• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

BJP ಹಾರ್ದಿಕ್‌ಪಟೇಲ್‌ಗೆ ಜಯ, ಕಾಂಗ್ರೆಸ್‌ನ  ಜಿಗ್ನೇಶ್‌ಮೆವಾನಿಗೆ ಸೋಲು ; BJP ಪ್ರಚಂಡ ಗೆಲುವಿಗೆ ಕಾರಣ?

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
BJP ಹಾರ್ದಿಕ್‌ಪಟೇಲ್‌ಗೆ ಜಯ, ಕಾಂಗ್ರೆಸ್‌ನ  ಜಿಗ್ನೇಶ್‌ಮೆವಾನಿಗೆ ಸೋಲು ; BJP ಪ್ರಚಂಡ ಗೆಲುವಿಗೆ ಕಾರಣ?
0
SHARES
0
VIEWS
Share on FacebookShare on Twitter

Ahmedabad : ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ(Assembly Election) ಬಿಜೆಪಿ(Hardik Patel Vs JigneshMevani) ಪ್ರಚಂಡ ಗೆಲುವು ಸಾಧಿಸಿದೆ.150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವತ್ತ ಸಾಗುತ್ತಿದೆ. 

ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿದ್ದ ಪಾಟಿದಾರ್‌ ಸಮುದಾಯದ ಯುವನಾಯಕ ಹಾರ್ದಿಕ್‌ಪಟೇಲ್‌(Hardik Patel) ಇತ್ತೀಚೆಗೆ ಬಿಜೆಪಿಗೆ ಸೇರಿದ್ದರು.

Hardik Patel

ಈ ಬಾರಿಯ ಚುನಾವಣೆಯಲ್ಲಿ ಅವರು, ವೀರಾಗಮಮ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಇನ್ನೊಂದೆಡೆ ಕಳೆದ ಬಾರಿ ಕಾಂಗ್ರೆಸ್‌ನಿಂದ ವಡ್ಗಾಮ್‌ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ದಲಿತ ಯುವನಾಯಕ  ಜಿಗ್ನೇಶ್‌ಮೆವಾನಿ(Hardik Patel Vs JigneshMevani)ಈ ಬಾರಿ  ಭಾರತೀಯ ಜನತಾ ಪಕ್ಷದ ಮಣಿಭಾಯ್ ವಘೇಲಾವಿರುದ್ದ ಸೋಲು ಕಂಡಿದ್ದಾರೆ. 

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ  ಒಟ್ಟಾರೆಯಾಗಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲು ಕಂಡಿದೆ. ಬಿಜೆಪಿಯ ಪ್ರಚಂಡ ಗೆಲುವಿಗೆ ಪ್ರಮುಖ ಕಾರಣಗಳೆಂದರೆ,

ಇದನ್ನೂ ನೋಡಿ : https://fb.watch/hhxiZ83cnZ/ ಅಂಧನಿಗೆ ವಂಚನೆ! ಸರ್ಕಾರದಿಂದ ಅಂಧನಿಗೆ ಮೋಸ.

  • ಬಿಜೆಪಿಯು ಹಿರಿಯ ಶಾಸಕರಿಗೆ  ಕೊಕ್‌ ನೀಡಿ ‘ಯಂಗ್ ಕ್ಯಾಬಿನೆಟ್’ ರಚನೆ ಮಾಡಿದ್ದು ಮತ್ತು ಅನೇಕ ಯುವಕರಿಗೆ ಈ  ಬಾರಿ ಟಿಕೆಟ್‌ನೀಡಿರುವುದು.
  • ಸಂಪುಟ ರಚನೆಯಲ್ಲಿ ಆದಿವಾಸಿ ಮತ್ತು ಪಾಟಿದಾರ್ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿತ್ತು.

ಇದನ್ನೂ ಓದಿ : https://vijayatimes.com/bjp-vs-congress-election-resut/

  • ಪಾಟೀದಾರ್ ಸಮುದಾಯದ ಭೂಪೇಂದ್ರ ಪಟೇಲ್‌(Bhupendra Patel) ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಪಾಟೀದಾರ್ ಸಮುದಾಯದ ಬೆಂಬಲ ಗಳಿಸಿದ್ದು ವರವಾಯಿತು.
  • ಪಾಟೀದಾರ್ ಚಳವಳಿ ನಾಯಕ ಹಾರ್ದಿಕ್ ಪಟೇಲ್ ಹಾಗೂ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಬಿಜೆಪಿಗೆ ಸೇರಿದ್ದು, ಕಾಂಗ್ರೆಸ್‌ಗೆ ಹಿನ್ನಡೆಯಾಯಿತು.

Jigneshmevani
  • ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) 27  ರ್ಯಾಲಿ  ಮಾಡಿದ್ದರು. ಗೃಹ ಸಚಿವ ಅಮಿತ್‌ಶಾ ಪ್ರತಿ ಭಾನುವಾರ ಗುಜರಾತ್‌ಗೆ ಭೇಟಿ ನೀಡಿ, ಪ್ರಚಾರ ಕಾರ್ಯದ ಮೇಲ್ವುಸ್ತುವಾರಿ ವಹಿಸಿದ್ದರು.
  • ಕಾಂಗ್ರೆಸ್‌(Congress) ಮತಗಳನ್ನು ಆಪ್‌ ವಿಭಜಿಸಿದ್ದರಿಂದ ಬಿಜೆಪಿಯ ಪ್ರಚಂಡ ಗೆಲುವು ಸಾಧಿಸಲು ಕಾರಣವಾಯಿತು.
  • ಮಹೇಶ್.ಪಿ.ಎಚ್

Related News

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023
ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು

January 31, 2023
ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ
ರಾಜಕೀಯ

ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ

February 1, 2023
ಸಿಡಿ ಪ್ರಕರಣದಲ್ಲಿ ಡಿಕೆಶಿ-ಜಾರಕಿಹೊಳಿ ಜಿದ್ದಾಜಿದ್ದಿ ; ರಾಜ್ಯ ರಾಜಕೀಯದಲ್ಲಿ ಮುಂದಿನ ನಡೆಯೇನು
ರಾಜಕೀಯ

ಸಿಡಿ ಪ್ರಕರಣದಲ್ಲಿ ಡಿಕೆಶಿ-ಜಾರಕಿಹೊಳಿ ಜಿದ್ದಾಜಿದ್ದಿ ; ರಾಜ್ಯ ರಾಜಕೀಯದಲ್ಲಿ ಮುಂದಿನ ನಡೆಯೇನು

January 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.