• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹೊಸ ಪಡಿತರ ಕಾರ್ಡ್​​ ವಿತರಣೆಗೆ ಗ್ರೀನ್ ಸಿಗ್ನಲ್ ಕೊಟ್ಟ ಆಹಾರ ಇಲಾಖೆ: ಕಾರ್ಡ್ ಪಡೆಯುವುದು ಹೇಗೆ?

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಹೊಸ ಪಡಿತರ ಕಾರ್ಡ್​​ ವಿತರಣೆಗೆ ಗ್ರೀನ್ ಸಿಗ್ನಲ್ ಕೊಟ್ಟ ಆಹಾರ ಇಲಾಖೆ: ಕಾರ್ಡ್ ಪಡೆಯುವುದು ಹೇಗೆ?
0
SHARES
17.8k
VIEWS
Share on FacebookShare on Twitter

Karnataka: ಇಂದಿನಿಂದ (ನ.3) ನವೆಂಬರ್​ 20ನೇ ತಾರೀಖಿನವರೆಗೂ ಬಾಕಿ ಉಳಿದಿದ್ದ ಪಡಿತರ ಕಾರ್ಡ್​​​ಗಳನ್ನು(Green Signal for New BPL Card) ವಿತರಿಸಲಾಗುತ್ತದೆ.

ಪಡಿತರ ಪಡೆಯದವರ ಬಿಪಿಎಲ್ ಕಾರ್ಡ್ (BPL Card)​​ ಅನ್ನು ರದ್ದುಪಡಿಸುವುದಿಲ್ಲ, ಬದಲಾಗಿ ಆರೋಗ್ಯ ಯೋಜನೆಗಳಿಗೆ (Health Scheme) ಕಾರ್ಡ್​ಗಳನ್ನು ಬಳಸಲು ಅವಕಾಶವಿದ್ದು,

ಸದ್ಯ 2 ಲಕ್ಷದ 28 ಸಾವಿರ ಕಾರ್ಡ್​ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (K H Muniyappa) ಸ್ಪಷ್ಟಪಡಿಸಿದ್ದಾರೆ.

Green Signal for New BPL Card

ಪಡಿತರ ಪಡೆಯದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ: ಮುನಿಯಪ್ಪ
ಪಡಿತರ ಪಡೆಯದವರ ಬಿಪಿಎಲ್ ಕಾರ್ಡ್​​ ಅನ್ನು ರದ್ದುಪಡಿಸುವುದಿಲ್ಲ, ಬದಲಾಗಿ ಆರೋಗ್ಯ ಯೋಜನೆಗಳಿಗೆ ಕಾರ್ಡ್​ಗಳನ್ನು ಬಳಸಲು ಅವಕಾಶವಿದೆ ಎಂದು ಆಹಾರ ಮತ್ತು ನಾಗರಿಕ

ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (Green Signal for New BPL Card) ಸ್ಪಷ್ಟಪಡಿಸಿದರು.

ಕಾರ್ಡ್​ ಪಡೆಯುವುದು ಹೇಗೆ?
ಆಹಾರ ಇಲಾಖೆಯಿಂದ ಸಂದೇಶ ಪಡಿತರ ಕಾರ್ಡ್​ದಾರರಿಗೆ ರವಾನಿಸಲಾಗಿದ್ದು, ಒಟಿಪಿ ನಂಬರ್ (OTP Number) ಪಡೆದು ತಾವೇ ಗೂಗಲ್​ನಲ್ಲಿ ಕಾರ್ಡ್​ಗಳನ್ನು ಡೌನ್ ಲೋಡ್ (Download)

ಮಾಡಿಕೊಳ್ಳಬಹುದಾಗಿದೆ. ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಅಪ್ರುವಲ್​ಗೆ ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.

ಇದೀಗ ಹೊಸದಾಗಿ ಸುಮಾರು 2.95 ಲಕ್ಷ ಕಾರ್ಡ್​ಗಳನ್ನು ನೀಡಲು ತೀರ್ಮಾನಿಸಲಾಗಿದ್ದು, ಇವುಗಳಲ್ಲಿ ಹೆಚ್ಚಿನವು ಬಿಪಿಎಲ್​ ಕಾರ್ಡ್​ಗಳಿವೆ. ಕಳೆದ ಒಂದು ವರ್ಷದಿಂದ ಹೊಸ ಕಾರ್ಡ್​ಗಳನ್ನು ವಿತರಿಸಿಲ್ಲ.

ಸರಿಯಾದ ಪರಿಶೀಲನೆಯೊಂದಿಗೆ, ಕಾರ್ಡ್‌ಗಳ ವಿತರಣೆಗೆ ಇಂದಿನಿಂದ (ಶುಕ್ರವಾರ) ಅನುಮೋದನೆಯನ್ನು ನೀಡಲಾಗುತ್ತಿದೆ. ಪಡಿತರ ಪಡೆಯದವರೂ ಕೂಡ ಆರೋಗ್ಯ ಯೋಜನೆಗಳಿಗೆ ಕಾರ್ಡ್​ ಅನ್ನು

ಬಳಸಿಕೊಳ್ಳಲು ಅನುಮತಿಸಲಾಗಿದೆ ಎಂದು ತಿಳಿಸಿದರು.

Green Signal for New BPL Card

ರಾಜ್ಯದಲ್ಲಿ 1.08 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 1.03 ಕೋಟಿ ಬಿಪಿಎಲ್​ ಕಾರ್ಡ್​​​ದಾರರು 170 ರೂಪಾಯಿ ಪಡೆಯುತ್ತಿದ್ದಾರೆ. ಶೇಕಡಾ 95 ಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವವರು 5 ಕೆಜಿ ಅಕ್ಕಿಗೆ

ಬದಲಾಗಿ ಹಣವನ್ನು ಪಡೆಯುತ್ತಿದ್ದಾರೆ. ಮತ್ತು ಒಂದು ಕುಟುಂಬ ಒಂದಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವಂತಹ ಅಕ್ರಮವನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿ ನೀಡುವ ‘ಅನ್ನ ಭಾಗ್ಯ (Anna Bhagya)’ ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಅಕ್ಕಿಯನ್ನು ನೀಡಲು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರ

ರಾಜಕೀಯ ಮಾಡುತ್ತಿದೆ. ಆಂಧ್ರಪ್ರದೇಶ (Andra Pradesh), ಛತ್ತೀಸ್‌ಗಢ ಮತ್ತು ಇತರ ರಾಜ್ಯಗಳಿಂದ ಅಕ್ಕಿ ಕೊಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಫಲಾನುಭವಿಗಳಿಗೆ ನೇರವಾಗಿ ಹಣ ನೀಡುತ್ತಿರುವುದರಿಂದ ನ್ಯಾಯಬೆಲೆ ಅಂಗಡಿ ನಿರ್ವಾಹಕರ ಕಮಿಷನ್​ಗೆ (Commission) ಕತ್ತರಿ ಬಿದ್ದಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು ನಾವು ಹೆಚ್ಚುವರಿ

ಅಕ್ಕಿ ನೀಡಲು ಪ್ರಾರಂಭಿಸಿದಾಗ ಕಮಿಷನ್​ ಸಿಗುತ್ತದೆ. ಅರ್ಹರಿಗೆ ಅಕ್ಕಿ ಸಿಗಲಿದ್ದು, ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನು ಓದಿ: ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಯಾವ ಜಿಲ್ಲೆಗೆ ಎಷ್ಟು ಪರಿಹಾರ.? ಇಲ್ಲಿದೆ ವಿವರ

  • ಭವ್ಯಶ್ರೀ ಆರ್.ಜೆ
Tags: bengaluruFood DepartmentKarnatakaNew BPL Cardration card

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.