• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಗುಜರಾತ್: ತೌಖ್ತೆ ಚಂಡಮಾರುತಕ್ಕೆ ಈವರೆಗೆ 45 ಬಲಿ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಗುಜರಾತ್: ತೌಖ್ತೆ ಚಂಡಮಾರುತಕ್ಕೆ  ಈವರೆಗೆ 45 ಬಲಿ
0
SHARES
0
VIEWS
Share on FacebookShare on Twitter

ಅಹಮದಾಬಾದ್, ಮೇ. 19: ಗುಜರಾತ್ನ 12 ಜಿಲ್ಲೆಗಳಲ್ಲಿ ‘ತೌಖ್ತೆ’ ಚಂಡಮಾರುತದಿಂದಾಗಿ ಈವರೆಗೆ ಮೃತಪಟ್ಟವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಅಮ್ರೇಲಿ ಜಿಲ್ಲೆಯ ಸೌರಾಷ್ಟ್ರ ಪ್ರದೇಶದಲ್ಲಿ 15 ಮಂದಿ, ಭಾವ್ನಗರ ಮತ್ತು ಗಿರ್ ಸೋಮನಾಥದಲ್ಲಿ ತಲಾ 8 ಮಂದಿ, ಅಹಮದಾಬಾದ್ನಲ್ಲಿ ಐವರು ಮತ್ತು ಕೇದಾದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆನಂದ್, ವಡೋದರಾ,ಸೂರತ್, ವಲ್ಸಾಡ್, ರಾಜ್ಕೋಟ್, ನವಸಾರಿ, ಪಂಚಮಹಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಗುಜರಾತ್ ತುರ್ತು ಕಾರ್ಯಾಚರಣಾ ಕೇಂದ್ರದ ಅಧಿಕಾರಿಯೊಬ್ಬರು ತಿಳಿಸಿದರು.

ಕರಾವಳಿಯ ಮೂಲಕ ಈ ಚಂಡಮಾರುತವು ಸೋಮವಾರ ಮಧ್ಯರಾತ್ರಿ ಗುಜರಾತ್ ಪ್ರವೇಶಿಸಿದೆ.

Related News

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ
Sports

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ

May 30, 2023
2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.