• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಂಜಾನ್ ಆಚರಣೆಗೆ ಮಾರ್ಗಸೂಚಿ ಹೊರಡಿಸಿದ ಆಂಧ್ರ ಸರ್ಕಾರ: ಕೈಕುಲುಕುವಂತಿಲ್ಲ, ಆಲಿಂಗನ ಮಾಡುವತಿಲ್ಲ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ರಂಜಾನ್ ಆಚರಣೆಗೆ ಮಾರ್ಗಸೂಚಿ ಹೊರಡಿಸಿದ ಆಂಧ್ರ ಸರ್ಕಾರ: ಕೈಕುಲುಕುವಂತಿಲ್ಲ, ಆಲಿಂಗನ ಮಾಡುವತಿಲ್ಲ
0
SHARES
0
VIEWS
Share on FacebookShare on Twitter

ಹೈದರಾಬಾದ್, ಮೇ. 12: ಆಂಧ್ರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಂಜಾನ್ ಆಚರಣೆಗೆ ಆಂಧ್ರ ಸರ್ಕಾರ ಮಹತ್ವದ ಆದೇಶ ಜಾರಿ ಮಾಡಿದೆ. ಈದ್-ಉಲ್-ಫಿತರ್ ದಿನ ಮಸೀದಿಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಆದೇಶಿಸಿದೆ. ಹಾಗೂ ಈದ್ಗಾ, ಬಹಿರಂಗ ಪ್ರದೇಶಗಳಲ್ಲಿ‌ ಪ್ರಾರ್ಥನೆ‌ ಮಾಡುವುದಕ್ಕೆ‌ ನಿಷೇಧ ಹೇರಲಾಗಿದೆ. ಸಾಧ್ಯವಾದಷ್ಟು ಎಲ್ಲರೂ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ‌ ಸಲ್ಲಿಸಲು ಸೂಚನೆ ನೀಡಲಾಗಿದೆ. ಒಂದೇ ಕಡೆ 50 ಜನರಿಗಿಂತ ಹೆಚ್ಚಿನ ಜನರು ಸೇರಬಾರದು, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ ಧರಿಸುವುದು ಕಡ್ಡಾಯ. ಬೆಳಿಗ್ಗೆ 6 ರಿಂದ‌12 ಗಂಟೆಯ ವರೆಗೆ 2 ಹಂತಗಳಲ್ಲಿ ಪ್ರಾರ್ಥನೆ ಮಾಡಬಹುದು. ಇನ್ನು ಮುಖ್ಯವಾಗಿ ಶುಭಾಶಯ ಹೇಳಲು ಕೈ ಕುಲುಕುವುದು, ಆಲಿಂಗನ‌ ಮಾಡುವುದನ್ನು ನಿಷೇಧಿಸಲಾಗಿದೆ.

ನಿನ್ನೆ ನಡೆದ ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು ತೆಲಂಗಾಣದಲ್ಲಿ ಮೇ 12 ಅಂದ್ರೆ ಇಂದಿನಿಂದ 10 ದಿನಗಳ ಲಾಕ್ಡೌನ್ ಜಾರಿಯಾಗಿದೆ. ಇಂದಿನಿಂದ 10 ದಿನಗಳ ಕಾಲ ಮುಂಜಾನೆ 6ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಅಗತ್ಯವಸ್ತುಗಳು ಸಿಗಲಿವೆ. ಹೀಗಾಗಿ ಈಗ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಬರುತ್ತಿದ್ದು ಈ ಬಗ್ಗೆ ಕೆಲವು ನಿಯಮಾವಳಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.

ಸೋಂಕಿತ ಭೀಕರತೆ ಹೆಚ್ಚಿರುವುದರಿಂದ ವೃದ್ಧರು, ಮಕ್ಕಳು, ಅನಾರೋಗ್ಯಕ್ಕೆ ಒಳಗಾದವರು ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು. ಮಾಸ್ಕ್ ಧರಿಸದಿದ್ದರೆ ಅನುಮತಿ‌ ಇಲ್ಲ, ಸ್ಯಾನಿಟೈಸರ್, ಸಾಬೂನಿನಿಂದ‌ ಕೈ ತೊಳೆದು ಶುಭ್ರತೆ ಪಾಲಿಸಬೇಕು. ಮಸೀದ್ಗಳ‌ ನಿರ್ವಾಹಕರು‌ ಕೊವಿಡ್ ನಿಯಮಗಳನ್ನು ಪಾಲಿಸಬೇಕು. ಜಿಲ್ಲಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು, ಕಮಿಷನರ್ಗಳು ಕೊವಿಡ್ ನಿಯಮ‌ ಪಾಲನೆ‌ ಬಗ್ಗೆ ಪರಿಶೀಲನೆ‌ ಮಾಡಬೇಕೆಂದು ಆಂಧ್ರಪ್ರದೇಶ ಸರಕಾರ ಆದೇಶ ಹೊರಡಿಸಿದೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.