• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಿಡದಿ ಟೊಯೋಟಾ ಘಟಕದ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಲಿ: ಸಿದ್ದರಾಮಯ್ಯ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಬಿಡದಿ ಟೊಯೋಟಾ ಘಟಕದ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಲಿ: ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 31: ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಿಡದಿಯಲ್ಲಿ ನಡೆಯುತ್ತಿರುವ ಟೊಯೋಟಾ ಉತ್ಪಾದನಾ ಘಟಕದ ಕಾರ್ಮಿಕರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರ್ಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ಇಲ್ಲಿನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತೆ.

ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ. ಬಿಡದಿಯ ಟೊಯೊಟಾ ಘಟಕದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಾ ಸುಮಾರು 3 ತಿಂಗಳಾಗುತ್ತಾ ಬಂತು, ಇಷ್ಟರೊಳಗೆ ರಾಜ್ಯ ಸರ್ಕಾರ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಕಾರ್ಮಿಕ ಸಚಿವರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಅಂದ್ರೆ ಮುಖ್ಯಮಂತ್ರಿ ಅವರೇ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕಿತ್ತು.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವಥ್ ನಾರಾಯಣ ಅವರು ಟೊಯೊಟಾ ಕಂಪನಿಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಗಳ ನಡುವೆ ಸಂಧಾನ ಸಭೆ ನಡೆಸಿದ್ದರು. ಕೇವಲ 20 ನಿಮಿಷ ಸಭೆ ನಡೆಸಿ ಸಮಸ್ಯೆ ಬಗೆಹರಿದಿದೆ ಅಂತ ಹೇಳಿದ್ರು. ಸಮಸ್ಯೆ ಬಗೆಹರಿದಿದ್ರೆ ಕಾರ್ಮಿಕರೇಕೆ ಇನ್ನೂ ಮುಷ್ಕರನಿರತರಾಗಿದ್ದಾರೆ? ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸಿಎಂ ಅವರು ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ ಎಂದು ತಿಳಿಸಿದರು.

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.