ನೊಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಗ್ರೂಪ್ ಡಿ ಹುದ್ದೆಗೆ ನೇಮಕಾತಿ!

jobs

ನೊಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಹುದ್ದೆಗೆ ಮಾರ್ಚ್ 31ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2022
ಹುದ್ದೆಯ ಹೆಸರು : ಜವಾನ
ಒಟ್ಟು ಹುದ್ದೆ : 1


ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಸರ್ಕಾರದ ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ ಈ ಹುದ್ದೆಗೆ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


ವಯೋಮಿತಿ:
ಕರ್ನಾಟಕ ರಾಜ್ಯ ಸರ್ಕಾರದ ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ :
ಕರ್ನಾಟಕ ರಾಜ್ಯ ಸರ್ಕಾರದ ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಬೇಕಾದ ಅಂಚೆ ವಿಳಾಸ:
ನೊಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು, ಕಂದಾಯ ಭವನ, 8ನೇ ಮಹಡಿ, ಕೆಂಪೇಗೌಡ ರಸ್ತೆ ಬೆಂಗಳೂರು.


ಅರ್ಜಿ ಶುಲ್ಕ :
ಕರ್ನಾಟಕ ರಾಜ್ಯ ಸರ್ಕಾರದ ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸುವ ಅಗತ್ಯವಿರುವುದಿಲ್ಲ.

Exit mobile version