• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಸಾಲು ಸಾಲು ರಜೆ ಹಿನ್ನಲೆ ಸರ್ಕಾರಿ ಕಚೇರಿಗಳು ಖಾಲಿ ಖಾಲಿ

Preetham Kumar P by Preetham Kumar P
in ರಾಜ್ಯ
ಸಾಲು ಸಾಲು ರಜೆ ಹಿನ್ನಲೆ ಸರ್ಕಾರಿ ಕಚೇರಿಗಳು ಖಾಲಿ ಖಾಲಿ
0
SHARES
1
VIEWS
Share on FacebookShare on Twitter

ಬೆಂಗಳೂರು ಅ 19 : ಕಳೆದ ಗುರುವಾರದಿಂದ ಸಾಲು ಸಾಲು ರಜೆಗಳು ಇದ್ದ ಕಾರಣ ಬಹುತೇಕ ಸರಕಾರಿ ಕಚೇರಿಗಳು ಖಾಲಿ ಖಾಲಿಯಾಗಿ ಭಣಗುಡುತ್ತಿವೆ. ಗುರುವಾರ ಹಾಗೂ ಶುಕ್ರವಾರ ಎರಡು ದಿನಗಳ ದಸರಾ ರಜೆ ಸರಕಾರಿ ರಜೆ ಇತ್ತು ಶನಿವಾರ ಬಹುತೇಕ ಸರಕಾರಿ ನೌಕರರು ರಜೆ ಹಾಕಿದ್ದಾರೆ. ಭಾನುವಾರ ರಜೆ ಇದ್ದ ಹಿನ್ನೆಲೆ., ಇದೀಗ ಮತ್ತೆ ಸೋಮವಾರವೂ ಬಹುತೇಕ ಸರಕಾರಿ ನೌಕರರು ರಜೆ ಪಡೆದಿದ್ದು, ಮಂಗಳವಾರ ಹಾಗೂ ಬುಧವಾರ ಸರಕಾರಿ ರಜೆ ಇರುವುದರಿಂದ ಕಚೇರಿಗಳಿಗೆ ಗೈರಾಗಿದ್ದಾರೆ, ಸರಣಿ ರಜೆಗಳ ಹಿನ್ನೆಲೆ ವಿಧಾನಸೌಧ ಹಾಗೂ ಹಲವು ಸರ್ಕಾರಿ ಕಚೇರಿಗಳು ಬಣಗುಡುತ್ತಿದ್ದವು.

ಈ ತಿಂಗಳ ಮತ್ತು ಮುಂಬರುವ ಸರ್ಕಾರಿ ರಜಾದಿನಗಳ ಪಟ್ಟಿ


ಅಕ್ಟೋಬರ್‌ 2 – ಶನಿವಾರ – ಗಾಂಧಿ ಜಯಂತಿ
ಅಕ್ಟೋಬರ್ ‌6 – ಬುಧವಾರ – ಮಹಾಲಯ ಅಮವಾಸ್ಯೆ
ಅಕ್ಟೋಬರ್‌ 14 – ಗುರುವಾರ – ಮಹಾ ನವಮಿ, ಆಯುಧ ಪೂಜೆ
ಅಕ್ಟೋಬರ್‌ 15 – ಶುಕ್ರವಾರ – ವಿಜಯ ದಶಮಿ

ಅಕ್ಟೋಬರ್‌ 19 – ಮಂಗಳವಾರ –  ಈದ್‌ ಮಿಲಾದ್‌
ಅಕ್ಟೋಬರ್‌ 20 – ಬುಧವಾರ – ಮಹರ್ಷಿ ವಾಲ್ಮೀಕಿ ಜಯಂತಿ,
ನವೆಂಬರ್‌ 1 – ಸೋಮವಾರ – ಕನ್ನಡ ರಾಜ್ಯೋತ್ಸವ
ನವೆಂಬರ್‌ 3 – ಬುಧವಾರ – ನರಕ ಚತುರ್ದಶಿ
ನವೆಂಬರ್‌ 5 – ಶುಕ್ರವಾರ – ಬಲಿ ಪಾಡ್ಯಮಿ, ದೀಪಾವಳಿ
ನವೆಂಬರ್‌ 22 – ಸೊಮವಾರ – ಕನಕದಾಸ ಜಯಂತಿ

Related News

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
Vijaya Time

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

May 30, 2023
ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 30, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.