• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

“ಮುಂದಿನ ತಿಂಗಳು ಬಿಲ್ ಬರುವುದಿಲ್ಲ” ಎನ್ನುತ್ತಾ ಕಾಂಗ್ರೆಸ್ ಜನತೆಯನ್ನು ವಂಚಿಸುತ್ತಿದೆ : ಬಿಜೆಪಿ

Shameena Mulla by Shameena Mulla
in ರಾಜಕೀಯ, ರಾಜ್ಯ
“ಮುಂದಿನ ತಿಂಗಳು ಬಿಲ್ ಬರುವುದಿಲ್ಲ” ಎನ್ನುತ್ತಾ ಕಾಂಗ್ರೆಸ್ ಜನತೆಯನ್ನು ವಂಚಿಸುತ್ತಿದೆ : ಬಿಜೆಪಿ
0
SHARES
40
VIEWS
Share on FacebookShare on Twitter

ಅಧಿಕಾರ ಸ್ವೀಕರಿಸಿದ ಬಳಿಕ, ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ, ತಾನು ಘೋಷಿಸಿದ ಎಲ್ಲಾ 5 ಗ್ಯಾರಂಟಿಗಳನ್ನು ಈಡೇರಿಸುತ್ತೇನೆ (Gruhajyoti did not implement) ಎಂದು ಜನರ

Gruhajyoti did not implement

ಕಿವಿ ಮೇಲೆ ಹೂವು ಇಟ್ಟಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ , ಈಗ ಅಧಿಕಾರಕ್ಕೆ ಬಂದು ತನ್ನ ಬಜೆಟ್ (Budget) ಮಂಡಿಸಿದರೂ ಆ ಬಗ್ಗೆ ಸ್ಪಷ್ಟತೆ ನೀಡುತ್ತಿಲ್ಲ. ಗ್ಯಾರಂಟಿ ಜಾರಿಗೊಳಿಸದೇ, “ನಾಳೆ ಬಾ”

ಎಂದು ಟೈಂ ಪಾಸ್ ಮಾಡುತ್ತಿದೆ. 5 ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಜಾರಿಗೊಳಿಸಲು 15 ದಿನ ಬೇಕಾಯಿತು. ಆದರೇ ಈ ಬಜೆಟ್ನಲ್ಲಿ, ರಾಜ್ಯ ಸಾರಿಗೆ ಸಂಸ್ಥೆಗೆ ಶಕ್ತಿ ತುಂಬುವ ಅಂಶಗಳನ್ನು ಪ್ರಸ್ತಾಪಿಸಿಲ್ಲ.

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ತಾನು ನುಡಿದಂತೆ 10 ಕೆಜಿ ಅಕ್ಕಿ ನೀಡದೇ, 05 ಕೆಜಿ ಅಕ್ಕಿಯ ದರ ನೀಡುತ್ತೇನೆಂದು ಹೇಳಿ,

ಇದನ್ನು ಓದಿ: 2 ತಿಂಗಳಲ್ಲಿ ರಾಜ್ಯದಲ್ಲಿ 42 ರೈತರ ಆತ್ಮಹತ್ಯೆ: ಜೀವ ಹಿಂಡುತ್ತಿದೆ ಸಾಲ ಬಾಧೆ !

ಕೇಂದ್ರ ಸರ್ಕಾರ ನೀಡುವ 05 ಕೆಜಿ ಅಕ್ಕಿಯಲ್ಲಿ, 02 ಕೆಜಿ ಅಕ್ಕಿಗೆ ಕನ್ನ ಹಾಕಿದೆ.

ಇನ್ನೂ ಗೃಹ ಜ್ಯೋತಿ (Gruhajyoti) ಗ್ಯಾರಂಟಿಯನ್ನು ಜಾರಿಗೊಳಿಸದೇ, ವಿದ್ಯುತ್ ದರ ಏರಿಸಿ, ಜನರ ಜೇಬಿಗೆ ಶಾಕ್ ನೀಡಿದೆ. ಈ ತಿಂಗಳ ಬಿಲ್ (Bill) ಪಾವತಿಸಿ, ಮುಂದಿನ ತಿಂಗಳು ಬಿಲ್ ಬರುವುದಿಲ್ಲ

Gruhajyoti

ಎಂದು ಹೇಳುತ್ತಾ ಜನತೆಯನ್ನು ವಂಚಿಸುತ್ತಿದೆ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ಟೀಕಾ (Gruhajyoti did not implement) ಪ್ರಹಾರ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಗೃಹಲಕ್ಷ್ಮಿಗೆ ನೂರಾರು ಷರತ್ತು ವಿಧಿಸಿ , ಕೊನೆಗೆ ಸರ್ವರ್ (Server Hack ) ಹ್ಯಾಕ್ ಎಂಬ ಸುಳ್ಳು ಸುದ್ದಿಯನ್ನು ಸಚಿವರು ಹೇಳಿದ್ದರು,

ಈಗ ಷರತ್ತುಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇನ್ನು ಯುವನಿಧಿಗೆ ಗ್ರಹಣ ಬಡಿದಿದ್ದು, ಅದು ಕಾಗದದ ಮೇಲಿನ ಯೋಜನೆಯಾಗಿ ಉಳಿಯುವ ಸಾಧ್ಯತೆ ದಟ್ಟವಾಗಿದೆ. ಹೀಗೆ ಮೊದಲ ಕ್ಯಾಬಿನೆಟ್

ನಲ್ಲಿಯೇ ಜಾರಿಯಾಗಬೇಕಿದ್ದ ಗ್ಯಾರಂಟಿಗಳನ್ನು ಈಡೇರಿಸದೇ, ಬಜೆಟ್ ನಲ್ಲಿ ಅನುಷ್ಠಾನದ ಬಗ್ಗೆ ಸ್ಪಷ್ಟನೆ ನೀಡದೇ, ತಾನು ನುಡಿದಂತೆ ನಡೆಯದ ಸರ್ಕಾರ ಎಂಬುದನ್ನು ಸಿದ್ದರಾಮಯ್ಯರವರ ಬಜೆಟ್

ಸಾಬೀತುಪಡಿಸಿದೆ ಎಂದು ಟೀಕಿಸಿದೆ.ಇನ್ನು ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ 5 ಗ್ಯಾರಂಟಿ (Guaranty) ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿತ್ತು.

ಆದರೆ ಅನೇ ಕಾರಣಗಳಿಂದ ಕಾಂಗ್ರೆಸ್ ಸರ್ಕಾರ ಇನ್ನೂ ಕೆಲ ಗ್ಯಾರಂಟಿಗಳನ್ನು ಜಾರಿಗೊಳಿಸಲು ಹೆಣಗಾಡುತ್ತಿದೆ.

Tags: bjpCongressKarnatakapoliticalpolitics

Related News

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು
ದೇಶ-ವಿದೇಶ

ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.