• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದಲ್ಲಿ ಕೈಮಗ್ಗ ಅಭಿವೃದ್ದಿಗೆ ಸಿಎಂ ಸೂಚನೆ

Preetham Kumar P by Preetham Kumar P
in ಪ್ರಮುಖ ಸುದ್ದಿ, ರಾಜ್ಯ
ರಾಜ್ಯದಲ್ಲಿ ಕೈಮಗ್ಗ ಅಭಿವೃದ್ದಿಗೆ ಸಿಎಂ ಸೂಚನೆ
0
SHARES
0
VIEWS
Share on FacebookShare on Twitter

ಬೆಂಗಳೂರು ಆ 25 : ರಾಜ್ಯದಲ್ಲಿ ಕುಂಠಿತವಾಗಿರುವ  ಕೈಮಗ್ಗ ನಿಗಮದ ಪುನಶ್ಚೇತನ‌ಕ್ಕೆ ಪೂರಕವಾಗಿ ತಕ್ಷಣ‌ವೇ ಅಬಿವೃದ್ದಿ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಹಾಗೆಯೇ ಕೈಮಗ್ಗ ನಿಗಮಕ್ಕೆ ಆರ್ಥಿಕ ಉತ್ತೇಜನ ಒದಗಿಸುವ ನಿಟ್ಟಿನಲ್ಲಿ ಸರ್ಕಾರ‌ದ ವಿವಿಧ ಇಲಾಖೆಗಳು ತಮ್ಮ ಅಗತ್ಯದ ಕನಿಷ್ಠ 25% ಗಳಷ್ಟು ವಸ್ತ್ರವನ್ನು ಕೈಮಗ್ಗ ನಿಗಮದಿಂದ ಖರೀದಿಸುವಂತೆ ಸುತ್ತೋಲೆ ಹೊರಡಿಸುವುದಾಗಿ ತಿಳಿಸಿದ್ದಾರೆ.

ನಿಗಮಕ್ಕೆ ಸಂಬಂಧಿಸಿದಂತೆ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಣೆ ಮಾಡುವ ಮೂಲಕ ನಷ್ಟದಲ್ಲಿರುವ ನಿಗಮವನ್ನು ಸದೃಢಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿನ್ಯಾಸಗಳ ಜೊತೆಗೆ ಒಪ್ಪಂದ ಮಾಡಿಕೊಂಡು ನಗರ ಪ್ರದೇಶಗಳಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡುವಂತೆ‌ಯೂ ಗಮನ ಹರಿಸುವಂತೆ ಮುಖ್ಯಮಂತ್ರಿ‌ಗಳು ತಿಳಿಸಿದ್ದಾರೆ. ಹಾಗೆಯೇ ವಿದ್ಯಾರ್ಥಿ‌ಗಳಿಗೆ ಸಮವಸ್ತ್ರ ಪೂರೈಕೆಯಲ್ಲಿ ನಿಗಮಕ್ಕೆ ಉಂಟಾದ 10 ಕೋಟಿ ರೂ. ನಷ್ಟದಲ್ಲಿ 5 ಕೋಟಿ ರೂ. ಗಳನ್ನು ಸರ್ಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ. ಉಳಿದಂತೆ 5 ಕೋಟಿ ರೂ. ಗಳನ್ನು ನಿಗಮ ತನ್ನ ಚಟುವಟಿಕೆ‌ಗಳನ್ನು ವಿಸ್ತರಣೆ ಮಾಡಿಕೊಳ್ಳುವ ಮೂಲಕ ಭರಿಸುವಂತೆ ಹೇಳಿದ್ದಾರೆ. ಇದರಿಂದಾಗಿ ಕೈಮಗ್ಗ ಅಭಿವೃದ್ದಿ ಇನ್ನಷ್ಟು ಉತ್ತೇಜನ ನೀಡಿದಂತಾಗುತ್ತದೆ ಎಂದು ಅವರು ಹೇಳಿದರು.

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.