂದ ಬಳಿಕ ಸರ್ಕಾರ ಅದನ್ನು ಜಾರಿ ಮಾಡಲೇ ಬೇಕಾಗಿದೆ. ಆದ್ರೆ ಆ ಸಂದರ್ಭದಲ್ಲಿ ಬೊಮ್ಮಾಯಿ ಸರ್ಕಾರ ಇರುತ್ತೋ ಇಲ್ವೋ.

ಆದ್ರೆ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಇದ್ದಿದ್ದು ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ,

ಇದನ್ನು ಓದಿ: ಇನ್ನೆಷ್ಟು ಶಿಕ್ಷಕರ ಬಲಿ ಬೇಕು? ಕೋಮು ಬಲಿಗೆ ಮಾತ್ರ ನೀವು ಬೆಲೆ ಕೊಡೋದಾ? ಸಿದ್ದರಾಮಯ್ಯ ಪ್ರಶ್ನೆ

ಹಳೇ ಪಿಂಚಣಿ ಯೋಜನೆಯನ್ನೇ ಮತ್ತೆ ಜಾರಿ ತರಬೇಕು ಅನ್ನೋದು. ರಾಜ್ಯಾದ್ಯಂತ ಈ ಬೇಡಿಕೆಯನ್ನು ಮುಂದಿಟ್ಟು ಉಗ್ರ ಹೋರಾಟ ನಡೆಯಿತು. ಅಷ್ಟೇ ಅಲ್ಲ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ (Freedom Park) ಸರ್ಕಾರಿ ನೌಕರರು ಧರಣಿ ಸತ್ಯಾಗ್ರಹವನ್ನೂ ಮಾಡಿದ್ರು.

ಹಳೇ ಪಿಂಚಣಿ ಯೋಜನೆಯನ್ನು ಜಾರಿ ಮಾಡಲೇ ಬೇಕು ಅನ್ನೋ ಒತ್ತಾಯ ಹೆಚ್ಚಾಗಿ ಅದು ಬೊಮ್ಮಾಯಿ ಸರ್ಕಾರದ ಕುತ್ತಿಗೆಗೆ ಉರುಳಾಗಿ ಕಾಡಿತ್ತು. ಸರ್ಕಾರಿ ನೌಕರರ ಸಂಘದೊಳಗಿನ ಬಣರಾಜಕೀಯವನ್ನು ಅರಿತುಕೊಂಡ

ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಈಗ ತುರ್ತಾಗಿ ಶೇ. 17 ವೇತನ ಹೆಚ್ಚಳದ ಘೋಷಣೆ ಮಾಡಿದೆ ಅನ್ನೋದು ಹೋರಾಟಗಾರರ ಮಾತಾಗಿದೆ.

Tags: employeesGovernmentKarnatakastrike

Related News

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 23, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 23, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.