• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಗ್ರಾಮ ಪಂಚಾಯತ್‌ಗೂ ಇರಬೇಕಾ ‘ನೋಟಾ’

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಗ್ರಾಮ ಪಂಚಾಯತ್‌ಗೂ ಇರಬೇಕಾ  ‘ನೋಟಾ’
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ.11: ಈಗ ಕರ್ನಾಟಕ ರಾಜ್ಯದಲ್ಲಿ  ಗ್ರಾಮ ಪಂಚಾಯಿತಿ ಚುನಾವಣೆಯ ಹವಾ ಜೋರಾಗಿ ನಡೆಯುತ್ತಿದೆ. ಪ್ರತಿಯೊಬ್ಬ ಪ್ರಜೆ ತನ್ನ ಮತವನ್ನು ಯೋಗ್ಯರಿಗೆ ಮಾತ್ರ ನೀಡುವ ಸಲುವಾಗಿ, ಗ್ರಾಮ ಪಂಚಾಯತ್‌ ಚುನಾವಣೆಯ ಸಂದರ್ಭದಲ್ಲಿಯೂ ಬೇರೆ ಚುನಾವಣೆಗಳಿಗೆ ಇರುವಂತೆ ‘ನೋಟಾ’ (ನನ್‌ ಆಫ್‌ ದಿ ಎಬೋವ್‌) ಇರಬೇಕು ಎಂಬ ಕೂಗು ಎದ್ದಿದೆ.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಎಂಬ ವಿಕೇಂದ್ರೀಕರಣದ ಮೂರು ಸ್ತರದ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿಯೇ ಬಲಿಷ್ಠವಾದುದು. ಎಲ್ಲ ಸರ್ಕಾರಿ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ನಡೆಯುವುದೇ ಗ್ರಾಮಸಭೆಗಳಲ್ಲಿ. ಇಂಥ ಅಧಿಕಾರ ಜಿಲ್ಲಾ ಪಂಚಾಯಿತಿಗಾಗಲಿ, ತಾಲ್ಲೂಕು ಪಂಚಾಯಿತಿಗಾಗಲಿ ಇಲ್ಲ. ಶಾಸಕರ ನಂತರ ಇಂಥ ಅವಕಾಶವನ್ನು ಹೊಂದಿರುವ ಗ್ರಾಮ ಪಂಚಾಯಿತಿಗೆ ಪ್ರಾಮಾಣಿಕರು, ಅಭಿವೃದ್ಧಿ ಬಗ್ಗೆ ಬದ್ಧತೆ ಇರುವವರು ಆಯ್ಕೆಯಾಗಬೇಕು. ಆದರೆ, ಹಣದ ಬಲ ಅಥವಾ ಇನ್ಯಾವುದೋ ಬಲದ ಕಾರಣದಿಂದ ಭ್ರಷ್ಟರು, ವೈಯಕ್ತಿಕ ಅಭಿವೃದ್ಧಿ ಮಾಡಿಕೊಳ್ಳುವವರು ಚುನಾವಣೆಗೆ ನಿಂತಿದ್ದರೆ ಅವರನ್ನು ತಿರಸ್ಕರಿಸುವ ಅಧಿಕಾರ ನೀಡಬೇಕು ಎಂದು ಗ್ರಾಮೀಣ ರಾಜಕೀಯ ಚಿಂತಕ ತೇಜಸ್ವಿ ಪಟೇಲ್.

ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಮಾಡಲಾಗಿತ್ತು. ಚುನಾವಣೆ ಎಂಬುದು ಕೊರೊನಾಕ್ಕಿಂತ ದೊಡ್ಡ ಸೋಂಕಾಗಿ ಪರಿವರ್ತನೆಗೊಂಡಿದೆ. ಮತ್ತು ಹಲವು ರೀತಿಯ ವ್ಯವಸ್ಥೆಗಳು ಬದಲಾಗಿವೆ ಅದಕ್ಕಾಗಿ ಮತದಾನ ಮುಗಿಯುವವರೆಗೆ ಲಾಕ್‌ಡೌನ್‌ ಘೋಷಣೆ ಮಾಡಬೇಕು. ಗ್ರಾಮ ಪಂಚಾಯಿತಿ ಚುನಾವಣೆಗೆ ಯಾರು ನಿಂತಿದ್ದಾರೆ ಎನ್ನುವುದನ್ನು ಚುನಾವಣಾ ಆಯೋಗವೇ ಮನೆಮನೆಗೆ ತಿಳಿಸಬೇಕು. ಅಭ್ಯರ್ಥಿಗಳಾಗಲಿ, ಅಭ್ಯರ್ಥಿಗಳ ಪರವಾಗಲಿ ಪ್ರಚಾರ ಮಾಡುವವರು ಮನೆ ಮನೆಗಳಿಗೆ ತೆರಳಬಾರದು. ಇದರಿಂದ ಕೊರೊನ ವೈರಸ್ ಹರಡುವ ಭೀತಿ ಹೆಚ್ಚಾಗಬಹುದು.

 ಗ್ರಾಮ ಪಂಚಾಯಿತಿಗೆ ‘ನೋಟಾ’ ಅವಕಾಶ ಇಲ್ಲ. ಬದಲಾವಣೆ ಆಯೋಗ ಮಾಡಬೇಕೇ ಹೊರತು ನಮ್ಮ ಹಂತದಲ್ಲಿ ಆಗುವುದಿಲ್ಲ.ಮಹಾಂತೇಶ ಬೀಳಗಿ, ಜಿಲ್ಲಾ ಚುನಾವಣಾಧಿಕಾರಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಯಾಕೆಂದರೆ ಈಗಿನ ಚುನಾವಣೆಯಲ್ಲಿ ಭ್ರಷ್ಟಚಾರ ಅತಿ ಹೆಚ್ಚಾಗಿ ಕಂಡುಬರುತ್ತಿದೆ.ಇದರಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಹ ಭ್ರಷ್ಟಚಾರ ಕಾಣಬಾರದೆಂದ ಈ ನೋಟಾ ವಿಧಾನ ಬಳಸಬೇಕೆಂದು ತೇಜಸ್ವಿ ಪಟೇಲ್ ರವರು ಅಭಿಪ್ರಾಯ ಪಟ್ಟಿದ್ದಾರೆ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.