• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದಲ್ಲಿ ಹಿಂದುತ್ವದ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ನಡಿತಿದೆ : ಹೆಚ್. ವಿಶ್ವನಾಥ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
vishwanath
0
SHARES
0
VIEWS
Share on FacebookShare on Twitter

ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರ ಅಂಗಡಿಗಳನ್ನು ನಿಷೇಧಿಸುವುದು ಎಷ್ಟು ಸರಿ? ಇದು ತಪ್ಪು. ಹಿಂದುತ್ವದ ಹೆಸರಿನಲ್ಲಿ ಶಾಂತಿ, ಸಾಮರಸ್ಯ ಕದಡುವ ಕೆಲಸ ರಾಜ್ಯದಲ್ಲಿ ನಡಿತಿದೆ ಎಂದು ಹಾಲಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಆರೋಪಿಸಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ನಾನು ಕಂಡ ಹಾಗೆ ಎಲ್ಲಿಯೂ ಕೂಡ ಹಿಂದುತ್ವದ ಕುರಿತು ಮಾತನಾಡುವುದಿಲ್ಲ! ಆದ್ರೆ, ಅದೇ ನಮ್ಮ ಕರ್ನಾಟಕ ರಾಜ್ಯದಲ್ಲಿ ಪ್ರತ್ಯೇಕವಾಗಿ ಹಿಂದುತ್ವದ ಬಗ್ಗೆ ಕೆಣಕಿ ಮಾತನಾಡುತ್ತಾರೆ. ಹಿಂದುತ್ವದ ಹೆಸರಿನಲ್ಲಿ ಶಾಂತಿ, ಸಾಮರಸ್ಯ ಕದಡುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

h vishwanath

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹಾಲಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು, ಪ್ರತಿ ಪಕ್ಷಗಳ ಸಿದ್ದಾಂತಗಳು ಕೂಡ ಸರಿಯಿವೆ. ಆದ್ರೆ, ಪಕ್ಷದ ಮುಖಂಡರು ಪಕ್ಷದ ಹೆಸರನ್ನು ಉಪಯೋಗಿಸಿಕೊಂಡು ಸಮಾಜದಲ್ಲಿ ಶಾಂತಿಯನ್ನು ಧ್ವಂಸ ಮಾಡುತ್ತಿದ್ದಾರೆ. ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರ ಅಂಗಡಿಗಳನ್ನು ನಿಷೇಧಿಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು. ಮುಸ್ಲಿಂಮರು ಕೂಡ ಈ ದೇಶದ ಪ್ರಜೆಗಳು ಅಲ್ವಾ?

narendra modi

ಇದು ತಿಳಿದಿದ್ದರೂ ಯಾಕೆ ಈ ರೀತಿಯ ನಡೆ? ಎಲ್ಲರನ್ನೂ ಒಟ್ಟಾಗಿ ಕೂಡಿಸಿಕೊಂಡು ಸಾಗುವ ಜವಾಬ್ದಾರಿ ಸರ್ಕಾರದ್ದು, ಆದ್ರೆ ಈ ವಿಷಯದಲ್ಲಿ ಸರ್ಕಾರವೇ ತಪ್ಪು ಮಾಡುತ್ತಿದೆ! ವಿಶ್ವದ ನಾನಾ ರಾಷ್ಟ್ರಗಳಲ್ಲಿ ನಮ್ಮ ದೇಶದ ಪ್ರಜೆಗಳು ಕೆಲಸ ನಿರ್ವಹಿಸುತ್ತಿದ್ದಾರೆ. ನಮ್ಮಲ್ಲಿ ಮಾಡಿದಂತೆ ಮುಸ್ಲಿಂ ರಾಷ್ಟ್ರದಲ್ಲಿ ಏನಾದರೂ ಹಿಂದುಗಳನ್ನು ತೆಗೆದು ಹೊರ ನೂಕಿದರೆ ಅವರಿಗೆಲ್ಲಾ ಇಲ್ಲಿ ಕೆಲಸ ಕೊಡಲು ನಿಮಗೆ ಶಕ್ತಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

Tags: Karnatakapoliticalpoliticsvishwanath

Related News

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023
ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?
ಡಿಜಿಟಲ್ ಜ್ಞಾನ

ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?

September 21, 2023
ನೀವು ಸುಂದರವಾಗಿ ಚಿಕ್ಕ ವಯಸ್ಸಿನಂತೆ ಕಾಣಿಸಬೇಕೆ ಹಾಗಾದ್ರೆ ಈ 5 ಪದಾರ್ಥ ಬಳಸಿ
ಆರೋಗ್ಯ

ನೀವು ಸುಂದರವಾಗಿ ಚಿಕ್ಕ ವಯಸ್ಸಿನಂತೆ ಕಾಣಿಸಬೇಕೆ ಹಾಗಾದ್ರೆ ಈ 5 ಪದಾರ್ಥ ಬಳಸಿ

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.