• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಜನವರಿ 1 ರಿಂದ ಜಿಎಸ್‌ಟಿ ದರ ಏರಿಕೆ

Preetham Kumar P by Preetham Kumar P
in Vijaya Time
ಜನವರಿ 1 ರಿಂದ ಜಿಎಸ್‌ಟಿ ದರ ಏರಿಕೆ
0
SHARES
0
VIEWS
Share on FacebookShare on Twitter

ಬೆಂಗಳೂರು ಡಿ 30 : ಕೇಂದ್ರ ಸರ್ಕಾರವು ಜನವರಿಂದ 1ರಿಂದ ಕೆಲವು ಉತ್ಪನ್ನಗಳ ಮೇಲೆ ಜಿಎಸ್‌ಟಿ ದರವನ್ನು ಹೆಚ್ಚಿಸಲು ತೀರ್ಮಾನಿಸಿದೆ. ಈ ನಿರ್ಧಾರವನ್ನು ಜಿಎಸ್‌ಟಿ ಮಂಡಳಿ ತೆಗೆದುಕೊಂಡಿರುವುದರಿಂದ ಕೇಂದ್ರ ಸರ್ಕಾರ ಮರು ಚಿಂತನೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲವು ಜವಳಿ ಉತ್ಪನ್ನಗಳ ಜಿಎಸ್‌ಟಿ ದರವನ್ನು ಶೇ 12ಕ್ಕೆ ಹೆಚ್ಚಿಸಲು ಜಿಎಸ್‌ಟಿ ಮಂಡಳಿ ನಿರ್ಧರಿಸಿದೆ.

ಸೆಪ್ಟೆಂಬರ್ 17ರಂದು ಲಖನೌದಲ್ಲಿ ನಡೆದ ಹಿಂದಿನ ಸಭೆಯಲ್ಲಿ ಜಿಎಸ್‌ಟಿ ಕೌನ್ಸಿಲ್,ಪಾದರಕ್ಷೆ  ಮತ್ತು ಜವಳಿಗಳಲ್ಲಿ ಸುಂಕ ರಚನೆಯನ್ನು ಬದಲಿಸಲು ನಿರ್ಧಾರ ತೆಗೆದುಕೊಂಡಿತ್ತು. ಇದರ ಪರಿಣಾಮವಾಗಿ ಜನವರಿ 1ರಿಂದ ಚಪ್ಪಲಿ ಮತ್ತು ಜವಳಿಗಳ ಮೇಲಿನ ಜಿಎಸ್‌ಟಿ ಶೇ 12ಕ್ಕೆ ಏರಿಕೆಯಾಗಲಿದೆ. ಜಿಎಸ್‌ಟಿಯನ್ನು ಅದಕ್ಕೆ ಸಂಬಂಧಿಸಿದ ಮಂಡಳಿ ಹೆಚ್ಚಳ ಮಾಡಿರುವುದರಿಂದ, ದರ ಅಥವಾ ಅನುಷ್ಠಾನದ ಯಾವುದೇ ನಿರ್ಧಾರಗಳು ಕೂಡ ಮಂಡಳಿಯನ್ನೇ ಅವಲಂಬಿಸಿರುತ್ತದೆ ಎಂದು ಅವರು ಹೇಳಿದ್ದಾರೆ.

ಜಿಎಸ್‌ಟಿ ದರ ಬದಲಾದ ಬಳಿಕ ಈಗ ಇರುವ ಉಡುಪುಗಳ ಮೇಲಿನ ಜಿಎಸ್‌ಟಿ ಶೇ 5ರಿಂದ ಶೇ 12ಕ್ಕೆ ಏರಿಕೆಯಾಗಲಿದೆ. ಅಂದರೆ ಮಾರಾಟ ಮೌಲ್ಯ 1,000 ರೂವರೆಗೂ ಹೆಚ್ಚಲಿದೆ. ಇದೇ ರೀತಿ, ಪಾದರಕ್ಷೆಗಳ ಶೇ 5ರ ಮಾರಾಟ ಮೌಲ್ಯದ ಮೇಲಿನ ತೆರಿಗೆಯು ಶೇ 12ಕ್ಕೆ ಹೆಚ್ಚುವುದರಿಂದ ಪ್ರತಿ ಜೋಡಿಗೆ 1,000 ರೂ. ವರೆಗೂ ಬೆಲೆ ಹೆಚ್ಚಾಗಲಿದೆ

ಸಿಂಥೆಟಿಕ್ ಮೋನೋಫಿಲಮೆಂಟ್ ಮತ್ತು ಕೃತಕ ಮೋನೋಫಿಲಮೆಂಟ್, ನೇಯ್ದ ವಸ್ತ್ರ, ಕರಕುಶಲ ಹೊಲಿಗೆ ದಾರಗಳು, ಸಿಂಥೆಟಿಕ್ ದಾರದ ನೂಲು,  ಹಾಗೂ ಇತರೆ ವಸ್ತುಗಳು ಸೇರಿದಂತೆ ಕೃತಕ ತಂತು ನೂಲುಗಳ ದಾರವನ್ನು ಈ ಮುಂಚೆ ಶೇ 5ರಿಂದ ಶೇ 12ಕ್ಕೆ ಏರಿಕೆ ಮಾಡಲಾಗುತ್ತದೆ. ‘ಕಂಪೆನಿಗಳು ವಸ್ತುಗಳ ಮೇಲಿನ ಅಧಿಕ ತೆರಿಗೆ ಪಾವತಿಗಾಗಿ ವಿನಾಯಿತಿಗಳನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಏರಿಳಿತದ ಸುಂಕ ರಚನೆಯು ವಲಯಕ್ಕೆ ವ್ಯಾಪಕ ಹಾನಿ ಉಂಟುಮಾಡಲಿದೆ’ ತಜ್ಞರು ತಿಳಿಸಿದ್ದಾರೆ

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು
Vijaya Time

ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು

March 28, 2023
ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.