• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಕ್ಷರ ಸಂತನಿಗೆ ನ. 8ಕ್ಕೆ ಪದ್ಮಶ್ರೀ ಪುರಸ್ಕಾರ. ಯಾರು ಈ ಅಕ್ಷರ ಸಂತ ?

Preetham Kumar P by Preetham Kumar P
in ಪ್ರಮುಖ ಸುದ್ದಿ
ಅಕ್ಷರ ಸಂತನಿಗೆ ನ. 8ಕ್ಕೆ ಪದ್ಮಶ್ರೀ ಪುರಸ್ಕಾರ. ಯಾರು ಈ ಅಕ್ಷರ ಸಂತ ?
1
SHARES
0
VIEWS
Share on FacebookShare on Twitter
  • ಹಾಜಬ್ಬನಿಗೆ ನವೆಂಬರ್‌ 8ಕ್ಕೆ ಪದ್ಮಶ್ರೀ ಪುರಸ್ಕಾರ
  • ದಣಿವರಿಯದ ಅಕ್ಷರ ಸಂತ
  • ಪರಿಶ್ರಮಕ್ಕೆ ತಕ್ಕ ಪ್ರಶಸ್ತಿ

ಅಕ್ಷರ ಸಂತ ಎಂಬ ಬಿರುದಿನಿಂದ ನಾಮಾಂಕಿತಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಹೇರಕಳ ಹಾಜಬ್ಬರನ್ನು 2020ನೇ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದ್ದು, ನವೆಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಗೌರವ ಸ್ವೀಕರಿಸಲಿದ್ದಾರೆ.

ಹಳ್ಳಿಯ ಬಡ ವ್ಯಕ್ತಿಯೊಬ್ಬರು ಮಂಗಳೂರು ವಿಶ್ವವಿದ್ಯಾನಿಲಯ, ಹಂಪಿ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಕೇರಳದ ಕನ್ನಡ ಶಾಲೆಯ ಪಠ್ಯದ ವಿಷಯದ ಎತ್ತರಕ್ಕೆ ಬೆಳೆದು  ಅಕ್ಷರ ಸಂತನಾಗಿ ಗುರುತಿಸಿಕೊಂಡಿದ್ದಾರೆ. ಬಡ ಮಕ್ಕಳಿಗಾಗಿ ಕಾಲೇಜ್‌ ಮತ್ತು ಐಟಿಐ ಆರಂಬಿಸುವ ಕನಸು ಕಾಣುತ್ತಿದ್ದಾರೆ, ಅದಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ, ಅನಾರೋಗ್ಯ ನಡುವೆಯೂ ಮಕ್ಕಳಿಗೆ ಶಿಕ್ಷಣ ಕೊಡುವ ಉತ್ಸಾಹ ಬತ್ತುತ್ತಿಲ್ಲ.

2020 ರಲ್ಲೇ ಅವರಿಗೆ ಪ್ರಶಸ್ತಿ ಘೋಷಣೆಯಾಗಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮುಂದುಡಲಾಗಿತ್ತು.ಆದರೆ ಇದೀಗ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ದಿನಾಂಕ ನಿಗದಿಯಾಗಿದ್ದು ನವೆಂಬರ್ 8 ರಂದು ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.