• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜಿಟಿಡಿ ಮೇಲೆ ಜೆಡಿಎಸ್ ನಾಯಕರ ಮುನಿಸು: ವೀಕ್ಷಕರ ಪಟ್ಟಿಯಿಂದ ಸ್ವಪಕ್ಷದ ಶಾಸಕನನ್ನು ಕೈಬಿಟ್ಟ ವರಿಷ್ಠರು

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಜಿಟಿಡಿ ಮೇಲೆ ಜೆಡಿಎಸ್ ನಾಯಕರ ಮುನಿಸು: ವೀಕ್ಷಕರ ಪಟ್ಟಿಯಿಂದ ಸ್ವಪಕ್ಷದ ಶಾಸಕನನ್ನು ಕೈಬಿಟ್ಟ ವರಿಷ್ಠರು
0
SHARES
0
VIEWS
Share on FacebookShare on Twitter

ಮೈಸೂರು, ಜ. 19: ಜೆಡಿಎಸ್ ನಾಯಕರಲ್ಲಿ ಅಸಮಾಧಾನ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಹಲವು ದಿನಗಳಿಂದಲೂ ಸ್ಥಳೀಯ ನಾಯಕರ ನಡುವೆ ನಡೆಯುತ್ತಿದ್ದ ಶಾಸಕ ಜಿ‌.ಟಿ. ದೇವೇಗೌಡ ಹಾಗೂ ಜೆಡಿಎಸ್ ವರಿಷ್ಠರ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗವಾಗಿದೆ.

ಸಂಕ್ರಾಂತಿ ಬೆನ್ನಲ್ಲೇ ಪಕ್ಷಕ್ಕೆ ಹೊಸ ಹುರುಪು ನೀಡುವ ನಿಟ್ಟಿನಲ್ಲಿ ದಿಟ್ಟಹೆಜ್ಜೆ ಇಟ್ಟಿರುವ ಜೆಡಿಎಸ್ ನಾಯಕರು ಇದಕ್ಕಾಗಿ ತಮ್ಮದೇ ರಣತಂತ್ರ ರೂಪಿಸಿಕೊಳ್ಳಲು ಮುಂದಾಗಿದ್ದಾರೆ‌‌. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕರ ಬಗ್ಗೆ ಹಲವು ಸಂದರ್ಭಗಳಲ್ಲಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಶಾಸಕ ಜಿ.ಟಿ. ದೇವೇಗೌಡರಿಂದ ಅಂತರ ಕಾಯ್ದುಕೊಳ್ಳಲು ಜೆಡಿಎಸ್ ನಾಯಕರು ತೀರ್ಮಾನಿಸಿದಂತಿದೆ.

ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ವಿಭಾಗಗಳ ವೀಕ್ಷಕರುಗಳ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್, ಮೈಸೂರು ಭಾಗದ ಹಿರಿಯ ನಾಯಕ ಹಾಗೂ ಜೆಡಿಎಸ್ ಶಾಸಕ ಜಿಟಿಡಿ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಜಿಟಿಡಿ ಹೊರತುಪಡಿಸಿ ಹಳೇ ಮೈಸೂರು ಪ್ರಾಂತ್ಯದ ಉಳಿದೆಲ್ಲ ಶಾಸಕರು, ಪ್ರಮುಖರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ.ದೇವೆಗೌಡ ಮತ್ತು ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ವಿಭಾಗಗಳ ವೀಕ್ಷಕರ ನೇಮಕ ಮಾಡಲಾಗಿದೆ. ಆದರೆ ಪಟ್ಟಿಯಲ್ಲಿ ಉದ್ಧೇಶ ಪೂರ್ವಕವಾಗಿ ಜಿಟಿಡಿ ಹೆಸರನ್ನು ಕೈಬಿಟ್ಟಿರುವುದು ಸ್ಪಷ್ಟವಾಗಿದೆ. ಹೀಗಾಗಿ ಜೆಡಿಎಸ್ ನಾಯಕರು ಮತ್ತು ಜಿಟಿ ದೇವೆಗೌಡರ ನಡುವೆ ಎಲ್ಲವು ಸರಿಯಿಲ್ಲ ಅನ್ನೊದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.

ಕೆಲ ದಿನಗಳ‌‌‌ ಹಿಂದಷ್ಟೇ ಪಕ್ಷದ ಪರ ಇಲ್ಲದವರನ್ನ ಮೈಸೂರಿನಿಂದಲೇ‌ ಉಚ್ಚಾಟಿಸುವುದಾಗಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ‌ಇದೀಗ ‌ವೀಕ್ಷಕರ ಪಟ್ಟಿಯಿಂದ ಕೈಬಿಡುವ ಮೂಲಕ ಜಿಟಿಡಿಯನ್ನು ಪಕ್ಷದಿಂದ ಉಚ್ಚಾಟಿಸೋ ಮೂನ್ಸೂಚನೆ ತೋರಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಮೈಸೂರು ವಿಭಾಗದ ವೀಕ್ಷಕರುಗಳಾಗಿ ಶಾಸಕರಾದ ಹೆಚ್ ಡಿ ರೇವಣ್ಣ,ಸಾರ ಮಹೇಶ್, ಪುಟ್ಟರಾಜು, ಅಶ್ವಿನ್ ಕುಮಾರ್, ಅನ್ನದಾನಿ, ಮಾಜಿ‌ ಶಾಸಕ ಚಿಕ್ಕಣ್ಣ, ನಿಖಿಲ್ ಕುಮಾರಸ್ವಾಮಿ, ಮೊಹಮ್ಮದ್ ಜಫ್ರುಲ್ಲಖಾನ್, ಅಬ್ದುಲ್ ಅಜೀಜ್ ಅಬ್ದುಲ್ಲ ಅವರನ್ನು ನೇಮಿಸಲಾಗಿದೆ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.