• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಸೌಲಭ್ಯ: ಏಪ್ರಿಲ್ 1ಕ್ಕೆ ಯೋಜನೆ ಜಾರಿ

Rashmitha Anish by Rashmitha Anish
in ಪ್ರಮುಖ ಸುದ್ದಿ, ರಾಜ್ಯ
ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಸೌಲಭ್ಯ: ಏಪ್ರಿಲ್ 1ಕ್ಕೆ ಯೋಜನೆ ಜಾರಿ
0
SHARES
58
VIEWS
Share on FacebookShare on Twitter

Karnataka: ರೈತರಿಗೊಂದು ಶುಭ ಸುದ್ದಿ. ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ನೂತನ ಯೋಜನೆ ಘೋಷಿಸಿದೆ. ಅದುವೇ ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು. ಏಪ್ರಿಲ್ 01 ರಿಂದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷದ ವರೆಗೆ ಸಾಲ (govt scheme for farmers) ನೀಡುವ ಯೋಜನೆ ಆರಂಭವಾಗಲಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್(S.T.Somashekar) ಹೇಳಿದ್ದಾರೆ.

govt scheme for farmers


ವಿಧಾನಸೌಧದಲ್ಲಿ ಮಾತನಾಡಿದ ಸಚಿವರು 5 ಲಕ್ಷದ ವರೆಗೆ ಶೂನ್ಯ ಬಡ್ಡಿದರದ ಬೆಳೆ ಸಾಲ ನೀಡುವ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ.

ಸದ್ಯ ರಾಜ್ಯಪಾಲರ ಅನುಮತಿ ದೊರೆಯಲಿದ್ದು,ಏಪ್ರಿಲ್ 01 ರಿಂದ ಅನ್ವಯವಾಗುವಂತೆ ಯೋಜನೆ ಜಾರಿ ಆಗಲಿದೆ.ಈಗಾಗಲೇ ರೈತರಿಗೆ (govt scheme for farmers) ಡಿಸಿಸಿ(DCC) ಬ್ಯಾಂಕಿನಿಂದ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂಪಾಯಿ ವರೆಗೆ ಸಾಲ ನೀಡುತ್ತಿದ್ದು,

ಈ ಮಿತಿಯನ್ನು 2023-2024 ನೇ ಸಾಲಿನ ಬಜೆಟ್ ನಲ್ಲಿ 5 ಲಕ್ಷ ರೂಪಾಯಿ ಹೆಚ್ಚಿಸಲಾಗಿದೆ ಇದೇ ಏಪ್ರಿಲ್ 01 ರಿಂದ ಯೋಜನೆ ಜಾರಿಯಾಗಲಿದೆ.


33 ಲಕ್ಷ ರೈತರಿಗೆ ಅನುಕೂಲ: ರಾಜ್ಯದ ರೈತರಿಗೆ ಸರ್ಕಾರವು ಶೇಕಡ 3ರಷ್ಟು ಬಡ್ಡಿದರದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಅಲ್ಪಾವಧಿ,

ಮಧ್ಯಮಾವಧಿ ಮತ್ತು ದೀರ್ಘವಾದಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳನ್ನು ವಿತರಿಸುವ ಯೋಜನೆಗಳನ್ನು 2004ರಲ್ಲಿ ಅನುಷ್ಠಾನಗೊಳಿಸಿದೆ.

ಈ ಯೋಜನೆಯಿಂದ ರಾಜ್ಯ 33ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವರು ಘೋಷಿಸಿದರು.

2012-2013 ನೆ ಸಾಲಿನಲ್ಲಿ 1 ಲಕ್ಷ ರೂಪಾಯಿ ವರೆಗೆ ಅಲ್ಪಾವಧಿ ಕೃಷಿ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿತ್ತು.

ಈಗ ಈ ಮಿತಿಯನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಇದೇ ಏಪ್ರಿಲ್ 1ರಿಂದ ಹೊಸ ಮಿತಿಯ ಶೂನ್ಯ ಬಡ್ಡಿ ಸಾಲ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

govt scheme for farmers


ಈ ಒಂದು ಯೋಜನೆಯ ಸಾಲ ಯಾವ ಬ್ಯಾಂಕುಗಳಿಂದ ಸಿಗಲಿದೆ..?
1) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
2)ಪಿಕಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರ ಬ್ಯಾಂಕ್ ಗಳಿಂದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.


ಈ ಒಂದು ಸಾಲ ಸೌಲಭ್ಯಕ್ಕೆ ಯಾರೆಲ್ಲ ಅರ್ಹರು ಅಂದ್ರೆ ಕೃಷಿ ಪತ್ತಿನ ಸಹಕಾರ ಸಂಘದಿಂದ ಎಲ್ಲ ರೈತರಿಗೆ ಸಾಲ ಸಿಗುವುದಿಲ್ಲ.
ಸಹಕಾರ ಕೇಂದ್ರ ಬ್ಯಾಂಕ್ ಗಳಲ್ಲಿ ಸದಸ್ಯತ್ವ ಹೊಂದಿದ್ದರೆ ಮಾತ್ರ ಅವರಿಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ಸಿಗಲಿದೆ.
ಡಿಸಿಸಿ ಬ್ಯಾಂಕ್ ನಿಂದ ಸಾಲ ಪಡೆಯಬೇಕಾದರೆ,ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಪಿಕಾರ್ಡ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗಳಲ್ಲಿ ಸದಸ್ಯತ್ವ ಹೊಂದಿರಬೇಕು.
ಸಾಲ ಪಡೆಯಲು ದಾಖಲೆಗಳು ಪಹಣಿ,ಆಧಾರ್ ಕಾರ್ಡ್(Adhar Card), ಬ್ಯಾಂಕ್ ಪಾಸ್ ಬುಕ್(Bank pass book),ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು.

Tags: FarmersGovernmentKarnatakaloan

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.