• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹ್ಯಾಕಿಂಗ್ ಮಾಡಲು ಏಕಾಗ್ರತೆ ಅಗತ್ಯ: ಕುಖ್ಯಾತ ಹ್ಯಾಕರ್ ಶ್ರೀಕಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಹ್ಯಾಕಿಂಗ್ ಮಾಡಲು ಏಕಾಗ್ರತೆ ಅಗತ್ಯ: ಕುಖ್ಯಾತ ಹ್ಯಾಕರ್ ಶ್ರೀಕಿ
0
SHARES
0
VIEWS
Share on FacebookShare on Twitter

ಬೆಂಗಳೂರು, ನ. 21: ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಕುಖ್ಯಾತಿಯ ಹ್ಯಾಕರ್‌ ಶ್ರೀಕಿ  ಸಿಸಿಬಿ ಬಲೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ. ಈ ಬಗ್ಗೆ ಈಗ ಒಂದು ಶಾಕಿಂಗ್‌ ನ್ಯೂಸ್‌ಗಳು ಹೊರಬಂದಿದೆ. ವಿಚಾರಣೆಯ ಸಂದರ್ಭದಲ್ಲಿ ಏನಾದ್ರೂ ಆಗಲಿ ನಾನು ಮಾತ್ರ ಹ್ಯಾಕ್‌ ಮಾಡೋದನ್ನು ಬಿಡುವುದಿಲ್ಲ ಎಂದು ಹೇಳಿದ್ದಾನೆ ಎನ್ನಾಲಾಗುತ್ತಿದೆ.

ಡಾರ್ಕ್‌ ವೆಬ್‌ ಮೂಲಕ ಅಕ್ರಮ ಹಣ ಮಾಡುತ್ತಿದ್ದ ಆರೋಪದ ಮೇಲೆ ಹಾಗೂ ಸರ್ಕಾರಿ ವೆಬ್‌ ಸೈಟ್‌ಗಳ ಜತೆಗೆ ಅಂತರಾಷ್ಟ್ರೀಯ ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸಿದ್ದಾರೆ.

ಶ್ರೀಕಿ ವಿಚಾರಣೆಯು ತೀವ್ರವಾಗಿ ನಡೆಯುತ್ತಿದ್ದು, ಈ ವೇಳೆ ಈ ಶಾಕಿಂಗ್‌ ಹೇಳಿಕೆಯನ್ನು ನೀಡಿರುವುದು ಕೇಳಿ ಬಂದಿದೆ. ಅದರಲ್ಲಿಯೂ ಸ್ಥಳೀಐ ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡುವುದಿಲ್ಲ ಆದರೆ ಚೀನಾ ಅಥವಾ ಬೇರೆ ಧೇಸದ ಆನ್‌ಲೈನ್‌ ಗೇಮ್‌ ಹ್ಯಾಕ್‌ ಮಾಡೋದನ್ನ ನಿಲ್ಲಿಸುವುದಿಲ್ಲ. ಈ ಕೆಲಸ ಬಿಟ್ಟು ಬೇರೆ ಯಾವುದು ಕೆಲಸಗಳು ಬರುವುದಿಲ್ಲ ಎಂದು ಹೇಳಿಕೆ ನಿಡಿದ್ದಾನೆಎಂಬುದಾಗಿ ಕೇಳಿ ಬರುತ್ತಿದೆ.

ಇನ್ನು ಕುಖ್ಯಾತ ಆರೋಪಿ ಭಗವದದ್ಗೀತೆ ಪಠಣ, ಬಳಿಕ ಧ್ಯಾನ, ಸ್ವಾ,ಮಿ ವಿವೇಕಾನಂದರ ಜೀವನ ಚರಿತ್ರೆ, ಓಶೋ ಸೇರಿದಂತೆ ಆಧ್ಯಾತ್ಮ ಚರಿತ್ರೆ ಪುಸ್ತಕಗಳನ್ನು ನಿರಂತರವಾಗಿ ಓದುತ್ತಿದ್ದಾನೆ ಎಂದು ತಿಳಿದು ಬಂದಿದೆ. ಹ್ಯಾಕಿಂಗ್‌ ಮಾಡಲು ಮನಸ್ಸಿನ ನೆಮ್ಮದಿ ಮತ್ತು ಏಕಾಗ್ರತೆ ಮುಖ್ಯವಾಗಿ ಬೇಕಾಗುತ್ತದೆ ಆದ್ದರಿಂದ ಓದುತ್ತಿರುವುದಾಗಿ ತಿಳಿದು ಬಂದಿದೆ.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.