• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಲಿ: ಸಿದ್ದರಾಮಯ್ಯ ಆಗ್ರಹ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಷಿಜನ್ ರಾಜ್ಯದ ಬಳಕೆಗೆ  ಇರಲಿ: ಸಿದ್ದರಾಮಯ್ಯ ಆಗ್ರಹ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 24: ರಾಜ್ಯದಲ್ಲಿ ಲಭ್ಯ ಇರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಕುರಿತು ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಲಾಕ್‍ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬಗಳು ಹಾಗೂ ದುಡಿಯುವ ವರ್ಗದವರಿಗೆ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದೆ. ಆದರೆ ರಾಜ್ಯ ಸರ್ಕಾರ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದು, ಸರ್ಕಾರದ ಪ್ಯಾಕೇಜ್ ಯಾರ ಉಪಯೋಗಕ್ಕೂ ಬರುವಂತದಲ್ಲ. ಪತ್ರಿಕಾ ವಿತರಕರೂ ಇಂದು ನನ್ನನ್ನು ಭೇಟಿ ಮಾಡಿ ಪರಿಹಾರ ಘೋಷಣೆಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆ. ಅವರನ್ನೂ ಸಹ ರಾಜ್ಯ ಸರ್ಕಾರ ಪರಿಗಣಿಸಿ ನೆರವು ಒದಗಿಸಬೇಕು. ಜೊತೆಗೆ ಉಳಿದ ಕಾರ್ಮಿಕರಿಗೂ ಸಹಾಯ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕಷ್ಟ ಕಾಲದಲ್ಲಿ ನಮ್ಮ ಪಕ್ಷದ ಎಲ್ಲ ಶಾಸಕರು ಬಡವರಿಗೆ ದಿನಸಿ ಕಿಟ್, ಔಷಧ, ಆಂಬುಲೆನ್ಸ್ ಮತ್ತಿತರ ನೆರವು ಒದಗಿಸುತ್ತಿದ್ದಾರೆ. ಅವರ ಸೇವೆಗೆ ನಾಡಿನ ಜನರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ. ಲಾಕ್ ಡೌನ್ ಮುಗಿಯುವವರೆಗೆ ಹೀಗೆ ತಮ್ಮ ಸೇವಾ ಕಾರ್ಯಗಳನ್ನು ಮುಂದುವರೆಸಬೇಕು. ಲಸಿಕೆ ವಿಚಾರದಲ್ಲಿ ಅಪಪ್ರಚಾರ ಏನಿಲ್ಲ. ಲಸಿಕೆ ಇಲ್ಲ ಎಂಬುದು ವಾಸ್ತವ. 18 ವರ್ಷ ಮೀರಿದವರಿಗೆ ಮೇ 1ರಿಂದ ಲಸಿಕೆ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದರು. ಈಗ ಲಸಿಕೆ ಕೊಡುತ್ತಿಲ್ಲ. ಇದು ಸುಳ್ಳೇ? ಜನರಿಗೆ ಲಸಿಕೆ ಸಿಗುತ್ತಿಲ್ಲ ಎಂದರೆ ಅಪಪ್ರಚಾರ ಹೇಗಾಗುತ್ತೆ? ಎಂದು ಪ್ರಶ್ನಿಸಿದ್ದಾರೆ.

ಮೇ 1ರಂದು ಮುಖ್ಯಮಂತ್ರಿ ಅವರು ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಅಭಿಯಾನಕ್ಕೆ ಚಾಲನೆ ನೀಡಿ ಮೂರು ವಾರಗಳಾದರೂ ರಾಜ್ಯಕ್ಕೆ ಲಸಿಕೆ ಬಂದಿಲ್ಲ. ಬಿಜೆಪಿ ನಾಯಕರು ತಾವು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡು ಈಗ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರೆ ಹೇಗೆ?. ಬೇರೆ ದೇಶಗಳಲ್ಲಿ ಅಲ್ಲಿಯ ಅಧ್ಯಕ್ಷರು, ಪ್ರಧಾನಿಗಳೇ ಮೊದಲು ಲಸಿಕೆ ಹಾಕಿಸಿಕೊಂಡರು. ನರೇಂದ್ರ ಮೋದಿ ಅವರೇಕೆ ವಿಳಂಬ ಮಾಡಿದರು? ಅದಕ್ಕೆ ಅನುಮಾನ ಬಂದು ಯಾರೋ ಕೆಲವರು ಅಪಪ್ರಚಾರ ಮಾಡಿರಬಹುದು.
ಈಗ ನಾನು ಲಸಿಕೆ ಹಾಕಿಸಿಕೊಂಡಿಲ್ಲವೇ? ಎಂದಿದ್ದಾರೆ.

ಅಲ್ಲದೇ, ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿ ಕೊಡಿ, ಲಸಿಕೆ ಖರೀದಿ ಮಾಡಿ ಜನರಿಗೆ ಹಂಚುತ್ತೇವೆ ಎಂದರೆ ಅದಕ್ಕೂ ಸಿಎಂ ಒಪ್ಪಿಗೆ ಕೊಡುತ್ತಿಲ್ಲ. ಸರ್ಕಾರದ ಹಣದಲ್ಲಿ ಲಸಿಕೆ ವಿತರಣೆ ಮಾಡುವುದರಲ್ಲಿ ತಪ್ಪೇನಿದೆ. ಸರ್ಕಾರ ಮಾಡುವುದೂ ಅದೇ ಕೆಲಸ ಅಲ್ಲವೇ? ಎಂದು ಪ್ರಶ್ನಿಸಿರುವ ಅವರು, ಬ್ಲಾಕ್ ಫಂಗಸ್ ಕಾಯಿಲೆಗೆ ಅಗತ್ಯ ಇಂಜೆಕ್ಷನ್ ದೊರೆಯುತ್ತಿಲ್ಲ. ಮಾರಣಾಂತಿಕ ಕಾಯಿಲೆಗೆ ಔಷಧ ಇಲ್ಲ ಎಂದರೆ ಅದು ಕೊಲೆಗೆ ಸಮಾನ. ಈ ರೋಗದಿಂದ ಪ್ರಾಣ ಕಳೆದುಕೊಂಡವರ ಸಾವಿನ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು.

ರೋಗಿಗಳಿಗೆ ಅಗತ್ಯ ಸಂದರ್ಭದಲ್ಲಿ ಆಕ್ಸಿಜನ್, ಆಸ್ಪತ್ರೆ, ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದರೆ ಪ್ರಧಾನಿ ಮೋದಿ ಅವರು ಕಣ್ಣೀರು ಹಾಕಿ ನಾಟಕ ಮಾಡಬೇಕಾದ ಪರಿಸ್ಥಿತಿ ಬರುತ್ತಿತ್ತೇ? ಕಣ್ಣೀರು ಹಾಕೋದರಿಂದ ಹೋದ ಜೀವಗಳು ವಾಪಾಸು ಬರಲ್ಲ, ಇನ್ನಾದರೂ ಜನರಿಗೆ ವೈದ್ಯಕೀಯ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಲಿ ಎಂದು ಒತ್ತಾಯಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ರೋಗಿಗಳಿಗೆ ಅಗತ್ಯ ಸಂದರ್ಭದಲ್ಲಿ ಆಕ್ಸಿಜನ್, ಆಸ್ಪತ್ರೆ, ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದರೆ ಪ್ರಧಾನಿ @narendramodi ಅವರು ಕಣ್ಣೀರು ಹಾಕಿ ನಾಟಕ ಮಾಡಬೇಕಾದ ಪರಿಸ್ಥಿತಿ ಬರುತ್ತಿತ್ತೇ? ಕಣ್ಣೀರು ಹಾಕೋದರಿಂದ ಹೋದ ಜೀವಗಳು ವಾಪಾಸು ಬರಲ್ಲ, ಇನ್ನಾದರೂ ಜನರಿಗೆ ವೈದ್ಯಕೀಯ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಲಿ. 10/10#CovidIndia

— Siddaramaiah (@siddaramaiah) May 24, 2021

Related News

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023
ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?
ಪ್ರಮುಖ ಸುದ್ದಿ

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.